AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ಸಂಜನಾ CCB ಪೊಲೀಸ್ ಕಸ್ಟಡಿಗೆ, ಎಷ್ಟು ದಿನ?

ಬೆಂಗಳೂರು: ಚಂದನವನದಲ್ಲಿ ಡ್ರಗ್ಸ್ ಜಾಲದ ನಶೆ ನಂಟಿರುವ ಪ್ರಕರಣ ಸಂಬಂಧಿಸಿ ಈಗಾಗಲೇ ನಟಿ ಸಂಜನಾ ಗಲ್ರಾನಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಪ್ರಕರಣದಲ್ಲಿ ಸಂಜನಾ ಎ-14. ನಿಯಾಜ್ ಎ-13 ಆಗಿದ್ದಾರೆ. 14ನೇ ಆರೋಪಿಯಾಗಿ ಸಂಜನಾಳ ಹೆಸರನ್ನು FIRನಲ್ಲಿ ದಾಖಲಿಸಲಾಗಿದೆ. ಸದ್ಯ ಸಂಜನಾರನ್ನ ವಸಂತನಗರದಲ್ಲಿರುವ ರಿಮ್ಯಾಂಡ್ ಕೋರ್ಟ್​ನ 8ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರ ಎದುರು ಹಾಜರುಪಡಿಸಿದ್ದು, ವಿಚಾರಣೆಗಾಗಿ ಕಸ್ಟಡಿಗೆ ನೀಡುವಂತೆ ಸಿಸಿಬಿ ತಂಡ ಮನವಿ ಮಾಡಿಕೊಂಡಿತ್ತು. ಅದರಂತೆ ನಟಿ ಸಂಜನಾ 5 ದಿನಗಳ ಕಾಲ ಸಿಸಿಬಿ ಪೊಲೀಸರ […]

ನಟಿ ಸಂಜನಾ CCB ಪೊಲೀಸ್ ಕಸ್ಟಡಿಗೆ, ಎಷ್ಟು ದಿನ?
ಆಯೇಷಾ ಬಾನು
|

Updated on:Sep 08, 2020 | 5:02 PM

Share

ಬೆಂಗಳೂರು: ಚಂದನವನದಲ್ಲಿ ಡ್ರಗ್ಸ್ ಜಾಲದ ನಶೆ ನಂಟಿರುವ ಪ್ರಕರಣ ಸಂಬಂಧಿಸಿ ಈಗಾಗಲೇ ನಟಿ ಸಂಜನಾ ಗಲ್ರಾನಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಪ್ರಕರಣದಲ್ಲಿ ಸಂಜನಾ ಎ-14. ನಿಯಾಜ್ ಎ-13 ಆಗಿದ್ದಾರೆ. 14ನೇ ಆರೋಪಿಯಾಗಿ ಸಂಜನಾಳ ಹೆಸರನ್ನು FIRನಲ್ಲಿ ದಾಖಲಿಸಲಾಗಿದೆ.

ಸದ್ಯ ಸಂಜನಾರನ್ನ ವಸಂತನಗರದಲ್ಲಿರುವ ರಿಮ್ಯಾಂಡ್ ಕೋರ್ಟ್​ನ 8ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರ ಎದುರು ಹಾಜರುಪಡಿಸಿದ್ದು, ವಿಚಾರಣೆಗಾಗಿ ಕಸ್ಟಡಿಗೆ ನೀಡುವಂತೆ ಸಿಸಿಬಿ ತಂಡ ಮನವಿ ಮಾಡಿಕೊಂಡಿತ್ತು. ಅದರಂತೆ ನಟಿ ಸಂಜನಾ 5 ದಿನಗಳ ಕಾಲ ಸಿಸಿಬಿ ಪೊಲೀಸರ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.

ರಾಗಿಣಿ ಇರುವಾಗ ಜಾಗಕ್ಕೇ ಸಂಜನಾನೂ ಶಿಫ್ಟ್: ಕೋರ್ಟ್​ನ ಆದೇಶದ ನಂತರ ನಟಿ ಸಂಜನಾ ಗಲ್ರಾನಿನ ಮಡಿವಾಳದಲ್ಲಿರುವ ಮಹಿಳಾ ಸಾಂತ್ವನ ಕೇಂದ್ರಕ್ಕೆ ಶಿಫ್ಟ್ ಮಾಡಲಾಗುತ್ತಿದೆ. ನಟಿ ಸಂಜನಾ 5 ದಿನ ಸಿಸಿಬಿ ಪೊಲೀಸರ ಕಸ್ಟಡಿಯಲ್ಲಿ ಇರಬೇಕಾಗಿದೆ. ಹೀಗಾಗಿ ಪೊಲೀಸರು ಸಂಜನಾಳನ್ನ ನಟಿ ರಾಗಿಣಿ ಇರುವಾ ಮಹಿಳಾ ಸಾಂತ್ವನ ಕೇಂದ್ರಕ್ಕೆ ಕರೆದೊಯ್ಯಲಾಗುತ್ತಿದೆ.

Published On - 4:56 pm, Tue, 8 September 20

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?