AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಂಜನಾ ಯು ಆರ್ ಅಂಡರ್ ಅರೆಸ್ಟ್’ ಅಂದೇಬಿಟ್ರು CCB ಅಂಜುಮಾಲಾ!

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣ ಸಂಬಂಧ ನಟಿ ಸಂಜನಾ ಗಲ್ರಾನಿಯನ್ನು ಸಿಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಇಂದು ಬೆಳಗ್ಗೆ ಇನ್ಸ್‌ಪೆಕ್ಟರ್ ಪುನೀತ್, ಇನ್ಸ್‌ಪೆಕ್ಟರ್ ಅಂಜುಮಾಲಾ ನೇತೃತ್ವದ ತಂಡ ಸಂಜನಾ ಮನೆಗೆ ದಾಳಿ ನಡೆಸಿ ಸಂಜನಾ ಬಳಿ ಇದ್ದ ಮೂರು ಮೊಬೈಲ್ ಫೋನ್​ಗಳನ್ನು ವಶಕ್ಕೆ ಪಡೆದು ತನಿಖೆ ನಡೆಸಿದ್ರು. ನಂತರ ಸಂಜನಾಳನ್ನು ವಶಕ್ಕೆ ಪಡೆದು ಇಂದಿರಾನಗರದ ಫ್ಲ್ಯಾಟ್‌ನಲ್ಲೇ ತನಿಖೆ ನಡೆಸಿದ್ರು. ಹೆಚ್ಚಿನ ತನಿಖೆಗಾಗಿ ಸಂಜನಾರನ್ನ ಅವರ ಮನೆಯಿಂದ ಎಬ್ಬಿಸಿಕೊಂಡು ಬಂದು ಚಾಮರಾಜಪೇಟೆಯಲ್ಲಿರುವ ಸಿಸಿಬಿ ಆಫೀಸ್​ಗೆ ಕರೆತರಲಾಗಿತ್ತು. ಸದ್ಯ […]

‘ಸಂಜನಾ ಯು ಆರ್ ಅಂಡರ್ ಅರೆಸ್ಟ್’ ಅಂದೇಬಿಟ್ರು CCB ಅಂಜುಮಾಲಾ!
ಆಯೇಷಾ ಬಾನು
|

Updated on:Sep 08, 2020 | 3:24 PM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣ ಸಂಬಂಧ ನಟಿ ಸಂಜನಾ ಗಲ್ರಾನಿಯನ್ನು ಸಿಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಇಂದು ಬೆಳಗ್ಗೆ ಇನ್ಸ್‌ಪೆಕ್ಟರ್ ಪುನೀತ್, ಇನ್ಸ್‌ಪೆಕ್ಟರ್ ಅಂಜುಮಾಲಾ ನೇತೃತ್ವದ ತಂಡ ಸಂಜನಾ ಮನೆಗೆ ದಾಳಿ ನಡೆಸಿ ಸಂಜನಾ ಬಳಿ ಇದ್ದ ಮೂರು ಮೊಬೈಲ್ ಫೋನ್​ಗಳನ್ನು ವಶಕ್ಕೆ ಪಡೆದು ತನಿಖೆ ನಡೆಸಿದ್ರು.

ನಂತರ ಸಂಜನಾಳನ್ನು ವಶಕ್ಕೆ ಪಡೆದು ಇಂದಿರಾನಗರದ ಫ್ಲ್ಯಾಟ್‌ನಲ್ಲೇ ತನಿಖೆ ನಡೆಸಿದ್ರು. ಹೆಚ್ಚಿನ ತನಿಖೆಗಾಗಿ ಸಂಜನಾರನ್ನ ಅವರ ಮನೆಯಿಂದ ಎಬ್ಬಿಸಿಕೊಂಡು ಬಂದು ಚಾಮರಾಜಪೇಟೆಯಲ್ಲಿರುವ ಸಿಸಿಬಿ ಆಫೀಸ್​ಗೆ ಕರೆತರಲಾಗಿತ್ತು. ಸದ್ಯ ಈಗ ಸಿಸಿಬಿ ಅಧಿಕಾರಿಗಳು ಸಂಜನಾನನ್ನು ಬಂಧಿಸಿದ್ದಾರೆ. ಸಂಜನಾಳನ್ನು ಕೆ.ಸಿ. ಜನರಲ್​ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಿದ್ದಾರೆ.

ಇದನ್ನೂ ಓದಿ: ಸಂಜನಾ ಗಲ್ರಾನಿ ಮನೆ ಮೇಲೆ ಸಿಸಿಬಿ ದಾಳಿ

Published On - 3:05 pm, Tue, 8 September 20

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್