AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CCB ತಂಡ ಇನ್ನೂ ಯಾವ ನಗರಗಳಿಗೆ ರಾಗಿಣಿಯನ್ನ ಕರೆದೊಯ್ದು ವಿಚಾರಣೆ ಮಾಡಲಿದೆ ಗೊತ್ತಾ!?

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ CCB ಅಧಿಕಾರಿಗಳಿಂದ ವಿಚಾರಣೆ ಎದುರಿಸುತ್ತಿರುವ ನಟಿ ರಾಗಿಣಿ ದ್ವಿವೇದಿಯನ್ನು ಸೆಷನ್ಸ್ ನ್ಯಾಯಲಯ ಮತ್ತೆ 5 ದಿನ ಪೊಲೀಸ್ ಕಸ್ಟಡಿಗೆ ನೀಡಿದೆ. ಸಿಸಿಬಿ ವಿಚಾರಣೆ ವೇಳೆ ನಟಿ ರಾಗಿಣಿ ದ್ವಿವೇದಿ ಹಲವು ಪಾರ್ಟಿಗಳಲ್ಲಿ ಭಾಗಿಯಾಗಿರುವ ಬಗ್ಗೆ ಮಾಹಿತಿ ದೊರಕಿದೆ. ಹೀಗಾಗಿ ಪಾರ್ಟಿ ನಡೆದ ಸ್ಥಳಗಳಿಗೆ CCB ಅಧಿಕಾರಿಗಳು ನಟಿ ರಾಗಿಣಿ ಕರೆದೊಯ್ದು ವಿಚಾರಣೆ ನಡೆಸುವ ಸಾಧ್ಯತೆಗಳಿವೆ. ಬೆಂಗಳೂರಿನ ನಾನಾ ಸ್ಥಳಗಳು, ಚೆನ್ನೈ, ಮುಂಬೈ,ಹೈದರಾಬಾದ್ ಸೇರಿದಂತೆ ಹಲವು ಕಡೆ ಪಾರ್ಟಿಗಳಲ್ಲಿ […]

CCB ತಂಡ ಇನ್ನೂ ಯಾವ ನಗರಗಳಿಗೆ ರಾಗಿಣಿಯನ್ನ ಕರೆದೊಯ್ದು ವಿಚಾರಣೆ ಮಾಡಲಿದೆ ಗೊತ್ತಾ!?
ಸಾಧು ಶ್ರೀನಾಥ್​
|

Updated on: Sep 07, 2020 | 4:58 PM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ CCB ಅಧಿಕಾರಿಗಳಿಂದ ವಿಚಾರಣೆ ಎದುರಿಸುತ್ತಿರುವ ನಟಿ ರಾಗಿಣಿ ದ್ವಿವೇದಿಯನ್ನು ಸೆಷನ್ಸ್ ನ್ಯಾಯಲಯ ಮತ್ತೆ 5 ದಿನ ಪೊಲೀಸ್ ಕಸ್ಟಡಿಗೆ ನೀಡಿದೆ.

ಸಿಸಿಬಿ ವಿಚಾರಣೆ ವೇಳೆ ನಟಿ ರಾಗಿಣಿ ದ್ವಿವೇದಿ ಹಲವು ಪಾರ್ಟಿಗಳಲ್ಲಿ ಭಾಗಿಯಾಗಿರುವ ಬಗ್ಗೆ ಮಾಹಿತಿ ದೊರಕಿದೆ. ಹೀಗಾಗಿ ಪಾರ್ಟಿ ನಡೆದ ಸ್ಥಳಗಳಿಗೆ CCB ಅಧಿಕಾರಿಗಳು ನಟಿ ರಾಗಿಣಿ ಕರೆದೊಯ್ದು ವಿಚಾರಣೆ ನಡೆಸುವ ಸಾಧ್ಯತೆಗಳಿವೆ. ಬೆಂಗಳೂರಿನ ನಾನಾ ಸ್ಥಳಗಳು, ಚೆನ್ನೈ, ಮುಂಬೈ,ಹೈದರಾಬಾದ್ ಸೇರಿದಂತೆ ಹಲವು ಕಡೆ ಪಾರ್ಟಿಗಳಲ್ಲಿ ನಟಿ ರಾಗಿಣಿ ಭಾಗಿಯಾಗಿರುವುದು ಪತ್ತೆಯಾಗಿದೆ.

ಹೀಗಾಗಿ ಪಾರ್ಟಿ ನಡೆದ ಸ್ಥಳಕ್ಕೆ ನಟಿ ರಾಗಿಣಿಯನ್ನು ಕರೆದೊಯ್ದು ಸ್ಥಳ ಮಹಜರು ಸೇರಿದಂತೆ ಸಿಸಿಬಿ ಅಧಿಕಾರಿಗಳಿಂದ ವಿಚಾರಣೆ ಸಾಧ್ಯತೆಗಳಿವೆ. ಉಳಿದಂತೆ ಮಹಿಳಾ ಸಾಂತ್ವನ ಕೇಂದ್ರದಲ್ಲೇ ನಟಿ ರಾಗಿಣಿಯ ವಿಚಾರಣೆ ನಡೆಯಲಿದೆ.

ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ