AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಂಜನಾ ಯು ಆರ್ ಅಂಡರ್ ಅರೆಸ್ಟ್’ ಅಂದೇಬಿಟ್ರು CCB ಅಂಜುಮಾಲಾ!

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣ ಸಂಬಂಧ ನಟಿ ಸಂಜನಾ ಗಲ್ರಾನಿಯನ್ನು ಸಿಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಇಂದು ಬೆಳಗ್ಗೆ ಇನ್ಸ್‌ಪೆಕ್ಟರ್ ಪುನೀತ್, ಇನ್ಸ್‌ಪೆಕ್ಟರ್ ಅಂಜುಮಾಲಾ ನೇತೃತ್ವದ ತಂಡ ಸಂಜನಾ ಮನೆಗೆ ದಾಳಿ ನಡೆಸಿ ಸಂಜನಾ ಬಳಿ ಇದ್ದ ಮೂರು ಮೊಬೈಲ್ ಫೋನ್​ಗಳನ್ನು ವಶಕ್ಕೆ ಪಡೆದು ತನಿಖೆ ನಡೆಸಿದ್ರು. ನಂತರ ಸಂಜನಾಳನ್ನು ವಶಕ್ಕೆ ಪಡೆದು ಇಂದಿರಾನಗರದ ಫ್ಲ್ಯಾಟ್‌ನಲ್ಲೇ ತನಿಖೆ ನಡೆಸಿದ್ರು. ಹೆಚ್ಚಿನ ತನಿಖೆಗಾಗಿ ಸಂಜನಾರನ್ನ ಅವರ ಮನೆಯಿಂದ ಎಬ್ಬಿಸಿಕೊಂಡು ಬಂದು ಚಾಮರಾಜಪೇಟೆಯಲ್ಲಿರುವ ಸಿಸಿಬಿ ಆಫೀಸ್​ಗೆ ಕರೆತರಲಾಗಿತ್ತು. ಸದ್ಯ […]

‘ಸಂಜನಾ ಯು ಆರ್ ಅಂಡರ್ ಅರೆಸ್ಟ್’ ಅಂದೇಬಿಟ್ರು CCB ಅಂಜುಮಾಲಾ!
ಆಯೇಷಾ ಬಾನು
ಆಯೇಷಾ ಬಾನು|

Updated on:Sep 08, 2020 | 3:24 PM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣ ಸಂಬಂಧ ನಟಿ ಸಂಜನಾ ಗಲ್ರಾನಿಯನ್ನು ಸಿಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಇಂದು ಬೆಳಗ್ಗೆ ಇನ್ಸ್‌ಪೆಕ್ಟರ್ ಪುನೀತ್, ಇನ್ಸ್‌ಪೆಕ್ಟರ್ ಅಂಜುಮಾಲಾ ನೇತೃತ್ವದ ತಂಡ ಸಂಜನಾ ಮನೆಗೆ ದಾಳಿ ನಡೆಸಿ ಸಂಜನಾ ಬಳಿ ಇದ್ದ ಮೂರು ಮೊಬೈಲ್ ಫೋನ್​ಗಳನ್ನು ವಶಕ್ಕೆ ಪಡೆದು ತನಿಖೆ ನಡೆಸಿದ್ರು.

ನಂತರ ಸಂಜನಾಳನ್ನು ವಶಕ್ಕೆ ಪಡೆದು ಇಂದಿರಾನಗರದ ಫ್ಲ್ಯಾಟ್‌ನಲ್ಲೇ ತನಿಖೆ ನಡೆಸಿದ್ರು. ಹೆಚ್ಚಿನ ತನಿಖೆಗಾಗಿ ಸಂಜನಾರನ್ನ ಅವರ ಮನೆಯಿಂದ ಎಬ್ಬಿಸಿಕೊಂಡು ಬಂದು ಚಾಮರಾಜಪೇಟೆಯಲ್ಲಿರುವ ಸಿಸಿಬಿ ಆಫೀಸ್​ಗೆ ಕರೆತರಲಾಗಿತ್ತು. ಸದ್ಯ ಈಗ ಸಿಸಿಬಿ ಅಧಿಕಾರಿಗಳು ಸಂಜನಾನನ್ನು ಬಂಧಿಸಿದ್ದಾರೆ. ಸಂಜನಾಳನ್ನು ಕೆ.ಸಿ. ಜನರಲ್​ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಿದ್ದಾರೆ.

ಇದನ್ನೂ ಓದಿ: ಸಂಜನಾ ಗಲ್ರಾನಿ ಮನೆ ಮೇಲೆ ಸಿಸಿಬಿ ದಾಳಿ

Published On - 3:05 pm, Tue, 8 September 20

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು