AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇಂದ್ರಜಿತ್ ಲಂಕೇಶ್ ಗಂಡಸಾಗಿದ್ರೆ ನನ್ನ ಆಡಿಯೋ ಕ್ಲಿಪ್ ಬಿಡಲಿ’; ದರ್ಶನ್ ಸವಾಲು

ಮೈಸೂರಿನ ‘ಸಂದೇಶ್ ದಿ ಪ್ರಿನ್ಸ್’ ಹೋಟೆಲ್ ಸಿಬ್ಬಂದಿ ಮೇಲೆ ದರ್ಶನ್ ಹಲ್ಲೆ ನಡೆಸಿದ್ದಾರೆ ಎನ್ನುವ ಪ್ರಕರಣ ನಾನಾ ತಿರುವು ಪಡೆದುಕೊಂಡಿದೆ. ಆರೋಪ ಪ್ರತ್ಯಾರೋಪ ಮುಂದುವರಿಯುತ್ತಲೇ ಇದೆ.

‘ಇಂದ್ರಜಿತ್ ಲಂಕೇಶ್ ಗಂಡಸಾಗಿದ್ರೆ ನನ್ನ ಆಡಿಯೋ ಕ್ಲಿಪ್ ಬಿಡಲಿ’; ದರ್ಶನ್ ಸವಾಲು
ದರ್ಶನ್​
TV9 Web
| Edited By: |

Updated on: Jul 17, 2021 | 6:03 PM

Share

ನಟ ದರ್ಶನ್​ ಹಾಗೂ ಇಂದ್ರಜಿತ್​ ನಡುವಿನ ತಿಕ್ಕಾಟ ದಿನ ಕಳೆದಂತೆ ಮತ್ತಷ್ಟು ಜಟಿಲವಾಗುತ್ತಿದೆ. ದರ್ಶನ್​ ಹಾಗೂ ಇಂದ್ರಜಿತ್​ ನಡುವೆ ವಾಗ್ವಾದ ಶನಿವಾರವೂ ಮುಂದುವರಿದಿದೆ. ಇಂದ್ರಜಿತ್​ ಲಂಕೇಶ್​ ಅವರು ತಮ್ಮ ಬಳಿ ದರ್ಶನ್​ ಆಡಿಯೋ ಇದೆ ಎಂದಿದ್ದರು. ಇದನ್ನು ರಿಲೀಸ್​ ಮಾಡೋಕೆ ದರ್ಶನ್​ ಆಗ್ರಹಿಸಿದ್ದಾರೆ.

‘ಇಂದ್ರಜಿತ್​ ಸೆಲೆಬ್ರಿಟಿಗಳು ಅವಿದ್ಯಾವಂತ ಅಂದ್ರು. ಬೇರೆಯವರ ಬಗ್ಗೆ ನಾನು ಮಾತನಾಡಲ್ಲ. ನಾನು 10ನೇ ಕ್ಲಾಸ್​ ಪಾಸ್. ನಾನು ಒಪ್ಪಿಕೊಳ್ತೀನಿ. ಅವನಿಗೆ ಯೋಗ್ಯತೆ ಇದ್ರೆ ಒಂದು ಚಿತ್ರ ನಿರ್ದೇಶನ ಮಾಡಲಿ. ಸರಿಯಾಗಿ ಒಂದು ಚಿತ್ರ ಮಾಡಲಿ. ನಾನು ಮಾತಾಡಿರುವ ಆಡಿಯೋ ಇದೆ ಎಂದು ಹೇಳುತ್ತಿದ್ದಾರೆ. ಗಂಡಸು ಆಗಿದ್ದರೆ ಇಂದು ಸಂಜೆಯೇ ಬಿಡುಗಡೆ ಮಾಡಲಿ. ತೋಟದಲ್ಲಿ ರೇವ್ ಪಾರ್ಟಿ ಎಂದು ಇಂದ್ರಜಿತ್ ಆರೋಪ ಮಾಡಿದ್ದಾರೆ.  ನನ್ನ ತೋಟದಲ್ಲಿ ರೇವ್ ಪಾರ್ಟಿ ಮಾಡಲು ಆಗುತ್ತಾ?’  ಎಂದು ದರ್ಶನ್​ ಪ್ರಶ್ನೆ ಮಾಡಿದ್ದಾರೆ.

‘ನಾನು ಎಲ್ಲಾ ರೀತಿಯ ಪಾತ್ರಗಳನ್ನೂ ಮಾಡುವುದಕ್ಕೆ ರೆಡಿ. ಸಂಗೊಳ್ಳಿ ರಾಯಣ್ಣ ಮಾಡಲೂ ರೆಡಿ, ಮೆಜೆಸ್ಟಿಕ್​ ಮಾಡಲು ಸಿದ್ಧ. ನಾನ್ಯಾಕೆ ಕ್ಷಮೆ ಕೇಳಲಿ, ಯಾಕೆ ಕ್ಷಮೆ ಕೇಳಬೇಕು. ಇಂದ್ರಜಿತ್​ ಗಂಡಸು ಆಗಿದ್ರೆ ಇಂದೇ ಆಡಿಯೋ ಬಿಡಲಿ. ಸಿನಿಮಾ ಮಾಡುತ್ತೀರಾ ಬನ್ನಿ ಸಿನಿಮಾ ಮಾಡೋಣ. ಆದರೆ ವೈಯಕ್ತಿಕವಾಗಿ ಈ ರೀತಿ ಮಾಡುವುದು ಬೇಡ. 25 ಕೋಟಿ ವಂಚನೆ ಯತ್ನ ಪ್ರಕರಣ ಎಲ್ಲಿಗೆ ಹೋಯ್ತು? ಯಾಕೆ ಪ್ರಕರಣ ದೊಡ್ಮನೆಯತ್ತ ಹೋಗುತ್ತಿದೆ. ಇದೆಲ್ಲಾ ಉಮಾಪತಿಯಿಂದಲೇ ಡೈವರ್ಟ್​ ಆಗುತ್ತಿದೆ’ ಎಂದರು ದರ್ಶನ್​.

ಇದನ್ನೂ ಓದಿ: ನನ್ನ ತೋಟದಲ್ಲಿ ಗಂಜಲು ವಾಸನೆ ಬಿಟ್ರೆ ಮತ್ತೇನಿದೆ? ದರ್ಶನ್ ನೇರಾನೇರ ಪ್ರಶ್ನೆ 

ದರ್ಶನ್ ಸುದ್ದಿಗೋಷ್ಠಿ: ದೊಡ್ಮನೆ ಆಸ್ತಿ ವಿವಾದದಲ್ಲಿ ದರ್ಶನ್ ಹೆಸರು: ಸ್ಪಷ್ಟನೆ ನೀಡಿದ ಡಿ ಬಾಸ್

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ