AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಗಿಣಿ ಹಾದಿಯಲ್ಲೇ ಸಂಜನಾಗೂ CCB ಬಲೆ? ನಟಿ ಆಪ್ತ ರಾಹುಲ್ ಬಂಧನ

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿ CCB ಅಧಿಕಾರಿಗಳಿಂದ ನಟಿ ಸಂಜನಾ ಗಲ್ರಾನಿ ಆಪ್ತ ಎಂದು ಹೇಳಲಾಗುವ ರಾಹುಲ್ ಬಂಧನವಾಗಿದೆ. ನಿನ್ನೆಯಿಂದ ರಾಹುಲ್​ ವಿಚಾರಣೆ ನಡೆಸುತ್ತಿದ್ದ ಅಧಿಕಾರಿಗಳು ಇಂದು ಆತನನ್ನ ಅಧಿಕೃತವಾಗಿ ಬಂಧಿಸಿದ್ದಾರೆ. ರಾಹುಲ್ ಬಂಧನ ಪ್ರಕ್ರಿಯೆ ಮಾಡಿಕೊಳ್ತಿರುವ ಅಧಿಕಾರಿಗಳು ಬಳಿಕ ನ್ಯಾಯಾಧೀಶರ ಮುಂದೆ ಆರೋಪಿ ರಾಹುಲ್​ನ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರುಪಡಿಸಲಿದ್ದಾರೆ. ಇದೀಗ, ನಟಿ ರಾಗಿಣಿ ಮಾದರಿಯಲ್ಲೇ CCB ಸಂಜನಾಗೂ ಬಲೆ ಬೀಸಿದ್ದು ರಾಹುಲ್ ಬಂಧನದ ಬಳಿಕ ನಟಿಗೂ ನೋಟಿಸ್ ನೀಡುವ […]

ರಾಗಿಣಿ ಹಾದಿಯಲ್ಲೇ ಸಂಜನಾಗೂ CCB ಬಲೆ? ನಟಿ ಆಪ್ತ ರಾಹುಲ್ ಬಂಧನ
KUSHAL V
| Edited By: |

Updated on:Sep 04, 2020 | 4:30 PM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿ CCB ಅಧಿಕಾರಿಗಳಿಂದ ನಟಿ ಸಂಜನಾ ಗಲ್ರಾನಿ ಆಪ್ತ ಎಂದು ಹೇಳಲಾಗುವ ರಾಹುಲ್ ಬಂಧನವಾಗಿದೆ. ನಿನ್ನೆಯಿಂದ ರಾಹುಲ್​ ವಿಚಾರಣೆ ನಡೆಸುತ್ತಿದ್ದ ಅಧಿಕಾರಿಗಳು ಇಂದು ಆತನನ್ನ ಅಧಿಕೃತವಾಗಿ ಬಂಧಿಸಿದ್ದಾರೆ. ರಾಹುಲ್ ಬಂಧನ ಪ್ರಕ್ರಿಯೆ ಮಾಡಿಕೊಳ್ತಿರುವ ಅಧಿಕಾರಿಗಳು ಬಳಿಕ ನ್ಯಾಯಾಧೀಶರ ಮುಂದೆ ಆರೋಪಿ ರಾಹುಲ್​ನ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರುಪಡಿಸಲಿದ್ದಾರೆ.

ಇದೀಗ, ನಟಿ ರಾಗಿಣಿ ಮಾದರಿಯಲ್ಲೇ CCB ಸಂಜನಾಗೂ ಬಲೆ ಬೀಸಿದ್ದು ರಾಹುಲ್ ಬಂಧನದ ಬಳಿಕ ನಟಿಗೂ ನೋಟಿಸ್ ನೀಡುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ. ಸಂಜೆಯೊಳಗೆ ನಟಿ ಸಂಜನಾಗೆ ನೋಟಿಸ್ ನೀಡುವ ಸಾಧ್ಯತೆಯಿದ್ದು ಅದಕ್ಕೆ ಸಿಸಿಬಿ‌ ತಯಾರಿ ನಡೆಸುತ್ತಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಎಲ್ಲೂ ಓಡಿಹೋಗಿಲ್ಲ, ಓಡಿ ಹೋಗೊಕ್ಕೆ ನಾನೇನು ಟೆರರಿಸ್ಟಾ? CCBಯಿಂದ ನನಗೇನೂ ಕರೆ ಬರೋಲ್ಲ’

Published On - 4:13 pm, Fri, 4 September 20

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ