AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KPLಗೂ ಡ್ರಗ್​ ದಂಧೆ ಲಿಂಕ್​? ಸಮಗ್ರ ತನಿಖೆಗಿಳಿದ CCB..

[lazy-load-videos-and-sticky-control id=”UdX3iNLS-_0″] ಬೆಂಗಳೂರು: ಕರ್ನಾಟಕ ಪ್ರೀಮಿಯರ್​​ ಲೀಗ್​ಗೂ ಡ್ರಗ್ಸ್ ದಂಧೆಗೂ ಲಿಂಕ್ ಇರುವ ಸಾಧ್ಯತೆ ಕಂಡುಬಂದಿದ್ದು ಇದರ ಬಗ್ಗೆಯೂ CCB ಪೊಲೀಸರ ತಂಡ ತನಿಖೆ ನಡೆಸುತ್ತಿರುವುದು ಬೆಳಕಿಗೆ ಬಂದಿದೆ. ಇದನ್ನೂ ಓದಿ: ನಶೆ ನಂಟಿನ ಆರೋಪದ ಜೊತೆ ರಾಗಿಣಿಗೆ ಎದುರಾಗುತ್ತಾ ಮತ್ತೊಂದು​ ತಲೆನೋವು? ಸದ್ಯ CCB ವಶದಲ್ಲಿರುವ ನಟಿ ರಾಗಿಣಿ ದ್ವಿವೇದಿ KPLನ ಬಳ್ಳಾರಿ ಟಸ್ಕರ್ಸ್ ತಂಡದ ಸಹ ಮಾಲೀಕತ್ವ ಹೊಂದಿದ್ದರು ಎಂದು ತಿಳಿದುಬಂದಿದೆ. ಹಾಗಾಗಿ, KPL ಆಟಗಾರರಿಗೂ ಡ್ರಗ್ಸ್ ಸಪ್ಲೈ ಮಾಡಿರುವ ಅನುಮಾನ ವ್ಯಕ್ತವಾಗಿದೆ. ಜೊತೆಗೆ, […]

KPLಗೂ ಡ್ರಗ್​ ದಂಧೆ ಲಿಂಕ್​? ಸಮಗ್ರ ತನಿಖೆಗಿಳಿದ CCB..
KUSHAL V
| Edited By: |

Updated on:Sep 07, 2020 | 1:27 PM

Share

[lazy-load-videos-and-sticky-control id=”UdX3iNLS-_0″]

ಬೆಂಗಳೂರು: ಕರ್ನಾಟಕ ಪ್ರೀಮಿಯರ್​​ ಲೀಗ್​ಗೂ ಡ್ರಗ್ಸ್ ದಂಧೆಗೂ ಲಿಂಕ್ ಇರುವ ಸಾಧ್ಯತೆ ಕಂಡುಬಂದಿದ್ದು ಇದರ ಬಗ್ಗೆಯೂ CCB ಪೊಲೀಸರ ತಂಡ ತನಿಖೆ ನಡೆಸುತ್ತಿರುವುದು ಬೆಳಕಿಗೆ ಬಂದಿದೆ.

ಇದನ್ನೂ ಓದಿ: ನಶೆ ನಂಟಿನ ಆರೋಪದ ಜೊತೆ ರಾಗಿಣಿಗೆ ಎದುರಾಗುತ್ತಾ ಮತ್ತೊಂದು​ ತಲೆನೋವು?

ಸದ್ಯ CCB ವಶದಲ್ಲಿರುವ ನಟಿ ರಾಗಿಣಿ ದ್ವಿವೇದಿ KPLನ ಬಳ್ಳಾರಿ ಟಸ್ಕರ್ಸ್ ತಂಡದ ಸಹ ಮಾಲೀಕತ್ವ ಹೊಂದಿದ್ದರು ಎಂದು ತಿಳಿದುಬಂದಿದೆ. ಹಾಗಾಗಿ, KPL ಆಟಗಾರರಿಗೂ ಡ್ರಗ್ಸ್ ಸಪ್ಲೈ ಮಾಡಿರುವ ಅನುಮಾನ ವ್ಯಕ್ತವಾಗಿದೆ.

ಜೊತೆಗೆ, ಈ ಹಿಂದೆ ಬಳ್ಳಾರಿ ತಂಡದ ಹಲವು ಆಟಗಾರರು ಮ್ಯಾಚ್‌ ಫಿಕ್ಸಿಂಗ್ ಆರೋಪದಡಿ ಬಂಧನಕ್ಕೆ ಒಳಗಾಗಿದ್ದರು. ಬುಕ್ಕಿಂಗ್‌ನಲ್ಲಿ ಕೆಲವು ಆಟಗಾಗರರನ್ನ ಮತ್ತು ಟೀಮ್ ಮಾಲೀಕರನ್ನ ಸಹ ಬಂಧಿಸಿದ್ದರು. ಹೀಗಾಗಿ, CCB ಅಧಿಕಾರಿಗಳು ಸಂಪೂರ್ಣ ಮಾಹಿತಿಯನ್ನ ಕಲೆ ಹಾಕುತ್ತಿದ್ದಾರೆ.

ಇದಲ್ಲದೆ, ಹನಿಟ್ರ್ಯಾಪ್‌ ಆಗಿರುವುದು ಸಹ ಬೆಳಕಿಗೆ ಬಂದಿತ್ತು. ಮಾಡೆಲ್ ಮತ್ತು ಕೆಲವು ನಟಿಯರನ್ನ ಬಳಸಿ ಹನಿಟ್ರ್ಯಾಪ್‌ ಮಾಡಿಸಿರುವ ಪ್ರಕರಣವು ನಡೆದಿತ್ತು. ಹಾಗಾಗಿ, CCB ಅಧಿಕಾರಿಗಳು ಎಲ್ಲಾ ಆಯಾಮಗಳನ್ನು ಕುರಿತು ಸಮಗ್ರ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

Published On - 11:21 am, Mon, 7 September 20

ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಮುಡಾ ಈಗ MDA ಆಗಿ ಬದಲಾದರೂ ಇನ್ನೂ ನಿಲ್ಲದ ಅಕ್ರಮ!
ಮುಡಾ ಈಗ MDA ಆಗಿ ಬದಲಾದರೂ ಇನ್ನೂ ನಿಲ್ಲದ ಅಕ್ರಮ!
ಸಿಎಂ ಕುರ್ಚಿ ಕದನ: ಡಿಕೆಶಿಗೆ ಇನ್ನೂ ಸಿಕ್ಕಿಲ್ವಾ ಸ್ವಷ್ಟ ಚಿತ್ರಣ?
ಸಿಎಂ ಕುರ್ಚಿ ಕದನ: ಡಿಕೆಶಿಗೆ ಇನ್ನೂ ಸಿಕ್ಕಿಲ್ವಾ ಸ್ವಷ್ಟ ಚಿತ್ರಣ?