AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸದ್ಯಕ್ಕೆ ಬರಾಕಿಲ್ಲ ಅಂದ ರಾಗಿಣಿಗೆ ಟಕ್ಕರ್ ಕೊಟ್ಟ CCB

ಬೆಂಗಳೂರು: CCB ವಿಚಾರಣೆಗೆ ಸೋಮವಾರ ಹಾಜರಾಗುತ್ತೇನೆ ಎಂದು ಟ್ವೀಟ್​ ಮಾಡಿದ್ದ ನಟಿ ರಾಗಿಣಿಗೆ CCB ದಳವು ಟಕ್ಕರ್ ಕೊಟ್ಟಿದೆ. ನೀವು ನಾಳೆ ವಿಚಾರಣೆಗೆ ಬರಲೇಬೇಕು ಎಂದು CCB ಮತ್ತೊಂದು ನೋಟಿಸ್ ಕೊಡಲು ಸಿದ್ಧತೆ ನಡೆಸಿದೆ. ತನಿಖೆ ತೀವ್ರಗತಿಯಲ್ಲಿ ಮುಂದುವರಿದ ಹಿನ್ನೆಲೆಯಲ್ಲಿ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿರುವ CCB, ರಾಗಿಣಿ ಹಾಜರಾಗಲೇಬೇಕು ಎಂದು ಮತ್ತೊಂದು ನೋಟಿಸ್ ನೀಡಲು ಸಿದ್ಧತೆ ನಡೆಸಿದೆ. ಈಗಾಗಲೆ CCB ವಶದಲ್ಲಿರುವ ರಾಗಿಣಿ ಆಪ್ತ ರವಿಶಂಕರ್​ನಿಂದ ಮತ್ತಷ್ಟು ಮಾಹಿತಿ ಪಡೆಯಬೇಕು. ಕಸ್ಟಡಿಗೆ ತೆಗೆದುಕೊಂಡು ವಿಚಾರಣೆ ನಡೆಸಬೇಕು. ಅದೂ […]

ಸದ್ಯಕ್ಕೆ ಬರಾಕಿಲ್ಲ ಅಂದ ರಾಗಿಣಿಗೆ ಟಕ್ಕರ್ ಕೊಟ್ಟ CCB
KUSHAL V
| Edited By: |

Updated on: Sep 03, 2020 | 2:18 PM

Share

ಬೆಂಗಳೂರು: CCB ವಿಚಾರಣೆಗೆ ಸೋಮವಾರ ಹಾಜರಾಗುತ್ತೇನೆ ಎಂದು ಟ್ವೀಟ್​ ಮಾಡಿದ್ದ ನಟಿ ರಾಗಿಣಿಗೆ CCB ದಳವು ಟಕ್ಕರ್ ಕೊಟ್ಟಿದೆ. ನೀವು ನಾಳೆ ವಿಚಾರಣೆಗೆ ಬರಲೇಬೇಕು ಎಂದು CCB ಮತ್ತೊಂದು ನೋಟಿಸ್ ಕೊಡಲು ಸಿದ್ಧತೆ ನಡೆಸಿದೆ.

ತನಿಖೆ ತೀವ್ರಗತಿಯಲ್ಲಿ ಮುಂದುವರಿದ ಹಿನ್ನೆಲೆಯಲ್ಲಿ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿರುವ CCB, ರಾಗಿಣಿ ಹಾಜರಾಗಲೇಬೇಕು ಎಂದು ಮತ್ತೊಂದು ನೋಟಿಸ್ ನೀಡಲು ಸಿದ್ಧತೆ ನಡೆಸಿದೆ.

ಈಗಾಗಲೆ CCB ವಶದಲ್ಲಿರುವ ರಾಗಿಣಿ ಆಪ್ತ ರವಿಶಂಕರ್​ನಿಂದ ಮತ್ತಷ್ಟು ಮಾಹಿತಿ ಪಡೆಯಬೇಕು. ಕಸ್ಟಡಿಗೆ ತೆಗೆದುಕೊಂಡು ವಿಚಾರಣೆ ನಡೆಸಬೇಕು. ಅದೂ ಅಲ್ಲದೆ, ರವಿಶಂಕರ್​ ಪ್ರಮುಖವಾಗಿ ರಾಗಿಣಿಯ ಹೆಸರನ್ನೇ ಹೇಳಿರುವ ಮಾಹಿತಿ ದೊರೆತಿದೆ. ಹೀಗಾಗಿ ನಾಳೆ ರಾಗಿಣಿ ವಿಚಾರಣೆಗೆ ಬರಲೇಬೇಕು. ಬಾರದಿದ್ದಲ್ಲಿ CCB ಮುಂದಿನ ಕಾನೂನು ಕ್ರಮಕ್ಕೆ ಮುಂದಾಗಲಿದೆ ಎಂದು ಉನ್ನತ ಮೂಲಗಳು ತಿಳಿಸಿದೆ.

Follow Us
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!