AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಜನಾರನ್ನ ಈ ಕ್ಷಣದವರೆಗೂ ಅರೆಸ್ಟ್ ಮಾಡಿಲ್ಲ: CCB ಸಂದೀಪ್ ಪಾಟೀಲ್ ಸ್ಪಷ್ಟನೆ

ಬೆಂಗಳೂರು: ನಟಿ ಸಂಜನಾ ಮನೆಯ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸಂಜನಾರನ್ನು ವಶಕ್ಕೆ ಪಡೆದು ಸಂಜನಾ ನಿವಾಸದಲ್ಲೇ ವಿಚಾರಣೆ ನಡೆಸಿದ್ದಾರೆ. ಹೆಚ್ಚಿನ ವಿಚಾರಣೆಗಾಗಿ ಸಿಸಿಬಿ ಕಚೇರಿಗೆ ಕರೆದುಕೊಂಡು ಹೋಗುವ ಸಾಧ್ಯತೆ ಇದೆ. ಈ ಬಗ್ಗೆ ಮಾತನಾಡಿದ ಸಿಸಿಬಿ ಮುಖ್ಯಸ್ಥ ಸಂದೀಪ್ ಪಾಟೀಲ್ ನಟಿ ಸಂಜನಾರನ್ನು ಈ ಕ್ಷಣದವರೆಗೂ ಅರೆಸ್ಟ್ ಮಾಡಿಲ್ಲ ಎಎಂದು ಟಿವಿ9ಗೆ ಮಾಹಿತಿ ನೀಡಿದ್ದಾರೆ. ಸಂಜನಾರನ್ನು ಕೇವಲ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದೇವೆ. ಸಂಜನಾ ಮನೆಯಲ್ಲಿ ಒಂದಷ್ಟು ವಸ್ತು ಜಪ್ತಿ ಮಾಡಿದ್ದೇವೆ. ಸಂಪೂರ್ಣ ವಿಚಾರಣೆ […]

ಸಂಜನಾರನ್ನ ಈ ಕ್ಷಣದವರೆಗೂ ಅರೆಸ್ಟ್ ಮಾಡಿಲ್ಲ: CCB ಸಂದೀಪ್ ಪಾಟೀಲ್ ಸ್ಪಷ್ಟನೆ
ಆಯೇಷಾ ಬಾನು
ಆಯೇಷಾ ಬಾನು|

Updated on: Sep 08, 2020 | 10:05 AM

Share

ಬೆಂಗಳೂರು: ನಟಿ ಸಂಜನಾ ಮನೆಯ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸಂಜನಾರನ್ನು ವಶಕ್ಕೆ ಪಡೆದು ಸಂಜನಾ ನಿವಾಸದಲ್ಲೇ ವಿಚಾರಣೆ ನಡೆಸಿದ್ದಾರೆ. ಹೆಚ್ಚಿನ ವಿಚಾರಣೆಗಾಗಿ ಸಿಸಿಬಿ ಕಚೇರಿಗೆ ಕರೆದುಕೊಂಡು ಹೋಗುವ ಸಾಧ್ಯತೆ ಇದೆ. ಈ ಬಗ್ಗೆ ಮಾತನಾಡಿದ ಸಿಸಿಬಿ ಮುಖ್ಯಸ್ಥ ಸಂದೀಪ್ ಪಾಟೀಲ್ ನಟಿ ಸಂಜನಾರನ್ನು ಈ ಕ್ಷಣದವರೆಗೂ ಅರೆಸ್ಟ್ ಮಾಡಿಲ್ಲ ಎಎಂದು ಟಿವಿ9ಗೆ ಮಾಹಿತಿ ನೀಡಿದ್ದಾರೆ.

ಸಂಜನಾರನ್ನು ಕೇವಲ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದೇವೆ. ಸಂಜನಾ ಮನೆಯಲ್ಲಿ ಒಂದಷ್ಟು ವಸ್ತು ಜಪ್ತಿ ಮಾಡಿದ್ದೇವೆ. ಸಂಪೂರ್ಣ ವಿಚಾರಣೆ ಬಳಿಕ ಬಂಧನದ ಬಗ್ಗೆ ನಿರ್ಧಾರ ಮಾಡುತ್ತೇವೆ ಎಂದು ಟಿವಿ9ಗೆ ಸಿಸಿಬಿ ಮುಖ್ಯಸ್ಥ ಸಂದೀಪ್ ಪಾಟೀಲ್ ಸ್ಪಷ್ಟಪಡಿಸಿದ್ದಾರೆ.

ಮನೆಗೇ ಉಪಾಹಾರ ತರಿಸಿಕೊಂಡ ಅಧಿಕಾರಿಗಳು: ಇನ್ನು ನಟಿ ಸಂಜನಾ ಮನೆಯಲ್ಲಿ ಶೋಧ ನಡೆಸ್ತಿರುವ ಸಿಸಿಬಿ ಅಧಿಕಾರಿಗಳು ಉಪಾಹಾರ ತರಿಸಿಕೊಂಡಿದ್ದಾರೆ. ಬೆಳಗ್ಗೆ 6.35ರಿಂದ ಅಧಿಕಾರಿಗಳ ನಿರಂತರ ಶೋಧ ನಡೆಯುತ್ತಿದೆ. ಹೀಗಾಗಿ, ಮನೆಗೇ ತಿಂಡಿ, ಕಾಫಿ, ಟೀ ತರಿಸಿಕೊಂಡಿದ್ದಾರೆ.

Follow Us
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಗೆ ಜಿಲ್ಲಾಡಳಿತದಿಂದ ಟಫ್ ರೂಲ್ಸ್
ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಗೆ ಜಿಲ್ಲಾಡಳಿತದಿಂದ ಟಫ್ ರೂಲ್ಸ್