AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳು ನಟ ಅಜಿತ್ ಸಿನಿಮಾ ಸೆಟ್​ನಲ್ಲಿ ಮೊಬೈಲ್​ ಫೋನ್​ ಬ್ಯಾನ್

ತಮಿಳು ನಟ ಅಜಿತ್​ ಸದ್ಯ ವಲಿಮೈ ಸಿನಿಮಾದ ಶೂಟಿಂಗ್​ನಲ್ಲಿ ನಿರತರಾಗಿದ್ದಾರೆ. ಹೈದ್ರಾಬಾದ್​ನ ರಾಮೋಜಿ ರಾವ್​ ಫಿಲ್ಮ್​ ಸಿಟಿಯಲ್ಲಿ ಶೂಟಿಂಗ್ ನಡೆಯುತ್ತಿದೆ. ಆದ್ರೆ ಅಜಿತ್​ ಲುಕ್​ ರಿವೀಲ್​ ಆಗದಂತೆ ಮುನ್ನೆಚ್ಚರಿಕೆ ತೆಗೆದುಕೊಳ್ಳಲಾಗಿದೆ. ಸಿನಿಮಾ ಸೆಟ್​ನಲ್ಲಿ ಮೊಬೈಲ್​ ಫೋನ್​ ನಿಷೇಧಿಸಲಾಗಿದೆ. ತಿರುಪತಿ ಬೆಟ್ಟ ಹತ್ತಿದ ಸಮಂತಾ: ನಾಗಾರ್ಜು ಕುಟುಂಬದ ಸೊಸೆ ಸಂಮಂತಾ ಭಗವಂತನ ಮೊರೆ ಹೋಗಿದ್ದಾರೆ. ತಿರುಪತಿ ತಿಮ್ಮಪ್ಪನ್ನ ದರ್ಶನ ಪಡೆದಿದ್ದಾರೆ. 3500 ಮೆಟ್ಟಿಲುಗಳನ್ನ ಹತ್ತಿ ದೇವರ ದರ್ಶನ ಪಡೆದು ಪುನೀತರಾಗಿದ್ದಾರೆ. ಸಮಂತಾ ತಮ್ಮ ಸ್ನೇಹಿತೆ ನಟಿ ರಮ್ಯಾ ಜೊತೆಗೆ […]

ತಮಿಳು ನಟ ಅಜಿತ್ ಸಿನಿಮಾ ಸೆಟ್​ನಲ್ಲಿ ಮೊಬೈಲ್​ ಫೋನ್​ ಬ್ಯಾನ್
ಸಾಧು ಶ್ರೀನಾಥ್​
|

Updated on: Dec 21, 2019 | 9:04 AM

Share

ತಮಿಳು ನಟ ಅಜಿತ್​ ಸದ್ಯ ವಲಿಮೈ ಸಿನಿಮಾದ ಶೂಟಿಂಗ್​ನಲ್ಲಿ ನಿರತರಾಗಿದ್ದಾರೆ. ಹೈದ್ರಾಬಾದ್​ನ ರಾಮೋಜಿ ರಾವ್​ ಫಿಲ್ಮ್​ ಸಿಟಿಯಲ್ಲಿ ಶೂಟಿಂಗ್ ನಡೆಯುತ್ತಿದೆ. ಆದ್ರೆ ಅಜಿತ್​ ಲುಕ್​ ರಿವೀಲ್​ ಆಗದಂತೆ ಮುನ್ನೆಚ್ಚರಿಕೆ ತೆಗೆದುಕೊಳ್ಳಲಾಗಿದೆ. ಸಿನಿಮಾ ಸೆಟ್​ನಲ್ಲಿ ಮೊಬೈಲ್​ ಫೋನ್​ ನಿಷೇಧಿಸಲಾಗಿದೆ.

ತಿರುಪತಿ ಬೆಟ್ಟ ಹತ್ತಿದ ಸಮಂತಾ: ನಾಗಾರ್ಜು ಕುಟುಂಬದ ಸೊಸೆ ಸಂಮಂತಾ ಭಗವಂತನ ಮೊರೆ ಹೋಗಿದ್ದಾರೆ. ತಿರುಪತಿ ತಿಮ್ಮಪ್ಪನ್ನ ದರ್ಶನ ಪಡೆದಿದ್ದಾರೆ. 3500 ಮೆಟ್ಟಿಲುಗಳನ್ನ ಹತ್ತಿ ದೇವರ ದರ್ಶನ ಪಡೆದು ಪುನೀತರಾಗಿದ್ದಾರೆ. ಸಮಂತಾ ತಮ್ಮ ಸ್ನೇಹಿತೆ ನಟಿ ರಮ್ಯಾ ಜೊತೆಗೆ ತಿರುಪತಿ ಬೆಟ್ಟ ಏರಿದ್ದಾರೆ.

ಪ್ರಭಾಸ್​ಗಾಗಿ ಹೊಸ ಸೆಟ್​: ನಟ ಪ್ರಭಾಸ್​ ಸಾಹೋ ಸಿನಿಮಾದ ನಂತ್ರ ಜಾನ್​ ಚಿತ್ರದಲ್ಲಿ ಬ್ಯುಸಿ ಆಗಿದ್ದಾರೆ. ಸಿನಿಮಾ ಶೂಟಿಂಗ್​ ಶುರುಮಾಡಿರೋ ಸಿನಿಮಾ ತಂಡ ಹೊಸದೊಂದು ಸೆಟ್​ ನಿರ್ಮಿಸೋಕೆ ಮುಂದಾಗಿದೆ. ಪ್ರೈವೇಟ್​ ಜಾಗವನ್ನ 3ತಿಂಗಳಿಗೆ ಲೀಸ್​ ಹಾಡಿಕೊಂಡು 2ಕೋಟಿ ಬಜೆಟ್​ನ ಸೆಟ್​ ನಿರ್ಮಾಣ ಮಾಡಲು ಮುಂದಾಗಿದೆ.

ವರುಣ್​ ಧವನ್​ ಮದುವೆ ನಿಗಧಿ: ಬಾಲಿವುಡ್​ ನಟ ವರುಣ್ ಧವನ್​ ಮತ್ತು ನತಾಶಾ ಪ್ರೇಮ್​ ಕಹಾನಿ ಮದುವೆ ಹಂತ ತಲುಪಿದೆ. ಈಗಾಗ್ಳೇ ಎಂಗೇಜ್​ ಆಗಿರೋ ಈ ಜೋಡಿ ಮುಂದಿನ ವರ್ಷ ದಾಂಪತ್ಯ ಜೀವನಕ್ಕೆ ಕಾಲಿಡಲಿದೆ. 2020 ಏಪ್ರಿಲ್​ ನಲ್ಲಿ ಹಸೆಮಣೆ ಏರಲಿದೆ ವರುಣ್​-ನತಾಶಾ ಜೋಡಿ.

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ