AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ಸಂಜನಾ CCB ಪೊಲೀಸ್ ಕಸ್ಟಡಿಗೆ, ಎಷ್ಟು ದಿನ?

ಬೆಂಗಳೂರು: ಚಂದನವನದಲ್ಲಿ ಡ್ರಗ್ಸ್ ಜಾಲದ ನಶೆ ನಂಟಿರುವ ಪ್ರಕರಣ ಸಂಬಂಧಿಸಿ ಈಗಾಗಲೇ ನಟಿ ಸಂಜನಾ ಗಲ್ರಾನಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಪ್ರಕರಣದಲ್ಲಿ ಸಂಜನಾ ಎ-14. ನಿಯಾಜ್ ಎ-13 ಆಗಿದ್ದಾರೆ. 14ನೇ ಆರೋಪಿಯಾಗಿ ಸಂಜನಾಳ ಹೆಸರನ್ನು FIRನಲ್ಲಿ ದಾಖಲಿಸಲಾಗಿದೆ. ಸದ್ಯ ಸಂಜನಾರನ್ನ ವಸಂತನಗರದಲ್ಲಿರುವ ರಿಮ್ಯಾಂಡ್ ಕೋರ್ಟ್​ನ 8ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರ ಎದುರು ಹಾಜರುಪಡಿಸಿದ್ದು, ವಿಚಾರಣೆಗಾಗಿ ಕಸ್ಟಡಿಗೆ ನೀಡುವಂತೆ ಸಿಸಿಬಿ ತಂಡ ಮನವಿ ಮಾಡಿಕೊಂಡಿತ್ತು. ಅದರಂತೆ ನಟಿ ಸಂಜನಾ 5 ದಿನಗಳ ಕಾಲ ಸಿಸಿಬಿ ಪೊಲೀಸರ […]

ನಟಿ ಸಂಜನಾ CCB ಪೊಲೀಸ್ ಕಸ್ಟಡಿಗೆ, ಎಷ್ಟು ದಿನ?
ಆಯೇಷಾ ಬಾನು
ಆಯೇಷಾ ಬಾನು|

Updated on:Sep 08, 2020 | 5:02 PM

Share

ಬೆಂಗಳೂರು: ಚಂದನವನದಲ್ಲಿ ಡ್ರಗ್ಸ್ ಜಾಲದ ನಶೆ ನಂಟಿರುವ ಪ್ರಕರಣ ಸಂಬಂಧಿಸಿ ಈಗಾಗಲೇ ನಟಿ ಸಂಜನಾ ಗಲ್ರಾನಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಪ್ರಕರಣದಲ್ಲಿ ಸಂಜನಾ ಎ-14. ನಿಯಾಜ್ ಎ-13 ಆಗಿದ್ದಾರೆ. 14ನೇ ಆರೋಪಿಯಾಗಿ ಸಂಜನಾಳ ಹೆಸರನ್ನು FIRನಲ್ಲಿ ದಾಖಲಿಸಲಾಗಿದೆ.

ಸದ್ಯ ಸಂಜನಾರನ್ನ ವಸಂತನಗರದಲ್ಲಿರುವ ರಿಮ್ಯಾಂಡ್ ಕೋರ್ಟ್​ನ 8ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರ ಎದುರು ಹಾಜರುಪಡಿಸಿದ್ದು, ವಿಚಾರಣೆಗಾಗಿ ಕಸ್ಟಡಿಗೆ ನೀಡುವಂತೆ ಸಿಸಿಬಿ ತಂಡ ಮನವಿ ಮಾಡಿಕೊಂಡಿತ್ತು. ಅದರಂತೆ ನಟಿ ಸಂಜನಾ 5 ದಿನಗಳ ಕಾಲ ಸಿಸಿಬಿ ಪೊಲೀಸರ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.

ರಾಗಿಣಿ ಇರುವಾಗ ಜಾಗಕ್ಕೇ ಸಂಜನಾನೂ ಶಿಫ್ಟ್: ಕೋರ್ಟ್​ನ ಆದೇಶದ ನಂತರ ನಟಿ ಸಂಜನಾ ಗಲ್ರಾನಿನ ಮಡಿವಾಳದಲ್ಲಿರುವ ಮಹಿಳಾ ಸಾಂತ್ವನ ಕೇಂದ್ರಕ್ಕೆ ಶಿಫ್ಟ್ ಮಾಡಲಾಗುತ್ತಿದೆ. ನಟಿ ಸಂಜನಾ 5 ದಿನ ಸಿಸಿಬಿ ಪೊಲೀಸರ ಕಸ್ಟಡಿಯಲ್ಲಿ ಇರಬೇಕಾಗಿದೆ. ಹೀಗಾಗಿ ಪೊಲೀಸರು ಸಂಜನಾಳನ್ನ ನಟಿ ರಾಗಿಣಿ ಇರುವಾ ಮಹಿಳಾ ಸಾಂತ್ವನ ಕೇಂದ್ರಕ್ಕೆ ಕರೆದೊಯ್ಯಲಾಗುತ್ತಿದೆ.

Published On - 4:56 pm, Tue, 8 September 20

Follow Us
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಗೆ ಜಿಲ್ಲಾಡಳಿತದಿಂದ ಟಫ್ ರೂಲ್ಸ್
ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಗೆ ಜಿಲ್ಲಾಡಳಿತದಿಂದ ಟಫ್ ರೂಲ್ಸ್