AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CCB ತಂಡ ಇನ್ನೂ ಯಾವ ನಗರಗಳಿಗೆ ರಾಗಿಣಿಯನ್ನ ಕರೆದೊಯ್ದು ವಿಚಾರಣೆ ಮಾಡಲಿದೆ ಗೊತ್ತಾ!?

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ CCB ಅಧಿಕಾರಿಗಳಿಂದ ವಿಚಾರಣೆ ಎದುರಿಸುತ್ತಿರುವ ನಟಿ ರಾಗಿಣಿ ದ್ವಿವೇದಿಯನ್ನು ಸೆಷನ್ಸ್ ನ್ಯಾಯಲಯ ಮತ್ತೆ 5 ದಿನ ಪೊಲೀಸ್ ಕಸ್ಟಡಿಗೆ ನೀಡಿದೆ. ಸಿಸಿಬಿ ವಿಚಾರಣೆ ವೇಳೆ ನಟಿ ರಾಗಿಣಿ ದ್ವಿವೇದಿ ಹಲವು ಪಾರ್ಟಿಗಳಲ್ಲಿ ಭಾಗಿಯಾಗಿರುವ ಬಗ್ಗೆ ಮಾಹಿತಿ ದೊರಕಿದೆ. ಹೀಗಾಗಿ ಪಾರ್ಟಿ ನಡೆದ ಸ್ಥಳಗಳಿಗೆ CCB ಅಧಿಕಾರಿಗಳು ನಟಿ ರಾಗಿಣಿ ಕರೆದೊಯ್ದು ವಿಚಾರಣೆ ನಡೆಸುವ ಸಾಧ್ಯತೆಗಳಿವೆ. ಬೆಂಗಳೂರಿನ ನಾನಾ ಸ್ಥಳಗಳು, ಚೆನ್ನೈ, ಮುಂಬೈ,ಹೈದರಾಬಾದ್ ಸೇರಿದಂತೆ ಹಲವು ಕಡೆ ಪಾರ್ಟಿಗಳಲ್ಲಿ […]

CCB ತಂಡ ಇನ್ನೂ ಯಾವ ನಗರಗಳಿಗೆ ರಾಗಿಣಿಯನ್ನ ಕರೆದೊಯ್ದು ವಿಚಾರಣೆ ಮಾಡಲಿದೆ ಗೊತ್ತಾ!?
ಸಾಧು ಶ್ರೀನಾಥ್​
|

Updated on: Sep 07, 2020 | 4:58 PM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ CCB ಅಧಿಕಾರಿಗಳಿಂದ ವಿಚಾರಣೆ ಎದುರಿಸುತ್ತಿರುವ ನಟಿ ರಾಗಿಣಿ ದ್ವಿವೇದಿಯನ್ನು ಸೆಷನ್ಸ್ ನ್ಯಾಯಲಯ ಮತ್ತೆ 5 ದಿನ ಪೊಲೀಸ್ ಕಸ್ಟಡಿಗೆ ನೀಡಿದೆ.

ಸಿಸಿಬಿ ವಿಚಾರಣೆ ವೇಳೆ ನಟಿ ರಾಗಿಣಿ ದ್ವಿವೇದಿ ಹಲವು ಪಾರ್ಟಿಗಳಲ್ಲಿ ಭಾಗಿಯಾಗಿರುವ ಬಗ್ಗೆ ಮಾಹಿತಿ ದೊರಕಿದೆ. ಹೀಗಾಗಿ ಪಾರ್ಟಿ ನಡೆದ ಸ್ಥಳಗಳಿಗೆ CCB ಅಧಿಕಾರಿಗಳು ನಟಿ ರಾಗಿಣಿ ಕರೆದೊಯ್ದು ವಿಚಾರಣೆ ನಡೆಸುವ ಸಾಧ್ಯತೆಗಳಿವೆ. ಬೆಂಗಳೂರಿನ ನಾನಾ ಸ್ಥಳಗಳು, ಚೆನ್ನೈ, ಮುಂಬೈ,ಹೈದರಾಬಾದ್ ಸೇರಿದಂತೆ ಹಲವು ಕಡೆ ಪಾರ್ಟಿಗಳಲ್ಲಿ ನಟಿ ರಾಗಿಣಿ ಭಾಗಿಯಾಗಿರುವುದು ಪತ್ತೆಯಾಗಿದೆ.

ಹೀಗಾಗಿ ಪಾರ್ಟಿ ನಡೆದ ಸ್ಥಳಕ್ಕೆ ನಟಿ ರಾಗಿಣಿಯನ್ನು ಕರೆದೊಯ್ದು ಸ್ಥಳ ಮಹಜರು ಸೇರಿದಂತೆ ಸಿಸಿಬಿ ಅಧಿಕಾರಿಗಳಿಂದ ವಿಚಾರಣೆ ಸಾಧ್ಯತೆಗಳಿವೆ. ಉಳಿದಂತೆ ಮಹಿಳಾ ಸಾಂತ್ವನ ಕೇಂದ್ರದಲ್ಲೇ ನಟಿ ರಾಗಿಣಿಯ ವಿಚಾರಣೆ ನಡೆಯಲಿದೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ