AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೋಟಿಸ್​ ನೀಡಲು CCB ಅಧಿಕಾರಿಗಳ ಕೈಗೆ ಸಿಗ್ತಿಲ್ವಾ ಌಂಕರ್​ ಅನುಶ್ರೀ?

ಬೆಂಗಳೂರು: ಮಂಗಳೂರಲ್ಲಿ ಡ್ಯಾನ್ಯರ್ ಕಂ ಬಾಲಿವುಡ್ ನಟ ಕಿಶೋರ್ ಶೆಟ್ಟಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ಌಂಕರ್ ಅನುಶ್ರೀಗೆ ಸಿಸಿಬಿಯಿಂದ ನೋಟಿಸ್​ ಜಾರಿಯಾಗಿದೆ. ಹೀಗಾಗಿ, ಇಂದು WhatsApp ಮೂಲಕ ಌಂಕರ್ ಅನುಶ್ರೀಗೆ ಮಂಗಳೂರು ಸಿಸಿಬಿ ಪೊಲೀಸರು ನೋಟಿಸ್ ಜಾರಿಮಾಡಿರುವ ಜೊತೆಗೆ ಅಧಿಕಾರಿಗಳ ತಂಡವೊಂದು ಬೆಂಗಳೂರಿಗೆ ಆಗಮಿಸಿದೆ. 4-5 ಸಿಸಿಬಿ ಪೊಲೀಸರ ತಂಡವು ಅನುಶ್ರೀ ನಿವಾಸಕ್ಕೆ ಆಗಮಿಸಿತು. ಆದರೆ, ಮನೆಯಲ್ಲಿ ಅನುಶ್ರೀ ಸಿಗದ ಕಾರಣ ಬೆಂಗಳೂರಿನ ಅನುಶ್ರೀ ಕಚೇರಿಯತ್ತ ಸಿಸಿಬಿ ತಂಡವು ತೆರಳಿದೆ. ‘ನನಗೆ ಸಿಸಿಬಿಯಿಂದ ಯಾವುದೇ ನೋಟಿಸ್​ […]

ನೋಟಿಸ್​ ನೀಡಲು CCB ಅಧಿಕಾರಿಗಳ ಕೈಗೆ ಸಿಗ್ತಿಲ್ವಾ ಌಂಕರ್​ ಅನುಶ್ರೀ?
KUSHAL V
| Edited By: ಸಾಧು ಶ್ರೀನಾಥ್​|

Updated on: Sep 24, 2020 | 4:19 PM

Share

ಬೆಂಗಳೂರು: ಮಂಗಳೂರಲ್ಲಿ ಡ್ಯಾನ್ಯರ್ ಕಂ ಬಾಲಿವುಡ್ ನಟ ಕಿಶೋರ್ ಶೆಟ್ಟಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ಌಂಕರ್ ಅನುಶ್ರೀಗೆ ಸಿಸಿಬಿಯಿಂದ ನೋಟಿಸ್​ ಜಾರಿಯಾಗಿದೆ.

ಹೀಗಾಗಿ, ಇಂದು WhatsApp ಮೂಲಕ ಌಂಕರ್ ಅನುಶ್ರೀಗೆ ಮಂಗಳೂರು ಸಿಸಿಬಿ ಪೊಲೀಸರು ನೋಟಿಸ್ ಜಾರಿಮಾಡಿರುವ ಜೊತೆಗೆ ಅಧಿಕಾರಿಗಳ ತಂಡವೊಂದು ಬೆಂಗಳೂರಿಗೆ ಆಗಮಿಸಿದೆ.

4-5 ಸಿಸಿಬಿ ಪೊಲೀಸರ ತಂಡವು ಅನುಶ್ರೀ ನಿವಾಸಕ್ಕೆ ಆಗಮಿಸಿತು. ಆದರೆ, ಮನೆಯಲ್ಲಿ ಅನುಶ್ರೀ ಸಿಗದ ಕಾರಣ ಬೆಂಗಳೂರಿನ ಅನುಶ್ರೀ ಕಚೇರಿಯತ್ತ ಸಿಸಿಬಿ ತಂಡವು ತೆರಳಿದೆ.

‘ನನಗೆ ಸಿಸಿಬಿಯಿಂದ ಯಾವುದೇ ನೋಟಿಸ್​ ಬಂದಿಲ್ಲ’ ಈ ನಡುವೆ ನನಗೆ ಸಿಸಿಬಿಯಿಂದ ಯಾವುದೇ ನೋಟಿಸ್​ ಬಂದಿಲ್ಲ ಎಂದು ಟಿವಿ 9ಗೆ ಌಂಕರ್​ ಅನುಶ್ರೀ ಪ್ರತಿಕ್ರಿಯಿಸಿದ್ದಾರೆ. ನಾನು ಮನೆಯಲ್ಲೇ ಇದ್ದೇನೆ. ನಮ್ಮ ಮನೆಗೆ ಯಾರೂ ಬಂದಿಲ್ಲ. ಪ್ರತೀಕ್ ಶೆಟ್ಟಿ ಮತ್ತು ಕಿಶೋರ್​ ಇಬ್ಬರೂ ನನಗೆ ಪರಿಚಯ. ನಾನು ಇವರ ಯಾವುದೇ ಪಾರ್ಟಿಗಳಿಗೆ ಹೋಗಿರಲಿಲ್ಲ. ನಾನು ಯಾವ ತಪ್ಪೂ ಮಾಡಿಲ್ಲ, ನನಗೆ ಯಾವುದೇ ಆತಂಕವಿಲ್ಲ. ಎಂದು ಅನುಶ್ರೀ ಹೇಳಿದ್ದಾರೆ.

ಪ್ರತೀಕ್ ಶೆಟ್ಟಿ ಮತ್ತು ಕಿಶೋರ್​ಗೆ ಕಾಲ್ ಮಾಡಿ ವರ್ಷಗಳೇ ಆಗಿವೆ. ಕಳೆದ 2-3 ವರ್ಷಗಳಿಂದ ನಾನು ಅವರನ್ನು ಭೇಟಿಯಾಗಿಲ್ಲ. ಪ್ರತೀಕ್ ಶೆಟ್ಟಿ ಮತ್ತು ಕಿಶೋರ್ ವ್ಯವಹಾರಗಳ ಬಗ್ಗೆ ಮಾಹಿತಿ ಇಲ್ಲ. ಸಿಸಿಬಿ ನೋಟಿಸ್​ ಸಿಕ್ಕ ಕೂಡಲೇ ವಿಚಾರಣೆಗೆ ಹಾಜರಾಗ್ತೇನೆ ಎಂದು ಪ್ರತಿಕ್ರಿಯಿಸಿದ್ದಾರೆ.

ಕೊರೊನಾದಿಂದ ಕಂಗೆಟ್ಟ ಜೀವನ! ವಿಡಿಯೋದಲ್ಲಿ ಅನುಶ್ರೀ ಭಾವನೆಗಳ ಮೆರವಣಿಗೆ!

Follow Us
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಗೆ ಜಿಲ್ಲಾಡಳಿತದಿಂದ ಟಫ್ ರೂಲ್ಸ್
ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಗೆ ಜಿಲ್ಲಾಡಳಿತದಿಂದ ಟಫ್ ರೂಲ್ಸ್