AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಗಿಣಿ ಹಾದಿಯಲ್ಲೇ ಸಂಜನಾಗೂ CCB ಬಲೆ? ನಟಿ ಆಪ್ತ ರಾಹುಲ್ ಬಂಧನ

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿ CCB ಅಧಿಕಾರಿಗಳಿಂದ ನಟಿ ಸಂಜನಾ ಗಲ್ರಾನಿ ಆಪ್ತ ಎಂದು ಹೇಳಲಾಗುವ ರಾಹುಲ್ ಬಂಧನವಾಗಿದೆ. ನಿನ್ನೆಯಿಂದ ರಾಹುಲ್​ ವಿಚಾರಣೆ ನಡೆಸುತ್ತಿದ್ದ ಅಧಿಕಾರಿಗಳು ಇಂದು ಆತನನ್ನ ಅಧಿಕೃತವಾಗಿ ಬಂಧಿಸಿದ್ದಾರೆ. ರಾಹುಲ್ ಬಂಧನ ಪ್ರಕ್ರಿಯೆ ಮಾಡಿಕೊಳ್ತಿರುವ ಅಧಿಕಾರಿಗಳು ಬಳಿಕ ನ್ಯಾಯಾಧೀಶರ ಮುಂದೆ ಆರೋಪಿ ರಾಹುಲ್​ನ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರುಪಡಿಸಲಿದ್ದಾರೆ. ಇದೀಗ, ನಟಿ ರಾಗಿಣಿ ಮಾದರಿಯಲ್ಲೇ CCB ಸಂಜನಾಗೂ ಬಲೆ ಬೀಸಿದ್ದು ರಾಹುಲ್ ಬಂಧನದ ಬಳಿಕ ನಟಿಗೂ ನೋಟಿಸ್ ನೀಡುವ […]

ರಾಗಿಣಿ ಹಾದಿಯಲ್ಲೇ ಸಂಜನಾಗೂ CCB ಬಲೆ? ನಟಿ ಆಪ್ತ ರಾಹುಲ್ ಬಂಧನ
Follow us
KUSHAL V
| Updated By: ಸಾಧು ಶ್ರೀನಾಥ್​

Updated on:Sep 04, 2020 | 4:30 PM

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿ CCB ಅಧಿಕಾರಿಗಳಿಂದ ನಟಿ ಸಂಜನಾ ಗಲ್ರಾನಿ ಆಪ್ತ ಎಂದು ಹೇಳಲಾಗುವ ರಾಹುಲ್ ಬಂಧನವಾಗಿದೆ. ನಿನ್ನೆಯಿಂದ ರಾಹುಲ್​ ವಿಚಾರಣೆ ನಡೆಸುತ್ತಿದ್ದ ಅಧಿಕಾರಿಗಳು ಇಂದು ಆತನನ್ನ ಅಧಿಕೃತವಾಗಿ ಬಂಧಿಸಿದ್ದಾರೆ. ರಾಹುಲ್ ಬಂಧನ ಪ್ರಕ್ರಿಯೆ ಮಾಡಿಕೊಳ್ತಿರುವ ಅಧಿಕಾರಿಗಳು ಬಳಿಕ ನ್ಯಾಯಾಧೀಶರ ಮುಂದೆ ಆರೋಪಿ ರಾಹುಲ್​ನ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರುಪಡಿಸಲಿದ್ದಾರೆ.

ಇದೀಗ, ನಟಿ ರಾಗಿಣಿ ಮಾದರಿಯಲ್ಲೇ CCB ಸಂಜನಾಗೂ ಬಲೆ ಬೀಸಿದ್ದು ರಾಹುಲ್ ಬಂಧನದ ಬಳಿಕ ನಟಿಗೂ ನೋಟಿಸ್ ನೀಡುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ. ಸಂಜೆಯೊಳಗೆ ನಟಿ ಸಂಜನಾಗೆ ನೋಟಿಸ್ ನೀಡುವ ಸಾಧ್ಯತೆಯಿದ್ದು ಅದಕ್ಕೆ ಸಿಸಿಬಿ‌ ತಯಾರಿ ನಡೆಸುತ್ತಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಎಲ್ಲೂ ಓಡಿಹೋಗಿಲ್ಲ, ಓಡಿ ಹೋಗೊಕ್ಕೆ ನಾನೇನು ಟೆರರಿಸ್ಟಾ? CCBಯಿಂದ ನನಗೇನೂ ಕರೆ ಬರೋಲ್ಲ’

Published On - 4:13 pm, Fri, 4 September 20

ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಸೋಶಿಯಲ್ ಮಿಡಿಯಾದಲ್ಲಿ ವೃಥಾ ಕಾಮೆಂಟ್ ಮಾಡುವವರ ಮೇಲೆ ಕೇಸ್: ಉಮಾ ಪ್ರಶಾಂತ್
ಸೋಶಿಯಲ್ ಮಿಡಿಯಾದಲ್ಲಿ ವೃಥಾ ಕಾಮೆಂಟ್ ಮಾಡುವವರ ಮೇಲೆ ಕೇಸ್: ಉಮಾ ಪ್ರಶಾಂತ್