AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಗಿಣಿ ಹಾದಿಯಲ್ಲೇ ಸಂಜನಾಗೂ CCB ಬಲೆ? ನಟಿ ಆಪ್ತ ರಾಹುಲ್ ಬಂಧನ

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿ CCB ಅಧಿಕಾರಿಗಳಿಂದ ನಟಿ ಸಂಜನಾ ಗಲ್ರಾನಿ ಆಪ್ತ ಎಂದು ಹೇಳಲಾಗುವ ರಾಹುಲ್ ಬಂಧನವಾಗಿದೆ. ನಿನ್ನೆಯಿಂದ ರಾಹುಲ್​ ವಿಚಾರಣೆ ನಡೆಸುತ್ತಿದ್ದ ಅಧಿಕಾರಿಗಳು ಇಂದು ಆತನನ್ನ ಅಧಿಕೃತವಾಗಿ ಬಂಧಿಸಿದ್ದಾರೆ. ರಾಹುಲ್ ಬಂಧನ ಪ್ರಕ್ರಿಯೆ ಮಾಡಿಕೊಳ್ತಿರುವ ಅಧಿಕಾರಿಗಳು ಬಳಿಕ ನ್ಯಾಯಾಧೀಶರ ಮುಂದೆ ಆರೋಪಿ ರಾಹುಲ್​ನ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರುಪಡಿಸಲಿದ್ದಾರೆ. ಇದೀಗ, ನಟಿ ರಾಗಿಣಿ ಮಾದರಿಯಲ್ಲೇ CCB ಸಂಜನಾಗೂ ಬಲೆ ಬೀಸಿದ್ದು ರಾಹುಲ್ ಬಂಧನದ ಬಳಿಕ ನಟಿಗೂ ನೋಟಿಸ್ ನೀಡುವ […]

ರಾಗಿಣಿ ಹಾದಿಯಲ್ಲೇ ಸಂಜನಾಗೂ CCB ಬಲೆ? ನಟಿ ಆಪ್ತ ರಾಹುಲ್ ಬಂಧನ
KUSHAL V
| Edited By: ಸಾಧು ಶ್ರೀನಾಥ್​|

Updated on:Sep 04, 2020 | 4:30 PM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿ CCB ಅಧಿಕಾರಿಗಳಿಂದ ನಟಿ ಸಂಜನಾ ಗಲ್ರಾನಿ ಆಪ್ತ ಎಂದು ಹೇಳಲಾಗುವ ರಾಹುಲ್ ಬಂಧನವಾಗಿದೆ. ನಿನ್ನೆಯಿಂದ ರಾಹುಲ್​ ವಿಚಾರಣೆ ನಡೆಸುತ್ತಿದ್ದ ಅಧಿಕಾರಿಗಳು ಇಂದು ಆತನನ್ನ ಅಧಿಕೃತವಾಗಿ ಬಂಧಿಸಿದ್ದಾರೆ. ರಾಹುಲ್ ಬಂಧನ ಪ್ರಕ್ರಿಯೆ ಮಾಡಿಕೊಳ್ತಿರುವ ಅಧಿಕಾರಿಗಳು ಬಳಿಕ ನ್ಯಾಯಾಧೀಶರ ಮುಂದೆ ಆರೋಪಿ ರಾಹುಲ್​ನ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರುಪಡಿಸಲಿದ್ದಾರೆ.

ಇದೀಗ, ನಟಿ ರಾಗಿಣಿ ಮಾದರಿಯಲ್ಲೇ CCB ಸಂಜನಾಗೂ ಬಲೆ ಬೀಸಿದ್ದು ರಾಹುಲ್ ಬಂಧನದ ಬಳಿಕ ನಟಿಗೂ ನೋಟಿಸ್ ನೀಡುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ. ಸಂಜೆಯೊಳಗೆ ನಟಿ ಸಂಜನಾಗೆ ನೋಟಿಸ್ ನೀಡುವ ಸಾಧ್ಯತೆಯಿದ್ದು ಅದಕ್ಕೆ ಸಿಸಿಬಿ‌ ತಯಾರಿ ನಡೆಸುತ್ತಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಎಲ್ಲೂ ಓಡಿಹೋಗಿಲ್ಲ, ಓಡಿ ಹೋಗೊಕ್ಕೆ ನಾನೇನು ಟೆರರಿಸ್ಟಾ? CCBಯಿಂದ ನನಗೇನೂ ಕರೆ ಬರೋಲ್ಲ’

Published On - 4:13 pm, Fri, 4 September 20

Follow Us
KUSHAL V
KUSHAL V
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು