AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KPLಗೂ ಡ್ರಗ್​ ದಂಧೆ ಲಿಂಕ್​? ಸಮಗ್ರ ತನಿಖೆಗಿಳಿದ CCB..

[lazy-load-videos-and-sticky-control id=”UdX3iNLS-_0″] ಬೆಂಗಳೂರು: ಕರ್ನಾಟಕ ಪ್ರೀಮಿಯರ್​​ ಲೀಗ್​ಗೂ ಡ್ರಗ್ಸ್ ದಂಧೆಗೂ ಲಿಂಕ್ ಇರುವ ಸಾಧ್ಯತೆ ಕಂಡುಬಂದಿದ್ದು ಇದರ ಬಗ್ಗೆಯೂ CCB ಪೊಲೀಸರ ತಂಡ ತನಿಖೆ ನಡೆಸುತ್ತಿರುವುದು ಬೆಳಕಿಗೆ ಬಂದಿದೆ. ಇದನ್ನೂ ಓದಿ: ನಶೆ ನಂಟಿನ ಆರೋಪದ ಜೊತೆ ರಾಗಿಣಿಗೆ ಎದುರಾಗುತ್ತಾ ಮತ್ತೊಂದು​ ತಲೆನೋವು? ಸದ್ಯ CCB ವಶದಲ್ಲಿರುವ ನಟಿ ರಾಗಿಣಿ ದ್ವಿವೇದಿ KPLನ ಬಳ್ಳಾರಿ ಟಸ್ಕರ್ಸ್ ತಂಡದ ಸಹ ಮಾಲೀಕತ್ವ ಹೊಂದಿದ್ದರು ಎಂದು ತಿಳಿದುಬಂದಿದೆ. ಹಾಗಾಗಿ, KPL ಆಟಗಾರರಿಗೂ ಡ್ರಗ್ಸ್ ಸಪ್ಲೈ ಮಾಡಿರುವ ಅನುಮಾನ ವ್ಯಕ್ತವಾಗಿದೆ. ಜೊತೆಗೆ, […]

KPLಗೂ ಡ್ರಗ್​ ದಂಧೆ ಲಿಂಕ್​? ಸಮಗ್ರ ತನಿಖೆಗಿಳಿದ CCB..
Follow us
KUSHAL V
| Updated By: ಸಾಧು ಶ್ರೀನಾಥ್​

Updated on:Sep 07, 2020 | 1:27 PM

[lazy-load-videos-and-sticky-control id=”UdX3iNLS-_0″]

ಬೆಂಗಳೂರು: ಕರ್ನಾಟಕ ಪ್ರೀಮಿಯರ್​​ ಲೀಗ್​ಗೂ ಡ್ರಗ್ಸ್ ದಂಧೆಗೂ ಲಿಂಕ್ ಇರುವ ಸಾಧ್ಯತೆ ಕಂಡುಬಂದಿದ್ದು ಇದರ ಬಗ್ಗೆಯೂ CCB ಪೊಲೀಸರ ತಂಡ ತನಿಖೆ ನಡೆಸುತ್ತಿರುವುದು ಬೆಳಕಿಗೆ ಬಂದಿದೆ.

ಇದನ್ನೂ ಓದಿ: ನಶೆ ನಂಟಿನ ಆರೋಪದ ಜೊತೆ ರಾಗಿಣಿಗೆ ಎದುರಾಗುತ್ತಾ ಮತ್ತೊಂದು​ ತಲೆನೋವು?

ಸದ್ಯ CCB ವಶದಲ್ಲಿರುವ ನಟಿ ರಾಗಿಣಿ ದ್ವಿವೇದಿ KPLನ ಬಳ್ಳಾರಿ ಟಸ್ಕರ್ಸ್ ತಂಡದ ಸಹ ಮಾಲೀಕತ್ವ ಹೊಂದಿದ್ದರು ಎಂದು ತಿಳಿದುಬಂದಿದೆ. ಹಾಗಾಗಿ, KPL ಆಟಗಾರರಿಗೂ ಡ್ರಗ್ಸ್ ಸಪ್ಲೈ ಮಾಡಿರುವ ಅನುಮಾನ ವ್ಯಕ್ತವಾಗಿದೆ.

ಜೊತೆಗೆ, ಈ ಹಿಂದೆ ಬಳ್ಳಾರಿ ತಂಡದ ಹಲವು ಆಟಗಾರರು ಮ್ಯಾಚ್‌ ಫಿಕ್ಸಿಂಗ್ ಆರೋಪದಡಿ ಬಂಧನಕ್ಕೆ ಒಳಗಾಗಿದ್ದರು. ಬುಕ್ಕಿಂಗ್‌ನಲ್ಲಿ ಕೆಲವು ಆಟಗಾಗರರನ್ನ ಮತ್ತು ಟೀಮ್ ಮಾಲೀಕರನ್ನ ಸಹ ಬಂಧಿಸಿದ್ದರು. ಹೀಗಾಗಿ, CCB ಅಧಿಕಾರಿಗಳು ಸಂಪೂರ್ಣ ಮಾಹಿತಿಯನ್ನ ಕಲೆ ಹಾಕುತ್ತಿದ್ದಾರೆ.

ಇದಲ್ಲದೆ, ಹನಿಟ್ರ್ಯಾಪ್‌ ಆಗಿರುವುದು ಸಹ ಬೆಳಕಿಗೆ ಬಂದಿತ್ತು. ಮಾಡೆಲ್ ಮತ್ತು ಕೆಲವು ನಟಿಯರನ್ನ ಬಳಸಿ ಹನಿಟ್ರ್ಯಾಪ್‌ ಮಾಡಿಸಿರುವ ಪ್ರಕರಣವು ನಡೆದಿತ್ತು. ಹಾಗಾಗಿ, CCB ಅಧಿಕಾರಿಗಳು ಎಲ್ಲಾ ಆಯಾಮಗಳನ್ನು ಕುರಿತು ಸಮಗ್ರ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

Published On - 11:21 am, Mon, 7 September 20

ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು
ನಾಲ್ಕು ತಿಂಗಳಿಂದ ಸಂಬಳ ಕೊಟ್ಟಿಲ್ಲ, 1 ತಿಂಗಳು ಸಂಬಳದ ಚೆಕ್ ಮಾನ್ಯವಾಗಿಲ್ಲ
ನಾಲ್ಕು ತಿಂಗಳಿಂದ ಸಂಬಳ ಕೊಟ್ಟಿಲ್ಲ, 1 ತಿಂಗಳು ಸಂಬಳದ ಚೆಕ್ ಮಾನ್ಯವಾಗಿಲ್ಲ
ಪಂದ್ಯದ ಬಳಿಕ ಸಹ ಆಟಗಾರನನ್ನು ಅಶ್ಲೀಲವಾಗಿ ಬೈದ ಶ್ರೇಯಸ್ ಅಯ್ಯರ್
ಪಂದ್ಯದ ಬಳಿಕ ಸಹ ಆಟಗಾರನನ್ನು ಅಶ್ಲೀಲವಾಗಿ ಬೈದ ಶ್ರೇಯಸ್ ಅಯ್ಯರ್
ಆರ್​ಸಿಬಿಗೆ 18 ವರ್ಷಗಳಿಂದ ಕಪ್ ಮರೀಚಿಕೆಯಾಗಿದೆ, ಈ ಸಲ ನೀಗುವುದೇ ಬರ?
ಆರ್​ಸಿಬಿಗೆ 18 ವರ್ಷಗಳಿಂದ ಕಪ್ ಮರೀಚಿಕೆಯಾಗಿದೆ, ಈ ಸಲ ನೀಗುವುದೇ ಬರ?
ಅದ್ಭುತ ಡೈವಿಂಗ್ ಕ್ಯಾಚ್... ಟೀಕಾಕಾರರ ಬಾಯಿ ಮುಚ್ಚಿಸಿದ ಸರ್ಫರಾಝ್ ಖಾನ್
ಅದ್ಭುತ ಡೈವಿಂಗ್ ಕ್ಯಾಚ್... ಟೀಕಾಕಾರರ ಬಾಯಿ ಮುಚ್ಚಿಸಿದ ಸರ್ಫರಾಝ್ ಖಾನ್
ಹಾಲು ತರಕಾರಿ ಮಾರಲು ಬಿಡೋದಿಲ್ಲ ಅಂತ ಬಾಲಕೃಷ್ಣ ಯಾಕೆ ಹೇಳಿದ್ದಾರೋ? ಸಚಿವ
ಹಾಲು ತರಕಾರಿ ಮಾರಲು ಬಿಡೋದಿಲ್ಲ ಅಂತ ಬಾಲಕೃಷ್ಣ ಯಾಕೆ ಹೇಳಿದ್ದಾರೋ? ಸಚಿವ
ಬಾಯ್ ಡೆಲಿವರಿ ಮಾಡಲು ಹೋದಾಗ ಸ್ಕೂಟರ್​​ನಲ್ಲಿದ್ದ ಸಾಮಾನು ಲಪಟಾಯಿಸಿ ಪರಾರಿ
ಬಾಯ್ ಡೆಲಿವರಿ ಮಾಡಲು ಹೋದಾಗ ಸ್ಕೂಟರ್​​ನಲ್ಲಿದ್ದ ಸಾಮಾನು ಲಪಟಾಯಿಸಿ ಪರಾರಿ