AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CCB ತಂಡ ಇನ್ನೂ ಯಾವ ನಗರಗಳಿಗೆ ರಾಗಿಣಿಯನ್ನ ಕರೆದೊಯ್ದು ವಿಚಾರಣೆ ಮಾಡಲಿದೆ ಗೊತ್ತಾ!?

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ CCB ಅಧಿಕಾರಿಗಳಿಂದ ವಿಚಾರಣೆ ಎದುರಿಸುತ್ತಿರುವ ನಟಿ ರಾಗಿಣಿ ದ್ವಿವೇದಿಯನ್ನು ಸೆಷನ್ಸ್ ನ್ಯಾಯಲಯ ಮತ್ತೆ 5 ದಿನ ಪೊಲೀಸ್ ಕಸ್ಟಡಿಗೆ ನೀಡಿದೆ. ಸಿಸಿಬಿ ವಿಚಾರಣೆ ವೇಳೆ ನಟಿ ರಾಗಿಣಿ ದ್ವಿವೇದಿ ಹಲವು ಪಾರ್ಟಿಗಳಲ್ಲಿ ಭಾಗಿಯಾಗಿರುವ ಬಗ್ಗೆ ಮಾಹಿತಿ ದೊರಕಿದೆ. ಹೀಗಾಗಿ ಪಾರ್ಟಿ ನಡೆದ ಸ್ಥಳಗಳಿಗೆ CCB ಅಧಿಕಾರಿಗಳು ನಟಿ ರಾಗಿಣಿ ಕರೆದೊಯ್ದು ವಿಚಾರಣೆ ನಡೆಸುವ ಸಾಧ್ಯತೆಗಳಿವೆ. ಬೆಂಗಳೂರಿನ ನಾನಾ ಸ್ಥಳಗಳು, ಚೆನ್ನೈ, ಮುಂಬೈ,ಹೈದರಾಬಾದ್ ಸೇರಿದಂತೆ ಹಲವು ಕಡೆ ಪಾರ್ಟಿಗಳಲ್ಲಿ […]

CCB ತಂಡ ಇನ್ನೂ ಯಾವ ನಗರಗಳಿಗೆ ರಾಗಿಣಿಯನ್ನ ಕರೆದೊಯ್ದು ವಿಚಾರಣೆ ಮಾಡಲಿದೆ ಗೊತ್ತಾ!?
ಸಾಧು ಶ್ರೀನಾಥ್​
|

Updated on: Sep 07, 2020 | 4:58 PM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ CCB ಅಧಿಕಾರಿಗಳಿಂದ ವಿಚಾರಣೆ ಎದುರಿಸುತ್ತಿರುವ ನಟಿ ರಾಗಿಣಿ ದ್ವಿವೇದಿಯನ್ನು ಸೆಷನ್ಸ್ ನ್ಯಾಯಲಯ ಮತ್ತೆ 5 ದಿನ ಪೊಲೀಸ್ ಕಸ್ಟಡಿಗೆ ನೀಡಿದೆ.

ಸಿಸಿಬಿ ವಿಚಾರಣೆ ವೇಳೆ ನಟಿ ರಾಗಿಣಿ ದ್ವಿವೇದಿ ಹಲವು ಪಾರ್ಟಿಗಳಲ್ಲಿ ಭಾಗಿಯಾಗಿರುವ ಬಗ್ಗೆ ಮಾಹಿತಿ ದೊರಕಿದೆ. ಹೀಗಾಗಿ ಪಾರ್ಟಿ ನಡೆದ ಸ್ಥಳಗಳಿಗೆ CCB ಅಧಿಕಾರಿಗಳು ನಟಿ ರಾಗಿಣಿ ಕರೆದೊಯ್ದು ವಿಚಾರಣೆ ನಡೆಸುವ ಸಾಧ್ಯತೆಗಳಿವೆ. ಬೆಂಗಳೂರಿನ ನಾನಾ ಸ್ಥಳಗಳು, ಚೆನ್ನೈ, ಮುಂಬೈ,ಹೈದರಾಬಾದ್ ಸೇರಿದಂತೆ ಹಲವು ಕಡೆ ಪಾರ್ಟಿಗಳಲ್ಲಿ ನಟಿ ರಾಗಿಣಿ ಭಾಗಿಯಾಗಿರುವುದು ಪತ್ತೆಯಾಗಿದೆ.

ಹೀಗಾಗಿ ಪಾರ್ಟಿ ನಡೆದ ಸ್ಥಳಕ್ಕೆ ನಟಿ ರಾಗಿಣಿಯನ್ನು ಕರೆದೊಯ್ದು ಸ್ಥಳ ಮಹಜರು ಸೇರಿದಂತೆ ಸಿಸಿಬಿ ಅಧಿಕಾರಿಗಳಿಂದ ವಿಚಾರಣೆ ಸಾಧ್ಯತೆಗಳಿವೆ. ಉಳಿದಂತೆ ಮಹಿಳಾ ಸಾಂತ್ವನ ಕೇಂದ್ರದಲ್ಲೇ ನಟಿ ರಾಗಿಣಿಯ ವಿಚಾರಣೆ ನಡೆಯಲಿದೆ.

ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?