AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸದ್ಯಕ್ಕೆ ಬರಾಕಿಲ್ಲ ಅಂದ ರಾಗಿಣಿಗೆ ಟಕ್ಕರ್ ಕೊಟ್ಟ CCB

ಬೆಂಗಳೂರು: CCB ವಿಚಾರಣೆಗೆ ಸೋಮವಾರ ಹಾಜರಾಗುತ್ತೇನೆ ಎಂದು ಟ್ವೀಟ್​ ಮಾಡಿದ್ದ ನಟಿ ರಾಗಿಣಿಗೆ CCB ದಳವು ಟಕ್ಕರ್ ಕೊಟ್ಟಿದೆ. ನೀವು ನಾಳೆ ವಿಚಾರಣೆಗೆ ಬರಲೇಬೇಕು ಎಂದು CCB ಮತ್ತೊಂದು ನೋಟಿಸ್ ಕೊಡಲು ಸಿದ್ಧತೆ ನಡೆಸಿದೆ. ತನಿಖೆ ತೀವ್ರಗತಿಯಲ್ಲಿ ಮುಂದುವರಿದ ಹಿನ್ನೆಲೆಯಲ್ಲಿ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿರುವ CCB, ರಾಗಿಣಿ ಹಾಜರಾಗಲೇಬೇಕು ಎಂದು ಮತ್ತೊಂದು ನೋಟಿಸ್ ನೀಡಲು ಸಿದ್ಧತೆ ನಡೆಸಿದೆ. ಈಗಾಗಲೆ CCB ವಶದಲ್ಲಿರುವ ರಾಗಿಣಿ ಆಪ್ತ ರವಿಶಂಕರ್​ನಿಂದ ಮತ್ತಷ್ಟು ಮಾಹಿತಿ ಪಡೆಯಬೇಕು. ಕಸ್ಟಡಿಗೆ ತೆಗೆದುಕೊಂಡು ವಿಚಾರಣೆ ನಡೆಸಬೇಕು. ಅದೂ […]

ಸದ್ಯಕ್ಕೆ ಬರಾಕಿಲ್ಲ ಅಂದ ರಾಗಿಣಿಗೆ ಟಕ್ಕರ್ ಕೊಟ್ಟ CCB
KUSHAL V
| Edited By: |

Updated on: Sep 03, 2020 | 2:18 PM

Share

ಬೆಂಗಳೂರು: CCB ವಿಚಾರಣೆಗೆ ಸೋಮವಾರ ಹಾಜರಾಗುತ್ತೇನೆ ಎಂದು ಟ್ವೀಟ್​ ಮಾಡಿದ್ದ ನಟಿ ರಾಗಿಣಿಗೆ CCB ದಳವು ಟಕ್ಕರ್ ಕೊಟ್ಟಿದೆ. ನೀವು ನಾಳೆ ವಿಚಾರಣೆಗೆ ಬರಲೇಬೇಕು ಎಂದು CCB ಮತ್ತೊಂದು ನೋಟಿಸ್ ಕೊಡಲು ಸಿದ್ಧತೆ ನಡೆಸಿದೆ.

ತನಿಖೆ ತೀವ್ರಗತಿಯಲ್ಲಿ ಮುಂದುವರಿದ ಹಿನ್ನೆಲೆಯಲ್ಲಿ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿರುವ CCB, ರಾಗಿಣಿ ಹಾಜರಾಗಲೇಬೇಕು ಎಂದು ಮತ್ತೊಂದು ನೋಟಿಸ್ ನೀಡಲು ಸಿದ್ಧತೆ ನಡೆಸಿದೆ.

ಈಗಾಗಲೆ CCB ವಶದಲ್ಲಿರುವ ರಾಗಿಣಿ ಆಪ್ತ ರವಿಶಂಕರ್​ನಿಂದ ಮತ್ತಷ್ಟು ಮಾಹಿತಿ ಪಡೆಯಬೇಕು. ಕಸ್ಟಡಿಗೆ ತೆಗೆದುಕೊಂಡು ವಿಚಾರಣೆ ನಡೆಸಬೇಕು. ಅದೂ ಅಲ್ಲದೆ, ರವಿಶಂಕರ್​ ಪ್ರಮುಖವಾಗಿ ರಾಗಿಣಿಯ ಹೆಸರನ್ನೇ ಹೇಳಿರುವ ಮಾಹಿತಿ ದೊರೆತಿದೆ. ಹೀಗಾಗಿ ನಾಳೆ ರಾಗಿಣಿ ವಿಚಾರಣೆಗೆ ಬರಲೇಬೇಕು. ಬಾರದಿದ್ದಲ್ಲಿ CCB ಮುಂದಿನ ಕಾನೂನು ಕ್ರಮಕ್ಕೆ ಮುಂದಾಗಲಿದೆ ಎಂದು ಉನ್ನತ ಮೂಲಗಳು ತಿಳಿಸಿದೆ.

ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!