AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೋಟಿಸ್​ ನೀಡಲು CCB ಅಧಿಕಾರಿಗಳ ಕೈಗೆ ಸಿಗ್ತಿಲ್ವಾ ಌಂಕರ್​ ಅನುಶ್ರೀ?

ಬೆಂಗಳೂರು: ಮಂಗಳೂರಲ್ಲಿ ಡ್ಯಾನ್ಯರ್ ಕಂ ಬಾಲಿವುಡ್ ನಟ ಕಿಶೋರ್ ಶೆಟ್ಟಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ಌಂಕರ್ ಅನುಶ್ರೀಗೆ ಸಿಸಿಬಿಯಿಂದ ನೋಟಿಸ್​ ಜಾರಿಯಾಗಿದೆ. ಹೀಗಾಗಿ, ಇಂದು WhatsApp ಮೂಲಕ ಌಂಕರ್ ಅನುಶ್ರೀಗೆ ಮಂಗಳೂರು ಸಿಸಿಬಿ ಪೊಲೀಸರು ನೋಟಿಸ್ ಜಾರಿಮಾಡಿರುವ ಜೊತೆಗೆ ಅಧಿಕಾರಿಗಳ ತಂಡವೊಂದು ಬೆಂಗಳೂರಿಗೆ ಆಗಮಿಸಿದೆ. 4-5 ಸಿಸಿಬಿ ಪೊಲೀಸರ ತಂಡವು ಅನುಶ್ರೀ ನಿವಾಸಕ್ಕೆ ಆಗಮಿಸಿತು. ಆದರೆ, ಮನೆಯಲ್ಲಿ ಅನುಶ್ರೀ ಸಿಗದ ಕಾರಣ ಬೆಂಗಳೂರಿನ ಅನುಶ್ರೀ ಕಚೇರಿಯತ್ತ ಸಿಸಿಬಿ ತಂಡವು ತೆರಳಿದೆ. ‘ನನಗೆ ಸಿಸಿಬಿಯಿಂದ ಯಾವುದೇ ನೋಟಿಸ್​ […]

ನೋಟಿಸ್​ ನೀಡಲು CCB ಅಧಿಕಾರಿಗಳ ಕೈಗೆ ಸಿಗ್ತಿಲ್ವಾ ಌಂಕರ್​ ಅನುಶ್ರೀ?
KUSHAL V
| Edited By: |

Updated on: Sep 24, 2020 | 4:19 PM

Share

ಬೆಂಗಳೂರು: ಮಂಗಳೂರಲ್ಲಿ ಡ್ಯಾನ್ಯರ್ ಕಂ ಬಾಲಿವುಡ್ ನಟ ಕಿಶೋರ್ ಶೆಟ್ಟಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ಌಂಕರ್ ಅನುಶ್ರೀಗೆ ಸಿಸಿಬಿಯಿಂದ ನೋಟಿಸ್​ ಜಾರಿಯಾಗಿದೆ.

ಹೀಗಾಗಿ, ಇಂದು WhatsApp ಮೂಲಕ ಌಂಕರ್ ಅನುಶ್ರೀಗೆ ಮಂಗಳೂರು ಸಿಸಿಬಿ ಪೊಲೀಸರು ನೋಟಿಸ್ ಜಾರಿಮಾಡಿರುವ ಜೊತೆಗೆ ಅಧಿಕಾರಿಗಳ ತಂಡವೊಂದು ಬೆಂಗಳೂರಿಗೆ ಆಗಮಿಸಿದೆ.

4-5 ಸಿಸಿಬಿ ಪೊಲೀಸರ ತಂಡವು ಅನುಶ್ರೀ ನಿವಾಸಕ್ಕೆ ಆಗಮಿಸಿತು. ಆದರೆ, ಮನೆಯಲ್ಲಿ ಅನುಶ್ರೀ ಸಿಗದ ಕಾರಣ ಬೆಂಗಳೂರಿನ ಅನುಶ್ರೀ ಕಚೇರಿಯತ್ತ ಸಿಸಿಬಿ ತಂಡವು ತೆರಳಿದೆ.

‘ನನಗೆ ಸಿಸಿಬಿಯಿಂದ ಯಾವುದೇ ನೋಟಿಸ್​ ಬಂದಿಲ್ಲ’ ಈ ನಡುವೆ ನನಗೆ ಸಿಸಿಬಿಯಿಂದ ಯಾವುದೇ ನೋಟಿಸ್​ ಬಂದಿಲ್ಲ ಎಂದು ಟಿವಿ 9ಗೆ ಌಂಕರ್​ ಅನುಶ್ರೀ ಪ್ರತಿಕ್ರಿಯಿಸಿದ್ದಾರೆ. ನಾನು ಮನೆಯಲ್ಲೇ ಇದ್ದೇನೆ. ನಮ್ಮ ಮನೆಗೆ ಯಾರೂ ಬಂದಿಲ್ಲ. ಪ್ರತೀಕ್ ಶೆಟ್ಟಿ ಮತ್ತು ಕಿಶೋರ್​ ಇಬ್ಬರೂ ನನಗೆ ಪರಿಚಯ. ನಾನು ಇವರ ಯಾವುದೇ ಪಾರ್ಟಿಗಳಿಗೆ ಹೋಗಿರಲಿಲ್ಲ. ನಾನು ಯಾವ ತಪ್ಪೂ ಮಾಡಿಲ್ಲ, ನನಗೆ ಯಾವುದೇ ಆತಂಕವಿಲ್ಲ. ಎಂದು ಅನುಶ್ರೀ ಹೇಳಿದ್ದಾರೆ.

ಪ್ರತೀಕ್ ಶೆಟ್ಟಿ ಮತ್ತು ಕಿಶೋರ್​ಗೆ ಕಾಲ್ ಮಾಡಿ ವರ್ಷಗಳೇ ಆಗಿವೆ. ಕಳೆದ 2-3 ವರ್ಷಗಳಿಂದ ನಾನು ಅವರನ್ನು ಭೇಟಿಯಾಗಿಲ್ಲ. ಪ್ರತೀಕ್ ಶೆಟ್ಟಿ ಮತ್ತು ಕಿಶೋರ್ ವ್ಯವಹಾರಗಳ ಬಗ್ಗೆ ಮಾಹಿತಿ ಇಲ್ಲ. ಸಿಸಿಬಿ ನೋಟಿಸ್​ ಸಿಕ್ಕ ಕೂಡಲೇ ವಿಚಾರಣೆಗೆ ಹಾಜರಾಗ್ತೇನೆ ಎಂದು ಪ್ರತಿಕ್ರಿಯಿಸಿದ್ದಾರೆ.

ಕೊರೊನಾದಿಂದ ಕಂಗೆಟ್ಟ ಜೀವನ! ವಿಡಿಯೋದಲ್ಲಿ ಅನುಶ್ರೀ ಭಾವನೆಗಳ ಮೆರವಣಿಗೆ!

Follow Us
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!