AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಜನಾ ಗಲ್ರಾನಿ ಮನೆ ಮೇಲೆ ಸಿಸಿಬಿ ದಾಳಿ

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟಿರುವ  ಪ್ರಕರಣ ಸಂಬಂಧ ನಟಿ ಸಂಜನಾ ಫ್ಲ್ಯಾಟ್‌ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಳ್ಳಂಬೆಳಗ್ಗೆ ಬೆಂಗಳೂರಿನ ಇಂದಿರಾನಗರದಲ್ಲಿರುವ ನಟಿ ಸಂಜನಾ ಫ್ಲ್ಯಾಟ್ ಮೇಲೆ ಇನ್ಸ್‌ಪೆಕ್ಟರ್ ಪುನೀತ್, ಇನ್ಸ್‌ಪೆಕ್ಟರ್ ಅಂಜುಮಾಲಾ ನೇತೃತ್ವದಲ್ಲಿ 3 ವಾಹನಗಳಲ್ಲಿ 6ಕ್ಕೂ ಹೆಚ್ಚು ಅಧಿಕಾರಿಗಳ ತಂಡ ದಾಳಿ ನಡೆಸಿದೆ.  ಅಧಿಕಾರಿಗಳು ಸಂಜನಾ ಗಲ್ರಾನಿ ಫ್ಲ್ಯಾಟ್‌ನಲ್ಲಿ ಪರಿಶೀಲನೆಗೆ ಮುಂದಾಗಿದ್ದಾರೆ . ಇದನ್ನೂ ಓದಿ: ಸಂಜನಾದ್ದು ಟೆಂಪಲ್​ ರನ್ನಾ.. ಅಥವಾ ಟೆನ್ಷನ್​ನಲ್ಲಿ ಸಿಟಿ ರೌಂಡ್ಸ್​ ಮಾಡ್ತಿದ್ದಾರಾ? ‘ಸ್ಯಾಂಡಲ್​ವುಡ್​ನಲ್ಲಿ ಏನೇ ಕಾಂಟ್ರವರ್ಸಿ […]

ಸಂಜನಾ ಗಲ್ರಾನಿ ಮನೆ ಮೇಲೆ ಸಿಸಿಬಿ ದಾಳಿ
ಆಯೇಷಾ ಬಾನು
| Edited By: |

Updated on:Sep 08, 2020 | 8:58 AM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟಿರುವ  ಪ್ರಕರಣ ಸಂಬಂಧ ನಟಿ ಸಂಜನಾ ಫ್ಲ್ಯಾಟ್‌ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬೆಳ್ಳಂಬೆಳಗ್ಗೆ ಬೆಂಗಳೂರಿನ ಇಂದಿರಾನಗರದಲ್ಲಿರುವ ನಟಿ ಸಂಜನಾ ಫ್ಲ್ಯಾಟ್ ಮೇಲೆ ಇನ್ಸ್‌ಪೆಕ್ಟರ್ ಪುನೀತ್, ಇನ್ಸ್‌ಪೆಕ್ಟರ್ ಅಂಜುಮಾಲಾ ನೇತೃತ್ವದಲ್ಲಿ 3 ವಾಹನಗಳಲ್ಲಿ 6ಕ್ಕೂ ಹೆಚ್ಚು ಅಧಿಕಾರಿಗಳ ತಂಡ ದಾಳಿ ನಡೆಸಿದೆ.  ಅಧಿಕಾರಿಗಳು ಸಂಜನಾ ಗಲ್ರಾನಿ ಫ್ಲ್ಯಾಟ್‌ನಲ್ಲಿ ಪರಿಶೀಲನೆಗೆ ಮುಂದಾಗಿದ್ದಾರೆ .

ಇದನ್ನೂ ಓದಿ: ಸಂಜನಾದ್ದು ಟೆಂಪಲ್​ ರನ್ನಾ.. ಅಥವಾ ಟೆನ್ಷನ್​ನಲ್ಲಿ ಸಿಟಿ ರೌಂಡ್ಸ್​ ಮಾಡ್ತಿದ್ದಾರಾ?

ಸ್ಯಾಂಡಲ್​ವುಡ್​ನಲ್ಲಿ ಏನೇ ಕಾಂಟ್ರವರ್ಸಿ ಆದ್ರೂ ನನ್ನ ಹೆಸರು ಬರುತ್ತೆ.. ನನ್ನ ಹಣೆಬರಹ’

ಇದು ಸಂಜನಾ ಗಲ್ರಾನಿ ಕಿರಿಕ್ ಕಹಾನಿ.. ವೀಕೆಂಡಲ್ಲಿ ಮನೆಯೇ ಪಬ್, ನೈಟ್ ಫುಲ್ ಪಾರ್ಟಿ!

Published On - 7:01 am, Tue, 8 September 20

ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?