AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ಸಂಜನಾ 11 ಬ್ಯಾಂಕ್ ಖಾತೆಗಳು ಶೀಘ್ರವೇ ಫ್ರೀಜ್​ ಸಾಧ್ಯತೆ

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟಿದೆ ಎಂಬ ಪ್ರಕರಣ ದಿನೇ ದಿನೇ ಹೊಸ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಈಗ ಇದೇ ಕೇಸ್​ನಲ್ಲಿ ಪರಪ್ಪನ ಅಗ್ರಹಾರ ಸೇರಿದ ಸ್ಯಾಂಡಲ್‌ವುಡ್‌ ನಟಿ ಸಂಜನಾ ಗಲ್ರಾನಿಯ 11 ಬ್ಯಾಂಕ್​ ಖಾತೆಗಳು ಪತ್ತೆಯಾಗಿವೆ. ಬಂಧನಕ್ಕೂ ಕೆಲವೇ ದಿನಗಳ ಹಿಂದೆ ಸಂಜನಾ ಖಾತೆಗಳಿಂದ ಹಣ ಡ್ರಾ ಮಾಡಿದ್ದಾರೆ. 11 ಬ್ಯಾಂಕ್ ಖಾತೆಗಳಲ್ಲಿ ಕೇವಲ ₹40 ಲಕ್ಷ ಹಣ ಮಾತ್ರ ಉಳಿಸಿದ್ದಾರೆ. ಆದರೆ ಬಂಧನಕ್ಕೂ ಮೊದಲು‌ ಸಾಕಷ್ಟು ಹಣದ ವಹಿವಾಟು ಮಾಡಿದ್ದಾರೆ. ಸದ್ಯ 11 ಖಾತೆಗಳ ಹಣ […]

ನಟಿ ಸಂಜನಾ 11 ಬ್ಯಾಂಕ್ ಖಾತೆಗಳು ಶೀಘ್ರವೇ ಫ್ರೀಜ್​ ಸಾಧ್ಯತೆ
ಆಯೇಷಾ ಬಾನು
| Edited By: |

Updated on:Sep 30, 2020 | 4:02 PM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟಿದೆ ಎಂಬ ಪ್ರಕರಣ ದಿನೇ ದಿನೇ ಹೊಸ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಈಗ ಇದೇ ಕೇಸ್​ನಲ್ಲಿ ಪರಪ್ಪನ ಅಗ್ರಹಾರ ಸೇರಿದ ಸ್ಯಾಂಡಲ್‌ವುಡ್‌ ನಟಿ ಸಂಜನಾ ಗಲ್ರಾನಿಯ 11 ಬ್ಯಾಂಕ್​ ಖಾತೆಗಳು ಪತ್ತೆಯಾಗಿವೆ.

ಬಂಧನಕ್ಕೂ ಕೆಲವೇ ದಿನಗಳ ಹಿಂದೆ ಸಂಜನಾ ಖಾತೆಗಳಿಂದ ಹಣ ಡ್ರಾ ಮಾಡಿದ್ದಾರೆ. 11 ಬ್ಯಾಂಕ್ ಖಾತೆಗಳಲ್ಲಿ ಕೇವಲ ₹40 ಲಕ್ಷ ಹಣ ಮಾತ್ರ ಉಳಿಸಿದ್ದಾರೆ. ಆದರೆ ಬಂಧನಕ್ಕೂ ಮೊದಲು‌ ಸಾಕಷ್ಟು ಹಣದ ವಹಿವಾಟು ಮಾಡಿದ್ದಾರೆ. ಸದ್ಯ 11 ಖಾತೆಗಳ ಹಣ ವರ್ಗಾವಣೆಯ ಮಾಹಿತಿ‌ಯನ್ನು ಸಿಸಿಬಿ ಸಂಗ್ರಹಿಸಿದೆ. ಕೆಲ ಬ್ಯಾಂಕ್ ಖಾತೆಗಳಿಗೆ ವಿದೇಶಗಳಿಂದಲೂ ಹಣ ವರ್ಗಾವಣೆ ಮಾಡಲಾಗಿದೆ. ಆದರೆ ಯಾರು ಹಣ ಕಳಿಸುತ್ತಿದ್ದರೆಂಬುದರ ಬಗ್ಗೆ ಮಾಹಿತಿ ಸಂಗ್ರಹವಾಗಿಲ್ಲ. ಶೀಘ್ರವೇ ಸಂಜನಾ ಬ್ಯಾಂಕ್ ಖಾತೆಗಳನ್ನು ಫ್ರೀಜ್​ ಮಾಡುವ ಸಾಧ್ಯತೆ ಇದೆ.

Published On - 3:19 pm, Wed, 30 September 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ