AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರ್ದೇಶಕ ಇಂದ್ರಜಿತ್ ಲಂಕೇಶ್​ರ CCB ವಿಚಾರಣಾ ಪ್ರಕ್ರಿಯೆ ಹೇಗಿರಲಿದೆ?

[lazy-load-videos-and-sticky-control id=”VWa7FJsS9dU”] ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್​ ಮಾಫಿಯಾ ಲಿಂಕ್​ ಇರುವ ಬಗ್ಗೆ ಮಾಹಿತಿ ಬಿಚ್ಚಿಟ್ಟಿದ್ದ ನಿರ್ದೇಶಕ ಇಂದ್ರಜಿತ್​ ಲಂಕೇಶ್​ರ ವಿಚಾರಣೆಗಾಗಿ ಸಿಸಿಬಿಯಿಂದ ಈಗಾಗಲೆ ತನಿಖೆಗೆ ತಯಾರಿ ಮಾಡಿಕೊಳ್ಳಲಾಗಿದೆ. ಈಗಾಗಲೇ ಇಂದ್ರಜಿತ್ ಮಾತನಾಡಿರುವ ವಿಡಿಯೋ ಸಂಗ್ರಹ ಮಾಡಿರುವ ಸಿಸಿಬಿ ವೀಡಿಯೋ ಆಧಾರದ ಮೇರೆಗೆ ಪ್ರಶ್ನೆಗಳನ್ನು ಸಿದ್ಧಮಾಡಿಕೊಂಡಿದೆ ಎಂಬ ಮಾಹಿತಿ ದೊರೆತಿದೆ. ಮೊದಲು ಇಂದ್ರಜಿತ್ ಹೇಳಿಕೆಗೆ ಅವಕಾಶ ನೀಡಲಿರುವ ಸಿಸಿಬಿ ನಂತರ ಹೇಳಿಕೆಯ ಆಧಾರದ ಮೇಲೆ ಅವರನ್ನು ಪ್ರಶ್ನಸಲು ಮುಂದಾಗಲಿದೆ. ಇಂದ್ರಜಿತ್​ ಮಾಧ್ಯಮದಲ್ಲಿ ಹೇಳಿರುವ ಹೇಳಿಕೆಗೂ ಹಾಗೂ ತಮ್ಮ ಮುಂದೆ […]

ನಿರ್ದೇಶಕ ಇಂದ್ರಜಿತ್ ಲಂಕೇಶ್​ರ CCB ವಿಚಾರಣಾ ಪ್ರಕ್ರಿಯೆ ಹೇಗಿರಲಿದೆ?
KUSHAL V
| Edited By: |

Updated on:Aug 31, 2020 | 11:38 AM

Share

[lazy-load-videos-and-sticky-control id=”VWa7FJsS9dU”]

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್​ ಮಾಫಿಯಾ ಲಿಂಕ್​ ಇರುವ ಬಗ್ಗೆ ಮಾಹಿತಿ ಬಿಚ್ಚಿಟ್ಟಿದ್ದ ನಿರ್ದೇಶಕ ಇಂದ್ರಜಿತ್​ ಲಂಕೇಶ್​ರ ವಿಚಾರಣೆಗಾಗಿ ಸಿಸಿಬಿಯಿಂದ ಈಗಾಗಲೆ ತನಿಖೆಗೆ ತಯಾರಿ ಮಾಡಿಕೊಳ್ಳಲಾಗಿದೆ.

ಈಗಾಗಲೇ ಇಂದ್ರಜಿತ್ ಮಾತನಾಡಿರುವ ವಿಡಿಯೋ ಸಂಗ್ರಹ ಮಾಡಿರುವ ಸಿಸಿಬಿ ವೀಡಿಯೋ ಆಧಾರದ ಮೇರೆಗೆ ಪ್ರಶ್ನೆಗಳನ್ನು ಸಿದ್ಧಮಾಡಿಕೊಂಡಿದೆ ಎಂಬ ಮಾಹಿತಿ ದೊರೆತಿದೆ. ಮೊದಲು ಇಂದ್ರಜಿತ್ ಹೇಳಿಕೆಗೆ ಅವಕಾಶ ನೀಡಲಿರುವ ಸಿಸಿಬಿ ನಂತರ ಹೇಳಿಕೆಯ ಆಧಾರದ ಮೇಲೆ ಅವರನ್ನು ಪ್ರಶ್ನಸಲು ಮುಂದಾಗಲಿದೆ.

ಇಂದ್ರಜಿತ್​ ಮಾಧ್ಯಮದಲ್ಲಿ ಹೇಳಿರುವ ಹೇಳಿಕೆಗೂ ಹಾಗೂ ತಮ್ಮ ಮುಂದೆ ಹೇಳುವ ಹೇಳಿಕೆಗೂ ಸಿಸಿಬಿ ಹೋಲಿಕೆ ಮಾಡಲಿದೆ. ಜೊತೆಗೆ, ಸಿಸಿಬಿ ತಂಡವು ಆರೋಪಿತ ನಟ ನಟಿಯರ ಲಿಸ್ಟ್ ಮಾಡಲಿದೆ. ಅಷ್ಟೇ ಅಲ್ಲದೆ, ಲಂಕೇಶ್​ರ ಎಲ್ಲಾ ಹೇಳಿಕೆಗಳನ್ನೂ ವಿಡಿಯೋ ರೆಕಾರ್ಡ್ ಸಹ ಮಾಡಲಿದೆ.

ನಿರ್ದೇಶಕ ಲಂಕೇಶ್​ರ ವಿಚಾರಣೆ ಮಾಡಲು ನಾರ್ಕೊಟಿಕ್ ವಿಂಗ್ ಇನ್​ಸ್ಪೆಕ್ಟರ್​ ಮಲ್ಲೇಶ್ ಬೋಳೆತ್ತಿನ್​ರನ್ನ ನೇಮಕ ಮಾಡಲಾಗಿದೆ. ಬೋಳೆತ್ತಿನ್​ರಿಂದ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್, ಸಿಸಿಬಿ ಡಿಸಿಪಿ ರವಿಕುಮಾರ್ ಹಾಗೂ ಎಸಿಪಿ ಗೌತಮ್​ತರಿಗೆ ಮಾಹಿತಿ ರವಾನೆಯಾಗಲಿದೆ ಎಂದು ತಿಳಿದುಬಂದಿದೆ.

Published On - 10:25 am, Mon, 31 August 20

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್