AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೋಟಿಸ್​ ನೀಡಲು CCB ಅಧಿಕಾರಿಗಳ ಕೈಗೆ ಸಿಗ್ತಿಲ್ವಾ ಌಂಕರ್​ ಅನುಶ್ರೀ?

ಬೆಂಗಳೂರು: ಮಂಗಳೂರಲ್ಲಿ ಡ್ಯಾನ್ಯರ್ ಕಂ ಬಾಲಿವುಡ್ ನಟ ಕಿಶೋರ್ ಶೆಟ್ಟಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ಌಂಕರ್ ಅನುಶ್ರೀಗೆ ಸಿಸಿಬಿಯಿಂದ ನೋಟಿಸ್​ ಜಾರಿಯಾಗಿದೆ. ಹೀಗಾಗಿ, ಇಂದು WhatsApp ಮೂಲಕ ಌಂಕರ್ ಅನುಶ್ರೀಗೆ ಮಂಗಳೂರು ಸಿಸಿಬಿ ಪೊಲೀಸರು ನೋಟಿಸ್ ಜಾರಿಮಾಡಿರುವ ಜೊತೆಗೆ ಅಧಿಕಾರಿಗಳ ತಂಡವೊಂದು ಬೆಂಗಳೂರಿಗೆ ಆಗಮಿಸಿದೆ. 4-5 ಸಿಸಿಬಿ ಪೊಲೀಸರ ತಂಡವು ಅನುಶ್ರೀ ನಿವಾಸಕ್ಕೆ ಆಗಮಿಸಿತು. ಆದರೆ, ಮನೆಯಲ್ಲಿ ಅನುಶ್ರೀ ಸಿಗದ ಕಾರಣ ಬೆಂಗಳೂರಿನ ಅನುಶ್ರೀ ಕಚೇರಿಯತ್ತ ಸಿಸಿಬಿ ತಂಡವು ತೆರಳಿದೆ. ‘ನನಗೆ ಸಿಸಿಬಿಯಿಂದ ಯಾವುದೇ ನೋಟಿಸ್​ […]

ನೋಟಿಸ್​ ನೀಡಲು CCB ಅಧಿಕಾರಿಗಳ ಕೈಗೆ ಸಿಗ್ತಿಲ್ವಾ ಌಂಕರ್​ ಅನುಶ್ರೀ?
KUSHAL V
| Edited By: |

Updated on: Sep 24, 2020 | 4:19 PM

Share

ಬೆಂಗಳೂರು: ಮಂಗಳೂರಲ್ಲಿ ಡ್ಯಾನ್ಯರ್ ಕಂ ಬಾಲಿವುಡ್ ನಟ ಕಿಶೋರ್ ಶೆಟ್ಟಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ಌಂಕರ್ ಅನುಶ್ರೀಗೆ ಸಿಸಿಬಿಯಿಂದ ನೋಟಿಸ್​ ಜಾರಿಯಾಗಿದೆ.

ಹೀಗಾಗಿ, ಇಂದು WhatsApp ಮೂಲಕ ಌಂಕರ್ ಅನುಶ್ರೀಗೆ ಮಂಗಳೂರು ಸಿಸಿಬಿ ಪೊಲೀಸರು ನೋಟಿಸ್ ಜಾರಿಮಾಡಿರುವ ಜೊತೆಗೆ ಅಧಿಕಾರಿಗಳ ತಂಡವೊಂದು ಬೆಂಗಳೂರಿಗೆ ಆಗಮಿಸಿದೆ.

4-5 ಸಿಸಿಬಿ ಪೊಲೀಸರ ತಂಡವು ಅನುಶ್ರೀ ನಿವಾಸಕ್ಕೆ ಆಗಮಿಸಿತು. ಆದರೆ, ಮನೆಯಲ್ಲಿ ಅನುಶ್ರೀ ಸಿಗದ ಕಾರಣ ಬೆಂಗಳೂರಿನ ಅನುಶ್ರೀ ಕಚೇರಿಯತ್ತ ಸಿಸಿಬಿ ತಂಡವು ತೆರಳಿದೆ.

‘ನನಗೆ ಸಿಸಿಬಿಯಿಂದ ಯಾವುದೇ ನೋಟಿಸ್​ ಬಂದಿಲ್ಲ’ ಈ ನಡುವೆ ನನಗೆ ಸಿಸಿಬಿಯಿಂದ ಯಾವುದೇ ನೋಟಿಸ್​ ಬಂದಿಲ್ಲ ಎಂದು ಟಿವಿ 9ಗೆ ಌಂಕರ್​ ಅನುಶ್ರೀ ಪ್ರತಿಕ್ರಿಯಿಸಿದ್ದಾರೆ. ನಾನು ಮನೆಯಲ್ಲೇ ಇದ್ದೇನೆ. ನಮ್ಮ ಮನೆಗೆ ಯಾರೂ ಬಂದಿಲ್ಲ. ಪ್ರತೀಕ್ ಶೆಟ್ಟಿ ಮತ್ತು ಕಿಶೋರ್​ ಇಬ್ಬರೂ ನನಗೆ ಪರಿಚಯ. ನಾನು ಇವರ ಯಾವುದೇ ಪಾರ್ಟಿಗಳಿಗೆ ಹೋಗಿರಲಿಲ್ಲ. ನಾನು ಯಾವ ತಪ್ಪೂ ಮಾಡಿಲ್ಲ, ನನಗೆ ಯಾವುದೇ ಆತಂಕವಿಲ್ಲ. ಎಂದು ಅನುಶ್ರೀ ಹೇಳಿದ್ದಾರೆ.

ಪ್ರತೀಕ್ ಶೆಟ್ಟಿ ಮತ್ತು ಕಿಶೋರ್​ಗೆ ಕಾಲ್ ಮಾಡಿ ವರ್ಷಗಳೇ ಆಗಿವೆ. ಕಳೆದ 2-3 ವರ್ಷಗಳಿಂದ ನಾನು ಅವರನ್ನು ಭೇಟಿಯಾಗಿಲ್ಲ. ಪ್ರತೀಕ್ ಶೆಟ್ಟಿ ಮತ್ತು ಕಿಶೋರ್ ವ್ಯವಹಾರಗಳ ಬಗ್ಗೆ ಮಾಹಿತಿ ಇಲ್ಲ. ಸಿಸಿಬಿ ನೋಟಿಸ್​ ಸಿಕ್ಕ ಕೂಡಲೇ ವಿಚಾರಣೆಗೆ ಹಾಜರಾಗ್ತೇನೆ ಎಂದು ಪ್ರತಿಕ್ರಿಯಿಸಿದ್ದಾರೆ.

ಕೊರೊನಾದಿಂದ ಕಂಗೆಟ್ಟ ಜೀವನ! ವಿಡಿಯೋದಲ್ಲಿ ಅನುಶ್ರೀ ಭಾವನೆಗಳ ಮೆರವಣಿಗೆ!

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?