AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಜನಾ ಮನೆ ಮೇಲೆ ದಾಳಿ ನಡೆಸಿದಾಗ CCB ವಶಕ್ಕೆ ಪಡೆದ ‘ನವ’ ವಸ್ತುಗಳು ಇವೇ!

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣ ಸಂಬಂಧ ಬಂಧಿಯಾಗಿರುವ ನಟಿ ಸಂಜನಾ ಗಲ್ರಾನಿ ಮನೆಯ ಮೇಲೆ ದಾಳಿ ನಡೆಸಿದ್ದ ಸಿಸಿಬಿ ಅಧಿಕಾರಿಗಳಿಗೆ 9 ವಸ್ತುಗಳು ಸಿಕ್ಕಿವೆ. ಆ ನವ ವಸ್ತುಗಳನ್ನು ಸಿಸಿಬಿ ವಶಕ್ಕೆ ಪಡೆದಿದೆ. ಆ ವಸ್ತುಗಳು ಯಾವುವು ಅನ್ನೋದನ್ನ ನೋಡೋದಾದ್ರೆ.. ಸಂಜನಾ ಮನೆಯಲ್ಲಿ ಗೋಲ್ಡ್ ಕಲರ್ ಐಫೋನ್-11 ಪ್ರೊ ಮ್ಯಾಕ್ಸ್, ಕೆಂಪು ಬಣ್ಣದ ಐಫೋನ್ XR, ಒಂದು ಹಾರ್ಡ್ ಡಿಸ್ಕ್ ಸಿಕ್ಕಿದ್ದು ವಶಕ್ಕೆ ಪಡೆಯಲಾಗಿದೆ. ಜೊತೆಗೆ ಒಂದು ಆ್ಯಪಲ್ ಐಪ್ಯಾಡ್, ಸಿಮ್ ಇಲ್ಲದ 1 […]

ಸಂಜನಾ ಮನೆ ಮೇಲೆ ದಾಳಿ ನಡೆಸಿದಾಗ CCB ವಶಕ್ಕೆ ಪಡೆದ ‘ನವ’ ವಸ್ತುಗಳು ಇವೇ!
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Sep 17, 2020 | 2:04 PM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣ ಸಂಬಂಧ ಬಂಧಿಯಾಗಿರುವ ನಟಿ ಸಂಜನಾ ಗಲ್ರಾನಿ ಮನೆಯ ಮೇಲೆ ದಾಳಿ ನಡೆಸಿದ್ದ ಸಿಸಿಬಿ ಅಧಿಕಾರಿಗಳಿಗೆ 9 ವಸ್ತುಗಳು ಸಿಕ್ಕಿವೆ. ಆ ನವ ವಸ್ತುಗಳನ್ನು ಸಿಸಿಬಿ ವಶಕ್ಕೆ ಪಡೆದಿದೆ. ಆ ವಸ್ತುಗಳು ಯಾವುವು ಅನ್ನೋದನ್ನ ನೋಡೋದಾದ್ರೆ..

ಸಂಜನಾ ಮನೆಯಲ್ಲಿ ಗೋಲ್ಡ್ ಕಲರ್ ಐಫೋನ್-11 ಪ್ರೊ ಮ್ಯಾಕ್ಸ್, ಕೆಂಪು ಬಣ್ಣದ ಐಫೋನ್ XR, ಒಂದು ಹಾರ್ಡ್ ಡಿಸ್ಕ್ ಸಿಕ್ಕಿದ್ದು ವಶಕ್ಕೆ ಪಡೆಯಲಾಗಿದೆ. ಜೊತೆಗೆ ಒಂದು ಆ್ಯಪಲ್ ಐಪ್ಯಾಡ್, ಸಿಮ್ ಇಲ್ಲದ 1 ಐಫೋನ್ 7, ಸಿಮ್ ಕಾರ್ಡ್ ಇಲ್ಲದ ಸ್ಯಾಮ್ಸಂಗ್ ಗೆಲಾಕ್ಸಿ M11 ಮೊಬೈಲ್ ಮತ್ತೊಂದು ಸಿಮ್ ಕಾರ್ಡ್ ಇಲ್ಲದ ಒನ್ ಪ್ಲಸ್ ಮೊಬೈಲ್ ಹಾಗೂ 5 ಮೊಬೈಲ್ ಸೇರಿ 9 ವಸ್ತುಗಳನ್ನು ಸಿಸಿಬಿ ವಶಕ್ಕೆ ಪಡೆದಿದೆ.

ಆದರೆ ಈ ಮೊಬೈಲ್​ಗಳಿಂದ ಸಂಜನಾ ಏನ್ ಮಾಡ್ತಿದ್ರು? ಇಷ್ಟೊಂದು ಮೊಬೈಲ್​ಗಳ ಅವಶ್ಯಕತೆ ಅವರಿಗೆ ಇತ್ತಾ? ಹೀಗೆ ಅನೇಕ ಪ್ರಶ್ನೆಗಳನ್ನು ಮುಂದಿಟ್ಟುಕೊಂಡು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

Follow Us
ಕೈ ಕೊಟ್ಟ ಮುಂಗಾರು:ಟ್ಯಾಂಕರ್​ ನೀರು ಮೊರೆ ಹೋದ ಅನ್ನದಾತರು
ಕೈ ಕೊಟ್ಟ ಮುಂಗಾರು:ಟ್ಯಾಂಕರ್​ ನೀರು ಮೊರೆ ಹೋದ ಅನ್ನದಾತರು
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ