AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ಸಂಜನಾ CCB ಪೊಲೀಸ್ ಕಸ್ಟಡಿಗೆ, ಎಷ್ಟು ದಿನ?

ಬೆಂಗಳೂರು: ಚಂದನವನದಲ್ಲಿ ಡ್ರಗ್ಸ್ ಜಾಲದ ನಶೆ ನಂಟಿರುವ ಪ್ರಕರಣ ಸಂಬಂಧಿಸಿ ಈಗಾಗಲೇ ನಟಿ ಸಂಜನಾ ಗಲ್ರಾನಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಪ್ರಕರಣದಲ್ಲಿ ಸಂಜನಾ ಎ-14. ನಿಯಾಜ್ ಎ-13 ಆಗಿದ್ದಾರೆ. 14ನೇ ಆರೋಪಿಯಾಗಿ ಸಂಜನಾಳ ಹೆಸರನ್ನು FIRನಲ್ಲಿ ದಾಖಲಿಸಲಾಗಿದೆ. ಸದ್ಯ ಸಂಜನಾರನ್ನ ವಸಂತನಗರದಲ್ಲಿರುವ ರಿಮ್ಯಾಂಡ್ ಕೋರ್ಟ್​ನ 8ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರ ಎದುರು ಹಾಜರುಪಡಿಸಿದ್ದು, ವಿಚಾರಣೆಗಾಗಿ ಕಸ್ಟಡಿಗೆ ನೀಡುವಂತೆ ಸಿಸಿಬಿ ತಂಡ ಮನವಿ ಮಾಡಿಕೊಂಡಿತ್ತು. ಅದರಂತೆ ನಟಿ ಸಂಜನಾ 5 ದಿನಗಳ ಕಾಲ ಸಿಸಿಬಿ ಪೊಲೀಸರ […]

ನಟಿ ಸಂಜನಾ CCB ಪೊಲೀಸ್ ಕಸ್ಟಡಿಗೆ, ಎಷ್ಟು ದಿನ?
ಆಯೇಷಾ ಬಾನು
ಆಯೇಷಾ ಬಾನು|

Updated on:Sep 08, 2020 | 5:02 PM

Share

ಬೆಂಗಳೂರು: ಚಂದನವನದಲ್ಲಿ ಡ್ರಗ್ಸ್ ಜಾಲದ ನಶೆ ನಂಟಿರುವ ಪ್ರಕರಣ ಸಂಬಂಧಿಸಿ ಈಗಾಗಲೇ ನಟಿ ಸಂಜನಾ ಗಲ್ರಾನಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಪ್ರಕರಣದಲ್ಲಿ ಸಂಜನಾ ಎ-14. ನಿಯಾಜ್ ಎ-13 ಆಗಿದ್ದಾರೆ. 14ನೇ ಆರೋಪಿಯಾಗಿ ಸಂಜನಾಳ ಹೆಸರನ್ನು FIRನಲ್ಲಿ ದಾಖಲಿಸಲಾಗಿದೆ.

ಸದ್ಯ ಸಂಜನಾರನ್ನ ವಸಂತನಗರದಲ್ಲಿರುವ ರಿಮ್ಯಾಂಡ್ ಕೋರ್ಟ್​ನ 8ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರ ಎದುರು ಹಾಜರುಪಡಿಸಿದ್ದು, ವಿಚಾರಣೆಗಾಗಿ ಕಸ್ಟಡಿಗೆ ನೀಡುವಂತೆ ಸಿಸಿಬಿ ತಂಡ ಮನವಿ ಮಾಡಿಕೊಂಡಿತ್ತು. ಅದರಂತೆ ನಟಿ ಸಂಜನಾ 5 ದಿನಗಳ ಕಾಲ ಸಿಸಿಬಿ ಪೊಲೀಸರ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.

ರಾಗಿಣಿ ಇರುವಾಗ ಜಾಗಕ್ಕೇ ಸಂಜನಾನೂ ಶಿಫ್ಟ್: ಕೋರ್ಟ್​ನ ಆದೇಶದ ನಂತರ ನಟಿ ಸಂಜನಾ ಗಲ್ರಾನಿನ ಮಡಿವಾಳದಲ್ಲಿರುವ ಮಹಿಳಾ ಸಾಂತ್ವನ ಕೇಂದ್ರಕ್ಕೆ ಶಿಫ್ಟ್ ಮಾಡಲಾಗುತ್ತಿದೆ. ನಟಿ ಸಂಜನಾ 5 ದಿನ ಸಿಸಿಬಿ ಪೊಲೀಸರ ಕಸ್ಟಡಿಯಲ್ಲಿ ಇರಬೇಕಾಗಿದೆ. ಹೀಗಾಗಿ ಪೊಲೀಸರು ಸಂಜನಾಳನ್ನ ನಟಿ ರಾಗಿಣಿ ಇರುವಾ ಮಹಿಳಾ ಸಾಂತ್ವನ ಕೇಂದ್ರಕ್ಕೆ ಕರೆದೊಯ್ಯಲಾಗುತ್ತಿದೆ.

Published On - 4:56 pm, Tue, 8 September 20

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು