AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KPLಗೂ ಡ್ರಗ್​ ದಂಧೆ ಲಿಂಕ್​? ಸಮಗ್ರ ತನಿಖೆಗಿಳಿದ CCB..

[lazy-load-videos-and-sticky-control id=”UdX3iNLS-_0″] ಬೆಂಗಳೂರು: ಕರ್ನಾಟಕ ಪ್ರೀಮಿಯರ್​​ ಲೀಗ್​ಗೂ ಡ್ರಗ್ಸ್ ದಂಧೆಗೂ ಲಿಂಕ್ ಇರುವ ಸಾಧ್ಯತೆ ಕಂಡುಬಂದಿದ್ದು ಇದರ ಬಗ್ಗೆಯೂ CCB ಪೊಲೀಸರ ತಂಡ ತನಿಖೆ ನಡೆಸುತ್ತಿರುವುದು ಬೆಳಕಿಗೆ ಬಂದಿದೆ. ಇದನ್ನೂ ಓದಿ: ನಶೆ ನಂಟಿನ ಆರೋಪದ ಜೊತೆ ರಾಗಿಣಿಗೆ ಎದುರಾಗುತ್ತಾ ಮತ್ತೊಂದು​ ತಲೆನೋವು? ಸದ್ಯ CCB ವಶದಲ್ಲಿರುವ ನಟಿ ರಾಗಿಣಿ ದ್ವಿವೇದಿ KPLನ ಬಳ್ಳಾರಿ ಟಸ್ಕರ್ಸ್ ತಂಡದ ಸಹ ಮಾಲೀಕತ್ವ ಹೊಂದಿದ್ದರು ಎಂದು ತಿಳಿದುಬಂದಿದೆ. ಹಾಗಾಗಿ, KPL ಆಟಗಾರರಿಗೂ ಡ್ರಗ್ಸ್ ಸಪ್ಲೈ ಮಾಡಿರುವ ಅನುಮಾನ ವ್ಯಕ್ತವಾಗಿದೆ. ಜೊತೆಗೆ, […]

KPLಗೂ ಡ್ರಗ್​ ದಂಧೆ ಲಿಂಕ್​? ಸಮಗ್ರ ತನಿಖೆಗಿಳಿದ CCB..
KUSHAL V
| Updated By: ಸಾಧು ಶ್ರೀನಾಥ್​|

Updated on:Sep 07, 2020 | 1:27 PM

Share

[lazy-load-videos-and-sticky-control id=”UdX3iNLS-_0″]

ಬೆಂಗಳೂರು: ಕರ್ನಾಟಕ ಪ್ರೀಮಿಯರ್​​ ಲೀಗ್​ಗೂ ಡ್ರಗ್ಸ್ ದಂಧೆಗೂ ಲಿಂಕ್ ಇರುವ ಸಾಧ್ಯತೆ ಕಂಡುಬಂದಿದ್ದು ಇದರ ಬಗ್ಗೆಯೂ CCB ಪೊಲೀಸರ ತಂಡ ತನಿಖೆ ನಡೆಸುತ್ತಿರುವುದು ಬೆಳಕಿಗೆ ಬಂದಿದೆ.

ಇದನ್ನೂ ಓದಿ: ನಶೆ ನಂಟಿನ ಆರೋಪದ ಜೊತೆ ರಾಗಿಣಿಗೆ ಎದುರಾಗುತ್ತಾ ಮತ್ತೊಂದು​ ತಲೆನೋವು?

ಸದ್ಯ CCB ವಶದಲ್ಲಿರುವ ನಟಿ ರಾಗಿಣಿ ದ್ವಿವೇದಿ KPLನ ಬಳ್ಳಾರಿ ಟಸ್ಕರ್ಸ್ ತಂಡದ ಸಹ ಮಾಲೀಕತ್ವ ಹೊಂದಿದ್ದರು ಎಂದು ತಿಳಿದುಬಂದಿದೆ. ಹಾಗಾಗಿ, KPL ಆಟಗಾರರಿಗೂ ಡ್ರಗ್ಸ್ ಸಪ್ಲೈ ಮಾಡಿರುವ ಅನುಮಾನ ವ್ಯಕ್ತವಾಗಿದೆ.

ಜೊತೆಗೆ, ಈ ಹಿಂದೆ ಬಳ್ಳಾರಿ ತಂಡದ ಹಲವು ಆಟಗಾರರು ಮ್ಯಾಚ್‌ ಫಿಕ್ಸಿಂಗ್ ಆರೋಪದಡಿ ಬಂಧನಕ್ಕೆ ಒಳಗಾಗಿದ್ದರು. ಬುಕ್ಕಿಂಗ್‌ನಲ್ಲಿ ಕೆಲವು ಆಟಗಾಗರರನ್ನ ಮತ್ತು ಟೀಮ್ ಮಾಲೀಕರನ್ನ ಸಹ ಬಂಧಿಸಿದ್ದರು. ಹೀಗಾಗಿ, CCB ಅಧಿಕಾರಿಗಳು ಸಂಪೂರ್ಣ ಮಾಹಿತಿಯನ್ನ ಕಲೆ ಹಾಕುತ್ತಿದ್ದಾರೆ.

ಇದಲ್ಲದೆ, ಹನಿಟ್ರ್ಯಾಪ್‌ ಆಗಿರುವುದು ಸಹ ಬೆಳಕಿಗೆ ಬಂದಿತ್ತು. ಮಾಡೆಲ್ ಮತ್ತು ಕೆಲವು ನಟಿಯರನ್ನ ಬಳಸಿ ಹನಿಟ್ರ್ಯಾಪ್‌ ಮಾಡಿಸಿರುವ ಪ್ರಕರಣವು ನಡೆದಿತ್ತು. ಹಾಗಾಗಿ, CCB ಅಧಿಕಾರಿಗಳು ಎಲ್ಲಾ ಆಯಾಮಗಳನ್ನು ಕುರಿತು ಸಮಗ್ರ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

Published On - 11:21 am, Mon, 7 September 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ