AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸದ್ಯಕ್ಕೆ ಬರಾಕಿಲ್ಲ ಅಂದ ರಾಗಿಣಿಗೆ ಟಕ್ಕರ್ ಕೊಟ್ಟ CCB

ಬೆಂಗಳೂರು: CCB ವಿಚಾರಣೆಗೆ ಸೋಮವಾರ ಹಾಜರಾಗುತ್ತೇನೆ ಎಂದು ಟ್ವೀಟ್​ ಮಾಡಿದ್ದ ನಟಿ ರಾಗಿಣಿಗೆ CCB ದಳವು ಟಕ್ಕರ್ ಕೊಟ್ಟಿದೆ. ನೀವು ನಾಳೆ ವಿಚಾರಣೆಗೆ ಬರಲೇಬೇಕು ಎಂದು CCB ಮತ್ತೊಂದು ನೋಟಿಸ್ ಕೊಡಲು ಸಿದ್ಧತೆ ನಡೆಸಿದೆ. ತನಿಖೆ ತೀವ್ರಗತಿಯಲ್ಲಿ ಮುಂದುವರಿದ ಹಿನ್ನೆಲೆಯಲ್ಲಿ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿರುವ CCB, ರಾಗಿಣಿ ಹಾಜರಾಗಲೇಬೇಕು ಎಂದು ಮತ್ತೊಂದು ನೋಟಿಸ್ ನೀಡಲು ಸಿದ್ಧತೆ ನಡೆಸಿದೆ. ಈಗಾಗಲೆ CCB ವಶದಲ್ಲಿರುವ ರಾಗಿಣಿ ಆಪ್ತ ರವಿಶಂಕರ್​ನಿಂದ ಮತ್ತಷ್ಟು ಮಾಹಿತಿ ಪಡೆಯಬೇಕು. ಕಸ್ಟಡಿಗೆ ತೆಗೆದುಕೊಂಡು ವಿಚಾರಣೆ ನಡೆಸಬೇಕು. ಅದೂ […]

ಸದ್ಯಕ್ಕೆ ಬರಾಕಿಲ್ಲ ಅಂದ ರಾಗಿಣಿಗೆ ಟಕ್ಕರ್ ಕೊಟ್ಟ CCB
KUSHAL V
| Edited By: ಸಾಧು ಶ್ರೀನಾಥ್​|

Updated on: Sep 03, 2020 | 2:18 PM

Share

ಬೆಂಗಳೂರು: CCB ವಿಚಾರಣೆಗೆ ಸೋಮವಾರ ಹಾಜರಾಗುತ್ತೇನೆ ಎಂದು ಟ್ವೀಟ್​ ಮಾಡಿದ್ದ ನಟಿ ರಾಗಿಣಿಗೆ CCB ದಳವು ಟಕ್ಕರ್ ಕೊಟ್ಟಿದೆ. ನೀವು ನಾಳೆ ವಿಚಾರಣೆಗೆ ಬರಲೇಬೇಕು ಎಂದು CCB ಮತ್ತೊಂದು ನೋಟಿಸ್ ಕೊಡಲು ಸಿದ್ಧತೆ ನಡೆಸಿದೆ.

ತನಿಖೆ ತೀವ್ರಗತಿಯಲ್ಲಿ ಮುಂದುವರಿದ ಹಿನ್ನೆಲೆಯಲ್ಲಿ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿರುವ CCB, ರಾಗಿಣಿ ಹಾಜರಾಗಲೇಬೇಕು ಎಂದು ಮತ್ತೊಂದು ನೋಟಿಸ್ ನೀಡಲು ಸಿದ್ಧತೆ ನಡೆಸಿದೆ.

ಈಗಾಗಲೆ CCB ವಶದಲ್ಲಿರುವ ರಾಗಿಣಿ ಆಪ್ತ ರವಿಶಂಕರ್​ನಿಂದ ಮತ್ತಷ್ಟು ಮಾಹಿತಿ ಪಡೆಯಬೇಕು. ಕಸ್ಟಡಿಗೆ ತೆಗೆದುಕೊಂಡು ವಿಚಾರಣೆ ನಡೆಸಬೇಕು. ಅದೂ ಅಲ್ಲದೆ, ರವಿಶಂಕರ್​ ಪ್ರಮುಖವಾಗಿ ರಾಗಿಣಿಯ ಹೆಸರನ್ನೇ ಹೇಳಿರುವ ಮಾಹಿತಿ ದೊರೆತಿದೆ. ಹೀಗಾಗಿ ನಾಳೆ ರಾಗಿಣಿ ವಿಚಾರಣೆಗೆ ಬರಲೇಬೇಕು. ಬಾರದಿದ್ದಲ್ಲಿ CCB ಮುಂದಿನ ಕಾನೂನು ಕ್ರಮಕ್ಕೆ ಮುಂದಾಗಲಿದೆ ಎಂದು ಉನ್ನತ ಮೂಲಗಳು ತಿಳಿಸಿದೆ.

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು