AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೋಟಿಸ್​ ನೀಡಲು CCB ಅಧಿಕಾರಿಗಳ ಕೈಗೆ ಸಿಗ್ತಿಲ್ವಾ ಌಂಕರ್​ ಅನುಶ್ರೀ?

ಬೆಂಗಳೂರು: ಮಂಗಳೂರಲ್ಲಿ ಡ್ಯಾನ್ಯರ್ ಕಂ ಬಾಲಿವುಡ್ ನಟ ಕಿಶೋರ್ ಶೆಟ್ಟಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ಌಂಕರ್ ಅನುಶ್ರೀಗೆ ಸಿಸಿಬಿಯಿಂದ ನೋಟಿಸ್​ ಜಾರಿಯಾಗಿದೆ. ಹೀಗಾಗಿ, ಇಂದು WhatsApp ಮೂಲಕ ಌಂಕರ್ ಅನುಶ್ರೀಗೆ ಮಂಗಳೂರು ಸಿಸಿಬಿ ಪೊಲೀಸರು ನೋಟಿಸ್ ಜಾರಿಮಾಡಿರುವ ಜೊತೆಗೆ ಅಧಿಕಾರಿಗಳ ತಂಡವೊಂದು ಬೆಂಗಳೂರಿಗೆ ಆಗಮಿಸಿದೆ. 4-5 ಸಿಸಿಬಿ ಪೊಲೀಸರ ತಂಡವು ಅನುಶ್ರೀ ನಿವಾಸಕ್ಕೆ ಆಗಮಿಸಿತು. ಆದರೆ, ಮನೆಯಲ್ಲಿ ಅನುಶ್ರೀ ಸಿಗದ ಕಾರಣ ಬೆಂಗಳೂರಿನ ಅನುಶ್ರೀ ಕಚೇರಿಯತ್ತ ಸಿಸಿಬಿ ತಂಡವು ತೆರಳಿದೆ. ‘ನನಗೆ ಸಿಸಿಬಿಯಿಂದ ಯಾವುದೇ ನೋಟಿಸ್​ […]

ನೋಟಿಸ್​ ನೀಡಲು CCB ಅಧಿಕಾರಿಗಳ ಕೈಗೆ ಸಿಗ್ತಿಲ್ವಾ ಌಂಕರ್​ ಅನುಶ್ರೀ?
KUSHAL V
| Edited By: ಸಾಧು ಶ್ರೀನಾಥ್​|

Updated on: Sep 24, 2020 | 4:19 PM

Share

ಬೆಂಗಳೂರು: ಮಂಗಳೂರಲ್ಲಿ ಡ್ಯಾನ್ಯರ್ ಕಂ ಬಾಲಿವುಡ್ ನಟ ಕಿಶೋರ್ ಶೆಟ್ಟಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ಌಂಕರ್ ಅನುಶ್ರೀಗೆ ಸಿಸಿಬಿಯಿಂದ ನೋಟಿಸ್​ ಜಾರಿಯಾಗಿದೆ.

ಹೀಗಾಗಿ, ಇಂದು WhatsApp ಮೂಲಕ ಌಂಕರ್ ಅನುಶ್ರೀಗೆ ಮಂಗಳೂರು ಸಿಸಿಬಿ ಪೊಲೀಸರು ನೋಟಿಸ್ ಜಾರಿಮಾಡಿರುವ ಜೊತೆಗೆ ಅಧಿಕಾರಿಗಳ ತಂಡವೊಂದು ಬೆಂಗಳೂರಿಗೆ ಆಗಮಿಸಿದೆ.

4-5 ಸಿಸಿಬಿ ಪೊಲೀಸರ ತಂಡವು ಅನುಶ್ರೀ ನಿವಾಸಕ್ಕೆ ಆಗಮಿಸಿತು. ಆದರೆ, ಮನೆಯಲ್ಲಿ ಅನುಶ್ರೀ ಸಿಗದ ಕಾರಣ ಬೆಂಗಳೂರಿನ ಅನುಶ್ರೀ ಕಚೇರಿಯತ್ತ ಸಿಸಿಬಿ ತಂಡವು ತೆರಳಿದೆ.

‘ನನಗೆ ಸಿಸಿಬಿಯಿಂದ ಯಾವುದೇ ನೋಟಿಸ್​ ಬಂದಿಲ್ಲ’ ಈ ನಡುವೆ ನನಗೆ ಸಿಸಿಬಿಯಿಂದ ಯಾವುದೇ ನೋಟಿಸ್​ ಬಂದಿಲ್ಲ ಎಂದು ಟಿವಿ 9ಗೆ ಌಂಕರ್​ ಅನುಶ್ರೀ ಪ್ರತಿಕ್ರಿಯಿಸಿದ್ದಾರೆ. ನಾನು ಮನೆಯಲ್ಲೇ ಇದ್ದೇನೆ. ನಮ್ಮ ಮನೆಗೆ ಯಾರೂ ಬಂದಿಲ್ಲ. ಪ್ರತೀಕ್ ಶೆಟ್ಟಿ ಮತ್ತು ಕಿಶೋರ್​ ಇಬ್ಬರೂ ನನಗೆ ಪರಿಚಯ. ನಾನು ಇವರ ಯಾವುದೇ ಪಾರ್ಟಿಗಳಿಗೆ ಹೋಗಿರಲಿಲ್ಲ. ನಾನು ಯಾವ ತಪ್ಪೂ ಮಾಡಿಲ್ಲ, ನನಗೆ ಯಾವುದೇ ಆತಂಕವಿಲ್ಲ. ಎಂದು ಅನುಶ್ರೀ ಹೇಳಿದ್ದಾರೆ.

ಪ್ರತೀಕ್ ಶೆಟ್ಟಿ ಮತ್ತು ಕಿಶೋರ್​ಗೆ ಕಾಲ್ ಮಾಡಿ ವರ್ಷಗಳೇ ಆಗಿವೆ. ಕಳೆದ 2-3 ವರ್ಷಗಳಿಂದ ನಾನು ಅವರನ್ನು ಭೇಟಿಯಾಗಿಲ್ಲ. ಪ್ರತೀಕ್ ಶೆಟ್ಟಿ ಮತ್ತು ಕಿಶೋರ್ ವ್ಯವಹಾರಗಳ ಬಗ್ಗೆ ಮಾಹಿತಿ ಇಲ್ಲ. ಸಿಸಿಬಿ ನೋಟಿಸ್​ ಸಿಕ್ಕ ಕೂಡಲೇ ವಿಚಾರಣೆಗೆ ಹಾಜರಾಗ್ತೇನೆ ಎಂದು ಪ್ರತಿಕ್ರಿಯಿಸಿದ್ದಾರೆ.

ಕೊರೊನಾದಿಂದ ಕಂಗೆಟ್ಟ ಜೀವನ! ವಿಡಿಯೋದಲ್ಲಿ ಅನುಶ್ರೀ ಭಾವನೆಗಳ ಮೆರವಣಿಗೆ!

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ