AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KPLಗೂ ಡ್ರಗ್​ ದಂಧೆ ಲಿಂಕ್​? ಸಮಗ್ರ ತನಿಖೆಗಿಳಿದ CCB..

[lazy-load-videos-and-sticky-control id=”UdX3iNLS-_0″] ಬೆಂಗಳೂರು: ಕರ್ನಾಟಕ ಪ್ರೀಮಿಯರ್​​ ಲೀಗ್​ಗೂ ಡ್ರಗ್ಸ್ ದಂಧೆಗೂ ಲಿಂಕ್ ಇರುವ ಸಾಧ್ಯತೆ ಕಂಡುಬಂದಿದ್ದು ಇದರ ಬಗ್ಗೆಯೂ CCB ಪೊಲೀಸರ ತಂಡ ತನಿಖೆ ನಡೆಸುತ್ತಿರುವುದು ಬೆಳಕಿಗೆ ಬಂದಿದೆ. ಇದನ್ನೂ ಓದಿ: ನಶೆ ನಂಟಿನ ಆರೋಪದ ಜೊತೆ ರಾಗಿಣಿಗೆ ಎದುರಾಗುತ್ತಾ ಮತ್ತೊಂದು​ ತಲೆನೋವು? ಸದ್ಯ CCB ವಶದಲ್ಲಿರುವ ನಟಿ ರಾಗಿಣಿ ದ್ವಿವೇದಿ KPLನ ಬಳ್ಳಾರಿ ಟಸ್ಕರ್ಸ್ ತಂಡದ ಸಹ ಮಾಲೀಕತ್ವ ಹೊಂದಿದ್ದರು ಎಂದು ತಿಳಿದುಬಂದಿದೆ. ಹಾಗಾಗಿ, KPL ಆಟಗಾರರಿಗೂ ಡ್ರಗ್ಸ್ ಸಪ್ಲೈ ಮಾಡಿರುವ ಅನುಮಾನ ವ್ಯಕ್ತವಾಗಿದೆ. ಜೊತೆಗೆ, […]

KPLಗೂ ಡ್ರಗ್​ ದಂಧೆ ಲಿಂಕ್​? ಸಮಗ್ರ ತನಿಖೆಗಿಳಿದ CCB..
KUSHAL V
| Edited By: |

Updated on:Sep 07, 2020 | 1:27 PM

Share

[lazy-load-videos-and-sticky-control id=”UdX3iNLS-_0″]

ಬೆಂಗಳೂರು: ಕರ್ನಾಟಕ ಪ್ರೀಮಿಯರ್​​ ಲೀಗ್​ಗೂ ಡ್ರಗ್ಸ್ ದಂಧೆಗೂ ಲಿಂಕ್ ಇರುವ ಸಾಧ್ಯತೆ ಕಂಡುಬಂದಿದ್ದು ಇದರ ಬಗ್ಗೆಯೂ CCB ಪೊಲೀಸರ ತಂಡ ತನಿಖೆ ನಡೆಸುತ್ತಿರುವುದು ಬೆಳಕಿಗೆ ಬಂದಿದೆ.

ಇದನ್ನೂ ಓದಿ: ನಶೆ ನಂಟಿನ ಆರೋಪದ ಜೊತೆ ರಾಗಿಣಿಗೆ ಎದುರಾಗುತ್ತಾ ಮತ್ತೊಂದು​ ತಲೆನೋವು?

ಸದ್ಯ CCB ವಶದಲ್ಲಿರುವ ನಟಿ ರಾಗಿಣಿ ದ್ವಿವೇದಿ KPLನ ಬಳ್ಳಾರಿ ಟಸ್ಕರ್ಸ್ ತಂಡದ ಸಹ ಮಾಲೀಕತ್ವ ಹೊಂದಿದ್ದರು ಎಂದು ತಿಳಿದುಬಂದಿದೆ. ಹಾಗಾಗಿ, KPL ಆಟಗಾರರಿಗೂ ಡ್ರಗ್ಸ್ ಸಪ್ಲೈ ಮಾಡಿರುವ ಅನುಮಾನ ವ್ಯಕ್ತವಾಗಿದೆ.

ಜೊತೆಗೆ, ಈ ಹಿಂದೆ ಬಳ್ಳಾರಿ ತಂಡದ ಹಲವು ಆಟಗಾರರು ಮ್ಯಾಚ್‌ ಫಿಕ್ಸಿಂಗ್ ಆರೋಪದಡಿ ಬಂಧನಕ್ಕೆ ಒಳಗಾಗಿದ್ದರು. ಬುಕ್ಕಿಂಗ್‌ನಲ್ಲಿ ಕೆಲವು ಆಟಗಾಗರರನ್ನ ಮತ್ತು ಟೀಮ್ ಮಾಲೀಕರನ್ನ ಸಹ ಬಂಧಿಸಿದ್ದರು. ಹೀಗಾಗಿ, CCB ಅಧಿಕಾರಿಗಳು ಸಂಪೂರ್ಣ ಮಾಹಿತಿಯನ್ನ ಕಲೆ ಹಾಕುತ್ತಿದ್ದಾರೆ.

ಇದಲ್ಲದೆ, ಹನಿಟ್ರ್ಯಾಪ್‌ ಆಗಿರುವುದು ಸಹ ಬೆಳಕಿಗೆ ಬಂದಿತ್ತು. ಮಾಡೆಲ್ ಮತ್ತು ಕೆಲವು ನಟಿಯರನ್ನ ಬಳಸಿ ಹನಿಟ್ರ್ಯಾಪ್‌ ಮಾಡಿಸಿರುವ ಪ್ರಕರಣವು ನಡೆದಿತ್ತು. ಹಾಗಾಗಿ, CCB ಅಧಿಕಾರಿಗಳು ಎಲ್ಲಾ ಆಯಾಮಗಳನ್ನು ಕುರಿತು ಸಮಗ್ರ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

Published On - 11:21 am, Mon, 7 September 20

ವಾರಾಣಸಿ-ಲಕ್ನೋ ರೈಲಿನೊಳಗೆ ಎರಡು ಗುಂಪುಗಳ ನಡುವೆ ಹೊಡೆದಾಟ
ವಾರಾಣಸಿ-ಲಕ್ನೋ ರೈಲಿನೊಳಗೆ ಎರಡು ಗುಂಪುಗಳ ನಡುವೆ ಹೊಡೆದಾಟ
ಗಾಯಗೊಂಡಿದ್ದ ಚಾಲಕ ಮೊಹಮ್ಮದ್ ರಫೀಕ್ ಸಾವು, ಗೋಳಾಡಿದ ಪತ್ನಿ
ಗಾಯಗೊಂಡಿದ್ದ ಚಾಲಕ ಮೊಹಮ್ಮದ್ ರಫೀಕ್ ಸಾವು, ಗೋಳಾಡಿದ ಪತ್ನಿ
ಉಡುಪಿ ಕೃಷ್ಣನಿಗಾಗಿ ಸಿದ್ಧವಾಯ್ತು ಚೆಂದದ ಚಿನ್ನದ ರಥ! ಹೇಗಿದೆ ನೋಡಿ
ಉಡುಪಿ ಕೃಷ್ಣನಿಗಾಗಿ ಸಿದ್ಧವಾಯ್ತು ಚೆಂದದ ಚಿನ್ನದ ರಥ! ಹೇಗಿದೆ ನೋಡಿ
ಚಿತ್ರದುರ್ಗ ಬಸ್ ಅಪಘಾತದಲ್ಲಿ ಗಾಯಗೊಂಡಿದ್ದ ಚಾಲಕ ಸಾವು
ಚಿತ್ರದುರ್ಗ ಬಸ್ ಅಪಘಾತದಲ್ಲಿ ಗಾಯಗೊಂಡಿದ್ದ ಚಾಲಕ ಸಾವು
ಮೃತರ ಕುಟುಂಬಗಳಿಗೆ ಶಾಸಕ ಪ್ರದೀಪ್ ಈಶ್ವರ್ ನೆರವಿನ ಭರವಸೆ
ಮೃತರ ಕುಟುಂಬಗಳಿಗೆ ಶಾಸಕ ಪ್ರದೀಪ್ ಈಶ್ವರ್ ನೆರವಿನ ಭರವಸೆ
2026 ಗುರು ಗ್ರಹದ ಸಂಚಾರದಿಂದ ಮಕರ ರಾಶಿಯವರಿಗೆ ಗುರುಬಲ ಮತ್ತು ಅದೃಷ್ಟ
2026 ಗುರು ಗ್ರಹದ ಸಂಚಾರದಿಂದ ಮಕರ ರಾಶಿಯವರಿಗೆ ಗುರುಬಲ ಮತ್ತು ಅದೃಷ್ಟ
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ