AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ಸಂಜನಾ CCB ಪೊಲೀಸ್ ಕಸ್ಟಡಿಗೆ, ಎಷ್ಟು ದಿನ?

ಬೆಂಗಳೂರು: ಚಂದನವನದಲ್ಲಿ ಡ್ರಗ್ಸ್ ಜಾಲದ ನಶೆ ನಂಟಿರುವ ಪ್ರಕರಣ ಸಂಬಂಧಿಸಿ ಈಗಾಗಲೇ ನಟಿ ಸಂಜನಾ ಗಲ್ರಾನಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಪ್ರಕರಣದಲ್ಲಿ ಸಂಜನಾ ಎ-14. ನಿಯಾಜ್ ಎ-13 ಆಗಿದ್ದಾರೆ. 14ನೇ ಆರೋಪಿಯಾಗಿ ಸಂಜನಾಳ ಹೆಸರನ್ನು FIRನಲ್ಲಿ ದಾಖಲಿಸಲಾಗಿದೆ. ಸದ್ಯ ಸಂಜನಾರನ್ನ ವಸಂತನಗರದಲ್ಲಿರುವ ರಿಮ್ಯಾಂಡ್ ಕೋರ್ಟ್​ನ 8ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರ ಎದುರು ಹಾಜರುಪಡಿಸಿದ್ದು, ವಿಚಾರಣೆಗಾಗಿ ಕಸ್ಟಡಿಗೆ ನೀಡುವಂತೆ ಸಿಸಿಬಿ ತಂಡ ಮನವಿ ಮಾಡಿಕೊಂಡಿತ್ತು. ಅದರಂತೆ ನಟಿ ಸಂಜನಾ 5 ದಿನಗಳ ಕಾಲ ಸಿಸಿಬಿ ಪೊಲೀಸರ […]

ನಟಿ ಸಂಜನಾ CCB ಪೊಲೀಸ್ ಕಸ್ಟಡಿಗೆ, ಎಷ್ಟು ದಿನ?
ಆಯೇಷಾ ಬಾನು
|

Updated on:Sep 08, 2020 | 5:02 PM

Share

ಬೆಂಗಳೂರು: ಚಂದನವನದಲ್ಲಿ ಡ್ರಗ್ಸ್ ಜಾಲದ ನಶೆ ನಂಟಿರುವ ಪ್ರಕರಣ ಸಂಬಂಧಿಸಿ ಈಗಾಗಲೇ ನಟಿ ಸಂಜನಾ ಗಲ್ರಾನಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಪ್ರಕರಣದಲ್ಲಿ ಸಂಜನಾ ಎ-14. ನಿಯಾಜ್ ಎ-13 ಆಗಿದ್ದಾರೆ. 14ನೇ ಆರೋಪಿಯಾಗಿ ಸಂಜನಾಳ ಹೆಸರನ್ನು FIRನಲ್ಲಿ ದಾಖಲಿಸಲಾಗಿದೆ.

ಸದ್ಯ ಸಂಜನಾರನ್ನ ವಸಂತನಗರದಲ್ಲಿರುವ ರಿಮ್ಯಾಂಡ್ ಕೋರ್ಟ್​ನ 8ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರ ಎದುರು ಹಾಜರುಪಡಿಸಿದ್ದು, ವಿಚಾರಣೆಗಾಗಿ ಕಸ್ಟಡಿಗೆ ನೀಡುವಂತೆ ಸಿಸಿಬಿ ತಂಡ ಮನವಿ ಮಾಡಿಕೊಂಡಿತ್ತು. ಅದರಂತೆ ನಟಿ ಸಂಜನಾ 5 ದಿನಗಳ ಕಾಲ ಸಿಸಿಬಿ ಪೊಲೀಸರ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.

ರಾಗಿಣಿ ಇರುವಾಗ ಜಾಗಕ್ಕೇ ಸಂಜನಾನೂ ಶಿಫ್ಟ್: ಕೋರ್ಟ್​ನ ಆದೇಶದ ನಂತರ ನಟಿ ಸಂಜನಾ ಗಲ್ರಾನಿನ ಮಡಿವಾಳದಲ್ಲಿರುವ ಮಹಿಳಾ ಸಾಂತ್ವನ ಕೇಂದ್ರಕ್ಕೆ ಶಿಫ್ಟ್ ಮಾಡಲಾಗುತ್ತಿದೆ. ನಟಿ ಸಂಜನಾ 5 ದಿನ ಸಿಸಿಬಿ ಪೊಲೀಸರ ಕಸ್ಟಡಿಯಲ್ಲಿ ಇರಬೇಕಾಗಿದೆ. ಹೀಗಾಗಿ ಪೊಲೀಸರು ಸಂಜನಾಳನ್ನ ನಟಿ ರಾಗಿಣಿ ಇರುವಾ ಮಹಿಳಾ ಸಾಂತ್ವನ ಕೇಂದ್ರಕ್ಕೆ ಕರೆದೊಯ್ಯಲಾಗುತ್ತಿದೆ.

Published On - 4:56 pm, Tue, 8 September 20

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ