AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಜನಾ ಮನೆ ಮೇಲೆ ದಾಳಿ ನಡೆಸಿದಾಗ CCB ವಶಕ್ಕೆ ಪಡೆದ ‘ನವ’ ವಸ್ತುಗಳು ಇವೇ!

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣ ಸಂಬಂಧ ಬಂಧಿಯಾಗಿರುವ ನಟಿ ಸಂಜನಾ ಗಲ್ರಾನಿ ಮನೆಯ ಮೇಲೆ ದಾಳಿ ನಡೆಸಿದ್ದ ಸಿಸಿಬಿ ಅಧಿಕಾರಿಗಳಿಗೆ 9 ವಸ್ತುಗಳು ಸಿಕ್ಕಿವೆ. ಆ ನವ ವಸ್ತುಗಳನ್ನು ಸಿಸಿಬಿ ವಶಕ್ಕೆ ಪಡೆದಿದೆ. ಆ ವಸ್ತುಗಳು ಯಾವುವು ಅನ್ನೋದನ್ನ ನೋಡೋದಾದ್ರೆ.. ಸಂಜನಾ ಮನೆಯಲ್ಲಿ ಗೋಲ್ಡ್ ಕಲರ್ ಐಫೋನ್-11 ಪ್ರೊ ಮ್ಯಾಕ್ಸ್, ಕೆಂಪು ಬಣ್ಣದ ಐಫೋನ್ XR, ಒಂದು ಹಾರ್ಡ್ ಡಿಸ್ಕ್ ಸಿಕ್ಕಿದ್ದು ವಶಕ್ಕೆ ಪಡೆಯಲಾಗಿದೆ. ಜೊತೆಗೆ ಒಂದು ಆ್ಯಪಲ್ ಐಪ್ಯಾಡ್, ಸಿಮ್ ಇಲ್ಲದ 1 […]

ಸಂಜನಾ ಮನೆ ಮೇಲೆ ದಾಳಿ ನಡೆಸಿದಾಗ CCB ವಶಕ್ಕೆ ಪಡೆದ ‘ನವ’ ವಸ್ತುಗಳು ಇವೇ!
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Sep 17, 2020 | 2:04 PM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣ ಸಂಬಂಧ ಬಂಧಿಯಾಗಿರುವ ನಟಿ ಸಂಜನಾ ಗಲ್ರಾನಿ ಮನೆಯ ಮೇಲೆ ದಾಳಿ ನಡೆಸಿದ್ದ ಸಿಸಿಬಿ ಅಧಿಕಾರಿಗಳಿಗೆ 9 ವಸ್ತುಗಳು ಸಿಕ್ಕಿವೆ. ಆ ನವ ವಸ್ತುಗಳನ್ನು ಸಿಸಿಬಿ ವಶಕ್ಕೆ ಪಡೆದಿದೆ. ಆ ವಸ್ತುಗಳು ಯಾವುವು ಅನ್ನೋದನ್ನ ನೋಡೋದಾದ್ರೆ..

ಸಂಜನಾ ಮನೆಯಲ್ಲಿ ಗೋಲ್ಡ್ ಕಲರ್ ಐಫೋನ್-11 ಪ್ರೊ ಮ್ಯಾಕ್ಸ್, ಕೆಂಪು ಬಣ್ಣದ ಐಫೋನ್ XR, ಒಂದು ಹಾರ್ಡ್ ಡಿಸ್ಕ್ ಸಿಕ್ಕಿದ್ದು ವಶಕ್ಕೆ ಪಡೆಯಲಾಗಿದೆ. ಜೊತೆಗೆ ಒಂದು ಆ್ಯಪಲ್ ಐಪ್ಯಾಡ್, ಸಿಮ್ ಇಲ್ಲದ 1 ಐಫೋನ್ 7, ಸಿಮ್ ಕಾರ್ಡ್ ಇಲ್ಲದ ಸ್ಯಾಮ್ಸಂಗ್ ಗೆಲಾಕ್ಸಿ M11 ಮೊಬೈಲ್ ಮತ್ತೊಂದು ಸಿಮ್ ಕಾರ್ಡ್ ಇಲ್ಲದ ಒನ್ ಪ್ಲಸ್ ಮೊಬೈಲ್ ಹಾಗೂ 5 ಮೊಬೈಲ್ ಸೇರಿ 9 ವಸ್ತುಗಳನ್ನು ಸಿಸಿಬಿ ವಶಕ್ಕೆ ಪಡೆದಿದೆ.

ಆದರೆ ಈ ಮೊಬೈಲ್​ಗಳಿಂದ ಸಂಜನಾ ಏನ್ ಮಾಡ್ತಿದ್ರು? ಇಷ್ಟೊಂದು ಮೊಬೈಲ್​ಗಳ ಅವಶ್ಯಕತೆ ಅವರಿಗೆ ಇತ್ತಾ? ಹೀಗೆ ಅನೇಕ ಪ್ರಶ್ನೆಗಳನ್ನು ಮುಂದಿಟ್ಟುಕೊಂಡು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

Follow Us
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
KRS ಜಲಾಶಯದ ಗೇಟ್ ಮುಂದೆ ಉರುಳು ಸೇವೆ ಮಾಡಿದ ಮಹಿಳಾ ಹೋರಾಟಗಾರರು
KRS ಜಲಾಶಯದ ಗೇಟ್ ಮುಂದೆ ಉರುಳು ಸೇವೆ ಮಾಡಿದ ಮಹಿಳಾ ಹೋರಾಟಗಾರರು
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ