AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳು ನಟ ಅಜಿತ್ ಸಿನಿಮಾ ಸೆಟ್​ನಲ್ಲಿ ಮೊಬೈಲ್​ ಫೋನ್​ ಬ್ಯಾನ್

ತಮಿಳು ನಟ ಅಜಿತ್​ ಸದ್ಯ ವಲಿಮೈ ಸಿನಿಮಾದ ಶೂಟಿಂಗ್​ನಲ್ಲಿ ನಿರತರಾಗಿದ್ದಾರೆ. ಹೈದ್ರಾಬಾದ್​ನ ರಾಮೋಜಿ ರಾವ್​ ಫಿಲ್ಮ್​ ಸಿಟಿಯಲ್ಲಿ ಶೂಟಿಂಗ್ ನಡೆಯುತ್ತಿದೆ. ಆದ್ರೆ ಅಜಿತ್​ ಲುಕ್​ ರಿವೀಲ್​ ಆಗದಂತೆ ಮುನ್ನೆಚ್ಚರಿಕೆ ತೆಗೆದುಕೊಳ್ಳಲಾಗಿದೆ. ಸಿನಿಮಾ ಸೆಟ್​ನಲ್ಲಿ ಮೊಬೈಲ್​ ಫೋನ್​ ನಿಷೇಧಿಸಲಾಗಿದೆ. ತಿರುಪತಿ ಬೆಟ್ಟ ಹತ್ತಿದ ಸಮಂತಾ: ನಾಗಾರ್ಜು ಕುಟುಂಬದ ಸೊಸೆ ಸಂಮಂತಾ ಭಗವಂತನ ಮೊರೆ ಹೋಗಿದ್ದಾರೆ. ತಿರುಪತಿ ತಿಮ್ಮಪ್ಪನ್ನ ದರ್ಶನ ಪಡೆದಿದ್ದಾರೆ. 3500 ಮೆಟ್ಟಿಲುಗಳನ್ನ ಹತ್ತಿ ದೇವರ ದರ್ಶನ ಪಡೆದು ಪುನೀತರಾಗಿದ್ದಾರೆ. ಸಮಂತಾ ತಮ್ಮ ಸ್ನೇಹಿತೆ ನಟಿ ರಮ್ಯಾ ಜೊತೆಗೆ […]

ತಮಿಳು ನಟ ಅಜಿತ್ ಸಿನಿಮಾ ಸೆಟ್​ನಲ್ಲಿ ಮೊಬೈಲ್​ ಫೋನ್​ ಬ್ಯಾನ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Dec 21, 2019 | 9:04 AM

Share

ತಮಿಳು ನಟ ಅಜಿತ್​ ಸದ್ಯ ವಲಿಮೈ ಸಿನಿಮಾದ ಶೂಟಿಂಗ್​ನಲ್ಲಿ ನಿರತರಾಗಿದ್ದಾರೆ. ಹೈದ್ರಾಬಾದ್​ನ ರಾಮೋಜಿ ರಾವ್​ ಫಿಲ್ಮ್​ ಸಿಟಿಯಲ್ಲಿ ಶೂಟಿಂಗ್ ನಡೆಯುತ್ತಿದೆ. ಆದ್ರೆ ಅಜಿತ್​ ಲುಕ್​ ರಿವೀಲ್​ ಆಗದಂತೆ ಮುನ್ನೆಚ್ಚರಿಕೆ ತೆಗೆದುಕೊಳ್ಳಲಾಗಿದೆ. ಸಿನಿಮಾ ಸೆಟ್​ನಲ್ಲಿ ಮೊಬೈಲ್​ ಫೋನ್​ ನಿಷೇಧಿಸಲಾಗಿದೆ.

ತಿರುಪತಿ ಬೆಟ್ಟ ಹತ್ತಿದ ಸಮಂತಾ: ನಾಗಾರ್ಜು ಕುಟುಂಬದ ಸೊಸೆ ಸಂಮಂತಾ ಭಗವಂತನ ಮೊರೆ ಹೋಗಿದ್ದಾರೆ. ತಿರುಪತಿ ತಿಮ್ಮಪ್ಪನ್ನ ದರ್ಶನ ಪಡೆದಿದ್ದಾರೆ. 3500 ಮೆಟ್ಟಿಲುಗಳನ್ನ ಹತ್ತಿ ದೇವರ ದರ್ಶನ ಪಡೆದು ಪುನೀತರಾಗಿದ್ದಾರೆ. ಸಮಂತಾ ತಮ್ಮ ಸ್ನೇಹಿತೆ ನಟಿ ರಮ್ಯಾ ಜೊತೆಗೆ ತಿರುಪತಿ ಬೆಟ್ಟ ಏರಿದ್ದಾರೆ.

ಪ್ರಭಾಸ್​ಗಾಗಿ ಹೊಸ ಸೆಟ್​: ನಟ ಪ್ರಭಾಸ್​ ಸಾಹೋ ಸಿನಿಮಾದ ನಂತ್ರ ಜಾನ್​ ಚಿತ್ರದಲ್ಲಿ ಬ್ಯುಸಿ ಆಗಿದ್ದಾರೆ. ಸಿನಿಮಾ ಶೂಟಿಂಗ್​ ಶುರುಮಾಡಿರೋ ಸಿನಿಮಾ ತಂಡ ಹೊಸದೊಂದು ಸೆಟ್​ ನಿರ್ಮಿಸೋಕೆ ಮುಂದಾಗಿದೆ. ಪ್ರೈವೇಟ್​ ಜಾಗವನ್ನ 3ತಿಂಗಳಿಗೆ ಲೀಸ್​ ಹಾಡಿಕೊಂಡು 2ಕೋಟಿ ಬಜೆಟ್​ನ ಸೆಟ್​ ನಿರ್ಮಾಣ ಮಾಡಲು ಮುಂದಾಗಿದೆ.

ವರುಣ್​ ಧವನ್​ ಮದುವೆ ನಿಗಧಿ: ಬಾಲಿವುಡ್​ ನಟ ವರುಣ್ ಧವನ್​ ಮತ್ತು ನತಾಶಾ ಪ್ರೇಮ್​ ಕಹಾನಿ ಮದುವೆ ಹಂತ ತಲುಪಿದೆ. ಈಗಾಗ್ಳೇ ಎಂಗೇಜ್​ ಆಗಿರೋ ಈ ಜೋಡಿ ಮುಂದಿನ ವರ್ಷ ದಾಂಪತ್ಯ ಜೀವನಕ್ಕೆ ಕಾಲಿಡಲಿದೆ. 2020 ಏಪ್ರಿಲ್​ ನಲ್ಲಿ ಹಸೆಮಣೆ ಏರಲಿದೆ ವರುಣ್​-ನತಾಶಾ ಜೋಡಿ.

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್