AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CCB ತಂಡ ಇನ್ನೂ ಯಾವ ನಗರಗಳಿಗೆ ರಾಗಿಣಿಯನ್ನ ಕರೆದೊಯ್ದು ವಿಚಾರಣೆ ಮಾಡಲಿದೆ ಗೊತ್ತಾ!?

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ CCB ಅಧಿಕಾರಿಗಳಿಂದ ವಿಚಾರಣೆ ಎದುರಿಸುತ್ತಿರುವ ನಟಿ ರಾಗಿಣಿ ದ್ವಿವೇದಿಯನ್ನು ಸೆಷನ್ಸ್ ನ್ಯಾಯಲಯ ಮತ್ತೆ 5 ದಿನ ಪೊಲೀಸ್ ಕಸ್ಟಡಿಗೆ ನೀಡಿದೆ. ಸಿಸಿಬಿ ವಿಚಾರಣೆ ವೇಳೆ ನಟಿ ರಾಗಿಣಿ ದ್ವಿವೇದಿ ಹಲವು ಪಾರ್ಟಿಗಳಲ್ಲಿ ಭಾಗಿಯಾಗಿರುವ ಬಗ್ಗೆ ಮಾಹಿತಿ ದೊರಕಿದೆ. ಹೀಗಾಗಿ ಪಾರ್ಟಿ ನಡೆದ ಸ್ಥಳಗಳಿಗೆ CCB ಅಧಿಕಾರಿಗಳು ನಟಿ ರಾಗಿಣಿ ಕರೆದೊಯ್ದು ವಿಚಾರಣೆ ನಡೆಸುವ ಸಾಧ್ಯತೆಗಳಿವೆ. ಬೆಂಗಳೂರಿನ ನಾನಾ ಸ್ಥಳಗಳು, ಚೆನ್ನೈ, ಮುಂಬೈ,ಹೈದರಾಬಾದ್ ಸೇರಿದಂತೆ ಹಲವು ಕಡೆ ಪಾರ್ಟಿಗಳಲ್ಲಿ […]

CCB ತಂಡ ಇನ್ನೂ ಯಾವ ನಗರಗಳಿಗೆ ರಾಗಿಣಿಯನ್ನ ಕರೆದೊಯ್ದು ವಿಚಾರಣೆ ಮಾಡಲಿದೆ ಗೊತ್ತಾ!?
ಸಾಧು ಶ್ರೀನಾಥ್​
|

Updated on: Sep 07, 2020 | 4:58 PM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ CCB ಅಧಿಕಾರಿಗಳಿಂದ ವಿಚಾರಣೆ ಎದುರಿಸುತ್ತಿರುವ ನಟಿ ರಾಗಿಣಿ ದ್ವಿವೇದಿಯನ್ನು ಸೆಷನ್ಸ್ ನ್ಯಾಯಲಯ ಮತ್ತೆ 5 ದಿನ ಪೊಲೀಸ್ ಕಸ್ಟಡಿಗೆ ನೀಡಿದೆ.

ಸಿಸಿಬಿ ವಿಚಾರಣೆ ವೇಳೆ ನಟಿ ರಾಗಿಣಿ ದ್ವಿವೇದಿ ಹಲವು ಪಾರ್ಟಿಗಳಲ್ಲಿ ಭಾಗಿಯಾಗಿರುವ ಬಗ್ಗೆ ಮಾಹಿತಿ ದೊರಕಿದೆ. ಹೀಗಾಗಿ ಪಾರ್ಟಿ ನಡೆದ ಸ್ಥಳಗಳಿಗೆ CCB ಅಧಿಕಾರಿಗಳು ನಟಿ ರಾಗಿಣಿ ಕರೆದೊಯ್ದು ವಿಚಾರಣೆ ನಡೆಸುವ ಸಾಧ್ಯತೆಗಳಿವೆ. ಬೆಂಗಳೂರಿನ ನಾನಾ ಸ್ಥಳಗಳು, ಚೆನ್ನೈ, ಮುಂಬೈ,ಹೈದರಾಬಾದ್ ಸೇರಿದಂತೆ ಹಲವು ಕಡೆ ಪಾರ್ಟಿಗಳಲ್ಲಿ ನಟಿ ರಾಗಿಣಿ ಭಾಗಿಯಾಗಿರುವುದು ಪತ್ತೆಯಾಗಿದೆ.

ಹೀಗಾಗಿ ಪಾರ್ಟಿ ನಡೆದ ಸ್ಥಳಕ್ಕೆ ನಟಿ ರಾಗಿಣಿಯನ್ನು ಕರೆದೊಯ್ದು ಸ್ಥಳ ಮಹಜರು ಸೇರಿದಂತೆ ಸಿಸಿಬಿ ಅಧಿಕಾರಿಗಳಿಂದ ವಿಚಾರಣೆ ಸಾಧ್ಯತೆಗಳಿವೆ. ಉಳಿದಂತೆ ಮಹಿಳಾ ಸಾಂತ್ವನ ಕೇಂದ್ರದಲ್ಲೇ ನಟಿ ರಾಗಿಣಿಯ ವಿಚಾರಣೆ ನಡೆಯಲಿದೆ.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ