AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KPLಗೂ ಡ್ರಗ್​ ದಂಧೆ ಲಿಂಕ್​? ಸಮಗ್ರ ತನಿಖೆಗಿಳಿದ CCB..

[lazy-load-videos-and-sticky-control id=”UdX3iNLS-_0″] ಬೆಂಗಳೂರು: ಕರ್ನಾಟಕ ಪ್ರೀಮಿಯರ್​​ ಲೀಗ್​ಗೂ ಡ್ರಗ್ಸ್ ದಂಧೆಗೂ ಲಿಂಕ್ ಇರುವ ಸಾಧ್ಯತೆ ಕಂಡುಬಂದಿದ್ದು ಇದರ ಬಗ್ಗೆಯೂ CCB ಪೊಲೀಸರ ತಂಡ ತನಿಖೆ ನಡೆಸುತ್ತಿರುವುದು ಬೆಳಕಿಗೆ ಬಂದಿದೆ. ಇದನ್ನೂ ಓದಿ: ನಶೆ ನಂಟಿನ ಆರೋಪದ ಜೊತೆ ರಾಗಿಣಿಗೆ ಎದುರಾಗುತ್ತಾ ಮತ್ತೊಂದು​ ತಲೆನೋವು? ಸದ್ಯ CCB ವಶದಲ್ಲಿರುವ ನಟಿ ರಾಗಿಣಿ ದ್ವಿವೇದಿ KPLನ ಬಳ್ಳಾರಿ ಟಸ್ಕರ್ಸ್ ತಂಡದ ಸಹ ಮಾಲೀಕತ್ವ ಹೊಂದಿದ್ದರು ಎಂದು ತಿಳಿದುಬಂದಿದೆ. ಹಾಗಾಗಿ, KPL ಆಟಗಾರರಿಗೂ ಡ್ರಗ್ಸ್ ಸಪ್ಲೈ ಮಾಡಿರುವ ಅನುಮಾನ ವ್ಯಕ್ತವಾಗಿದೆ. ಜೊತೆಗೆ, […]

KPLಗೂ ಡ್ರಗ್​ ದಂಧೆ ಲಿಂಕ್​? ಸಮಗ್ರ ತನಿಖೆಗಿಳಿದ CCB..
Follow us
KUSHAL V
| Updated By: ಸಾಧು ಶ್ರೀನಾಥ್​

Updated on:Sep 07, 2020 | 1:27 PM

[lazy-load-videos-and-sticky-control id=”UdX3iNLS-_0″]

ಬೆಂಗಳೂರು: ಕರ್ನಾಟಕ ಪ್ರೀಮಿಯರ್​​ ಲೀಗ್​ಗೂ ಡ್ರಗ್ಸ್ ದಂಧೆಗೂ ಲಿಂಕ್ ಇರುವ ಸಾಧ್ಯತೆ ಕಂಡುಬಂದಿದ್ದು ಇದರ ಬಗ್ಗೆಯೂ CCB ಪೊಲೀಸರ ತಂಡ ತನಿಖೆ ನಡೆಸುತ್ತಿರುವುದು ಬೆಳಕಿಗೆ ಬಂದಿದೆ.

ಇದನ್ನೂ ಓದಿ: ನಶೆ ನಂಟಿನ ಆರೋಪದ ಜೊತೆ ರಾಗಿಣಿಗೆ ಎದುರಾಗುತ್ತಾ ಮತ್ತೊಂದು​ ತಲೆನೋವು?

ಸದ್ಯ CCB ವಶದಲ್ಲಿರುವ ನಟಿ ರಾಗಿಣಿ ದ್ವಿವೇದಿ KPLನ ಬಳ್ಳಾರಿ ಟಸ್ಕರ್ಸ್ ತಂಡದ ಸಹ ಮಾಲೀಕತ್ವ ಹೊಂದಿದ್ದರು ಎಂದು ತಿಳಿದುಬಂದಿದೆ. ಹಾಗಾಗಿ, KPL ಆಟಗಾರರಿಗೂ ಡ್ರಗ್ಸ್ ಸಪ್ಲೈ ಮಾಡಿರುವ ಅನುಮಾನ ವ್ಯಕ್ತವಾಗಿದೆ.

ಜೊತೆಗೆ, ಈ ಹಿಂದೆ ಬಳ್ಳಾರಿ ತಂಡದ ಹಲವು ಆಟಗಾರರು ಮ್ಯಾಚ್‌ ಫಿಕ್ಸಿಂಗ್ ಆರೋಪದಡಿ ಬಂಧನಕ್ಕೆ ಒಳಗಾಗಿದ್ದರು. ಬುಕ್ಕಿಂಗ್‌ನಲ್ಲಿ ಕೆಲವು ಆಟಗಾಗರರನ್ನ ಮತ್ತು ಟೀಮ್ ಮಾಲೀಕರನ್ನ ಸಹ ಬಂಧಿಸಿದ್ದರು. ಹೀಗಾಗಿ, CCB ಅಧಿಕಾರಿಗಳು ಸಂಪೂರ್ಣ ಮಾಹಿತಿಯನ್ನ ಕಲೆ ಹಾಕುತ್ತಿದ್ದಾರೆ.

ಇದಲ್ಲದೆ, ಹನಿಟ್ರ್ಯಾಪ್‌ ಆಗಿರುವುದು ಸಹ ಬೆಳಕಿಗೆ ಬಂದಿತ್ತು. ಮಾಡೆಲ್ ಮತ್ತು ಕೆಲವು ನಟಿಯರನ್ನ ಬಳಸಿ ಹನಿಟ್ರ್ಯಾಪ್‌ ಮಾಡಿಸಿರುವ ಪ್ರಕರಣವು ನಡೆದಿತ್ತು. ಹಾಗಾಗಿ, CCB ಅಧಿಕಾರಿಗಳು ಎಲ್ಲಾ ಆಯಾಮಗಳನ್ನು ಕುರಿತು ಸಮಗ್ರ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

Published On - 11:21 am, Mon, 7 September 20

ಕ್ರೆಡಿಟ್​​ ತೆಗೆದುಕೊಳ್ಳುವ ಚಟ ನಿಮಗೆ: ಡಿಕೆಶಿ​​ ವಿರುದ್ಧ ಜೋಶಿ ಕಿಡಿ
ಕ್ರೆಡಿಟ್​​ ತೆಗೆದುಕೊಳ್ಳುವ ಚಟ ನಿಮಗೆ: ಡಿಕೆಶಿ​​ ವಿರುದ್ಧ ಜೋಶಿ ಕಿಡಿ
ವಿಶ್ವದ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆಯ ಕಣ್ತುಂಬಿಕೊಂಡ ಮೋದಿ
ವಿಶ್ವದ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆಯ ಕಣ್ತುಂಬಿಕೊಂಡ ಮೋದಿ
ನನಗಿಂತ ಮುಂಚಿನ ಕಮೀಷನರ್​ಗಳೆಲ್ಲ ಉತ್ತಮ ಕೆಲಸ ಮಾಡಿದ್ದರೆ: ಸೀಮಂತ್ ಸಿಂಗ್
ನನಗಿಂತ ಮುಂಚಿನ ಕಮೀಷನರ್​ಗಳೆಲ್ಲ ಉತ್ತಮ ಕೆಲಸ ಮಾಡಿದ್ದರೆ: ಸೀಮಂತ್ ಸಿಂಗ್
ಜೀನ್ಸ್​ ಪ್ಯಾಂಟ್​ ಧರಿಸಿದ ಯುವತಿಯರ ಮೇಲೆ ಪಾಕ್​ನಲ್ಲಿ ಹಲ್ಲೆ
ಜೀನ್ಸ್​ ಪ್ಯಾಂಟ್​ ಧರಿಸಿದ ಯುವತಿಯರ ಮೇಲೆ ಪಾಕ್​ನಲ್ಲಿ ಹಲ್ಲೆ
Live: ಬಿಜೆಪಿ, ಜೆಡಿಎಸ್​ ಜಂಟಿ ಸುದ್ದಿಗೋಷ್ಠಿ
Live: ಬಿಜೆಪಿ, ಜೆಡಿಎಸ್​ ಜಂಟಿ ಸುದ್ದಿಗೋಷ್ಠಿ
‘ಕ್ವಾಟ್ಲೆ ಕಿಚನ್’ ಆರಂಭಕ್ಕೆ ದಿನಾಂಕ ನಿಗದಿ; ಅಡುಗೆ ಜೊತೆ ನಗುವಿನ ಊಟ
‘ಕ್ವಾಟ್ಲೆ ಕಿಚನ್’ ಆರಂಭಕ್ಕೆ ದಿನಾಂಕ ನಿಗದಿ; ಅಡುಗೆ ಜೊತೆ ನಗುವಿನ ಊಟ
ಪೊಲೀಸರು ಬೇಡವೆಂದ ಮೇಲೆ ಕಾರ್ಯಕ್ರಮ ನಡೆಸಬಾರದು: ಜ್ಯೋತಿಪ್ರಕಾಶ್ ಮಿರ್ಜಿ
ಪೊಲೀಸರು ಬೇಡವೆಂದ ಮೇಲೆ ಕಾರ್ಯಕ್ರಮ ನಡೆಸಬಾರದು: ಜ್ಯೋತಿಪ್ರಕಾಶ್ ಮಿರ್ಜಿ
Daily Devotional: ಭಕ್ತರಲ್ಲಿ ಇರಬೇಕಾದ ಮೂರು ಗುಣಗಳ ಬಗ್ಗೆ ತಿಳಿಯಿರಿ
Daily Devotional: ಭಕ್ತರಲ್ಲಿ ಇರಬೇಕಾದ ಮೂರು ಗುಣಗಳ ಬಗ್ಗೆ ತಿಳಿಯಿರಿ
ಹಸ್ತ ನಕ್ಷತ್ರದಲ್ಲಿ ಚಂದ್ರನ ಸಂಚಾರ: ಈ ರಾಶಿಗಳ ಮೇಲೆ ಪ್ರಭಾವ ಸಾಧ್ಯತೆ
ಹಸ್ತ ನಕ್ಷತ್ರದಲ್ಲಿ ಚಂದ್ರನ ಸಂಚಾರ: ಈ ರಾಶಿಗಳ ಮೇಲೆ ಪ್ರಭಾವ ಸಾಧ್ಯತೆ
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು