AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೋಟಿಸ್​ ನೀಡಲು CCB ಅಧಿಕಾರಿಗಳ ಕೈಗೆ ಸಿಗ್ತಿಲ್ವಾ ಌಂಕರ್​ ಅನುಶ್ರೀ?

ಬೆಂಗಳೂರು: ಮಂಗಳೂರಲ್ಲಿ ಡ್ಯಾನ್ಯರ್ ಕಂ ಬಾಲಿವುಡ್ ನಟ ಕಿಶೋರ್ ಶೆಟ್ಟಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ಌಂಕರ್ ಅನುಶ್ರೀಗೆ ಸಿಸಿಬಿಯಿಂದ ನೋಟಿಸ್​ ಜಾರಿಯಾಗಿದೆ. ಹೀಗಾಗಿ, ಇಂದು WhatsApp ಮೂಲಕ ಌಂಕರ್ ಅನುಶ್ರೀಗೆ ಮಂಗಳೂರು ಸಿಸಿಬಿ ಪೊಲೀಸರು ನೋಟಿಸ್ ಜಾರಿಮಾಡಿರುವ ಜೊತೆಗೆ ಅಧಿಕಾರಿಗಳ ತಂಡವೊಂದು ಬೆಂಗಳೂರಿಗೆ ಆಗಮಿಸಿದೆ. 4-5 ಸಿಸಿಬಿ ಪೊಲೀಸರ ತಂಡವು ಅನುಶ್ರೀ ನಿವಾಸಕ್ಕೆ ಆಗಮಿಸಿತು. ಆದರೆ, ಮನೆಯಲ್ಲಿ ಅನುಶ್ರೀ ಸಿಗದ ಕಾರಣ ಬೆಂಗಳೂರಿನ ಅನುಶ್ರೀ ಕಚೇರಿಯತ್ತ ಸಿಸಿಬಿ ತಂಡವು ತೆರಳಿದೆ. ‘ನನಗೆ ಸಿಸಿಬಿಯಿಂದ ಯಾವುದೇ ನೋಟಿಸ್​ […]

ನೋಟಿಸ್​ ನೀಡಲು CCB ಅಧಿಕಾರಿಗಳ ಕೈಗೆ ಸಿಗ್ತಿಲ್ವಾ ಌಂಕರ್​ ಅನುಶ್ರೀ?
KUSHAL V
| Edited By: |

Updated on: Sep 24, 2020 | 4:19 PM

Share

ಬೆಂಗಳೂರು: ಮಂಗಳೂರಲ್ಲಿ ಡ್ಯಾನ್ಯರ್ ಕಂ ಬಾಲಿವುಡ್ ನಟ ಕಿಶೋರ್ ಶೆಟ್ಟಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ಌಂಕರ್ ಅನುಶ್ರೀಗೆ ಸಿಸಿಬಿಯಿಂದ ನೋಟಿಸ್​ ಜಾರಿಯಾಗಿದೆ.

ಹೀಗಾಗಿ, ಇಂದು WhatsApp ಮೂಲಕ ಌಂಕರ್ ಅನುಶ್ರೀಗೆ ಮಂಗಳೂರು ಸಿಸಿಬಿ ಪೊಲೀಸರು ನೋಟಿಸ್ ಜಾರಿಮಾಡಿರುವ ಜೊತೆಗೆ ಅಧಿಕಾರಿಗಳ ತಂಡವೊಂದು ಬೆಂಗಳೂರಿಗೆ ಆಗಮಿಸಿದೆ.

4-5 ಸಿಸಿಬಿ ಪೊಲೀಸರ ತಂಡವು ಅನುಶ್ರೀ ನಿವಾಸಕ್ಕೆ ಆಗಮಿಸಿತು. ಆದರೆ, ಮನೆಯಲ್ಲಿ ಅನುಶ್ರೀ ಸಿಗದ ಕಾರಣ ಬೆಂಗಳೂರಿನ ಅನುಶ್ರೀ ಕಚೇರಿಯತ್ತ ಸಿಸಿಬಿ ತಂಡವು ತೆರಳಿದೆ.

‘ನನಗೆ ಸಿಸಿಬಿಯಿಂದ ಯಾವುದೇ ನೋಟಿಸ್​ ಬಂದಿಲ್ಲ’ ಈ ನಡುವೆ ನನಗೆ ಸಿಸಿಬಿಯಿಂದ ಯಾವುದೇ ನೋಟಿಸ್​ ಬಂದಿಲ್ಲ ಎಂದು ಟಿವಿ 9ಗೆ ಌಂಕರ್​ ಅನುಶ್ರೀ ಪ್ರತಿಕ್ರಿಯಿಸಿದ್ದಾರೆ. ನಾನು ಮನೆಯಲ್ಲೇ ಇದ್ದೇನೆ. ನಮ್ಮ ಮನೆಗೆ ಯಾರೂ ಬಂದಿಲ್ಲ. ಪ್ರತೀಕ್ ಶೆಟ್ಟಿ ಮತ್ತು ಕಿಶೋರ್​ ಇಬ್ಬರೂ ನನಗೆ ಪರಿಚಯ. ನಾನು ಇವರ ಯಾವುದೇ ಪಾರ್ಟಿಗಳಿಗೆ ಹೋಗಿರಲಿಲ್ಲ. ನಾನು ಯಾವ ತಪ್ಪೂ ಮಾಡಿಲ್ಲ, ನನಗೆ ಯಾವುದೇ ಆತಂಕವಿಲ್ಲ. ಎಂದು ಅನುಶ್ರೀ ಹೇಳಿದ್ದಾರೆ.

ಪ್ರತೀಕ್ ಶೆಟ್ಟಿ ಮತ್ತು ಕಿಶೋರ್​ಗೆ ಕಾಲ್ ಮಾಡಿ ವರ್ಷಗಳೇ ಆಗಿವೆ. ಕಳೆದ 2-3 ವರ್ಷಗಳಿಂದ ನಾನು ಅವರನ್ನು ಭೇಟಿಯಾಗಿಲ್ಲ. ಪ್ರತೀಕ್ ಶೆಟ್ಟಿ ಮತ್ತು ಕಿಶೋರ್ ವ್ಯವಹಾರಗಳ ಬಗ್ಗೆ ಮಾಹಿತಿ ಇಲ್ಲ. ಸಿಸಿಬಿ ನೋಟಿಸ್​ ಸಿಕ್ಕ ಕೂಡಲೇ ವಿಚಾರಣೆಗೆ ಹಾಜರಾಗ್ತೇನೆ ಎಂದು ಪ್ರತಿಕ್ರಿಯಿಸಿದ್ದಾರೆ.

ಕೊರೊನಾದಿಂದ ಕಂಗೆಟ್ಟ ಜೀವನ! ವಿಡಿಯೋದಲ್ಲಿ ಅನುಶ್ರೀ ಭಾವನೆಗಳ ಮೆರವಣಿಗೆ!

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ