AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KPLಗೂ ಡ್ರಗ್​ ದಂಧೆ ಲಿಂಕ್​? ಸಮಗ್ರ ತನಿಖೆಗಿಳಿದ CCB..

[lazy-load-videos-and-sticky-control id=”UdX3iNLS-_0″] ಬೆಂಗಳೂರು: ಕರ್ನಾಟಕ ಪ್ರೀಮಿಯರ್​​ ಲೀಗ್​ಗೂ ಡ್ರಗ್ಸ್ ದಂಧೆಗೂ ಲಿಂಕ್ ಇರುವ ಸಾಧ್ಯತೆ ಕಂಡುಬಂದಿದ್ದು ಇದರ ಬಗ್ಗೆಯೂ CCB ಪೊಲೀಸರ ತಂಡ ತನಿಖೆ ನಡೆಸುತ್ತಿರುವುದು ಬೆಳಕಿಗೆ ಬಂದಿದೆ. ಇದನ್ನೂ ಓದಿ: ನಶೆ ನಂಟಿನ ಆರೋಪದ ಜೊತೆ ರಾಗಿಣಿಗೆ ಎದುರಾಗುತ್ತಾ ಮತ್ತೊಂದು​ ತಲೆನೋವು? ಸದ್ಯ CCB ವಶದಲ್ಲಿರುವ ನಟಿ ರಾಗಿಣಿ ದ್ವಿವೇದಿ KPLನ ಬಳ್ಳಾರಿ ಟಸ್ಕರ್ಸ್ ತಂಡದ ಸಹ ಮಾಲೀಕತ್ವ ಹೊಂದಿದ್ದರು ಎಂದು ತಿಳಿದುಬಂದಿದೆ. ಹಾಗಾಗಿ, KPL ಆಟಗಾರರಿಗೂ ಡ್ರಗ್ಸ್ ಸಪ್ಲೈ ಮಾಡಿರುವ ಅನುಮಾನ ವ್ಯಕ್ತವಾಗಿದೆ. ಜೊತೆಗೆ, […]

KPLಗೂ ಡ್ರಗ್​ ದಂಧೆ ಲಿಂಕ್​? ಸಮಗ್ರ ತನಿಖೆಗಿಳಿದ CCB..
KUSHAL V
| Edited By: |

Updated on:Sep 07, 2020 | 1:27 PM

Share

[lazy-load-videos-and-sticky-control id=”UdX3iNLS-_0″]

ಬೆಂಗಳೂರು: ಕರ್ನಾಟಕ ಪ್ರೀಮಿಯರ್​​ ಲೀಗ್​ಗೂ ಡ್ರಗ್ಸ್ ದಂಧೆಗೂ ಲಿಂಕ್ ಇರುವ ಸಾಧ್ಯತೆ ಕಂಡುಬಂದಿದ್ದು ಇದರ ಬಗ್ಗೆಯೂ CCB ಪೊಲೀಸರ ತಂಡ ತನಿಖೆ ನಡೆಸುತ್ತಿರುವುದು ಬೆಳಕಿಗೆ ಬಂದಿದೆ.

ಇದನ್ನೂ ಓದಿ: ನಶೆ ನಂಟಿನ ಆರೋಪದ ಜೊತೆ ರಾಗಿಣಿಗೆ ಎದುರಾಗುತ್ತಾ ಮತ್ತೊಂದು​ ತಲೆನೋವು?

ಸದ್ಯ CCB ವಶದಲ್ಲಿರುವ ನಟಿ ರಾಗಿಣಿ ದ್ವಿವೇದಿ KPLನ ಬಳ್ಳಾರಿ ಟಸ್ಕರ್ಸ್ ತಂಡದ ಸಹ ಮಾಲೀಕತ್ವ ಹೊಂದಿದ್ದರು ಎಂದು ತಿಳಿದುಬಂದಿದೆ. ಹಾಗಾಗಿ, KPL ಆಟಗಾರರಿಗೂ ಡ್ರಗ್ಸ್ ಸಪ್ಲೈ ಮಾಡಿರುವ ಅನುಮಾನ ವ್ಯಕ್ತವಾಗಿದೆ.

ಜೊತೆಗೆ, ಈ ಹಿಂದೆ ಬಳ್ಳಾರಿ ತಂಡದ ಹಲವು ಆಟಗಾರರು ಮ್ಯಾಚ್‌ ಫಿಕ್ಸಿಂಗ್ ಆರೋಪದಡಿ ಬಂಧನಕ್ಕೆ ಒಳಗಾಗಿದ್ದರು. ಬುಕ್ಕಿಂಗ್‌ನಲ್ಲಿ ಕೆಲವು ಆಟಗಾಗರರನ್ನ ಮತ್ತು ಟೀಮ್ ಮಾಲೀಕರನ್ನ ಸಹ ಬಂಧಿಸಿದ್ದರು. ಹೀಗಾಗಿ, CCB ಅಧಿಕಾರಿಗಳು ಸಂಪೂರ್ಣ ಮಾಹಿತಿಯನ್ನ ಕಲೆ ಹಾಕುತ್ತಿದ್ದಾರೆ.

ಇದಲ್ಲದೆ, ಹನಿಟ್ರ್ಯಾಪ್‌ ಆಗಿರುವುದು ಸಹ ಬೆಳಕಿಗೆ ಬಂದಿತ್ತು. ಮಾಡೆಲ್ ಮತ್ತು ಕೆಲವು ನಟಿಯರನ್ನ ಬಳಸಿ ಹನಿಟ್ರ್ಯಾಪ್‌ ಮಾಡಿಸಿರುವ ಪ್ರಕರಣವು ನಡೆದಿತ್ತು. ಹಾಗಾಗಿ, CCB ಅಧಿಕಾರಿಗಳು ಎಲ್ಲಾ ಆಯಾಮಗಳನ್ನು ಕುರಿತು ಸಮಗ್ರ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

Published On - 11:21 am, Mon, 7 September 20

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ