AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ತೋಟದಲ್ಲಿ ಗಂಜಲು ವಾಸನೆ ಬಿಟ್ರೆ ಮತ್ತೇನಿದೆ? ದರ್ಶನ್ ನೇರಾನೇರ ಪ್ರಶ್ನೆ

ತಮ್ಮ ಫಾರ್ಮ್​ಹೌಸ್​ನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, ನಾನು ಪಾರ್ಟಿ ಮಾಡಬೇಕು ಅಂದಿದ್ರೆ ಇದೇ ತೋಟದಲ್ಲಿ ಲಾನ್​ಗಳನ್ನು ಮಾಡಿಸಿ, ರೂಂಗಳನ್ನು ಕಟ್ಟಿಸುತ್ತಿದೆ. ರೇವ್​ಪಾರ್ಟಿ ಮಾಡುವ ಸ್ಥಳ ಹೀಗಿರುತ್ತಾ? ಎಂದು ಅವರು ಖಡಕ್ ಪ್ರಶ್ನಿಸಿದರು.

ನನ್ನ ತೋಟದಲ್ಲಿ ಗಂಜಲು ವಾಸನೆ ಬಿಟ್ರೆ ಮತ್ತೇನಿದೆ? ದರ್ಶನ್ ನೇರಾನೇರ ಪ್ರಶ್ನೆ
ದರ್ಶನ್​ ರಾಬರ್ಟ್​ ಸಿನಿಮಾ ಪೋಸ್ಟರ್​
TV9 Web
| Edited By: |

Updated on:Jul 17, 2021 | 5:59 PM

Share

ದರ್ಶನ್ ಫಾರ್ಮ್​ಹೌಸ್​​ನಲ್ಲಿ ರೇವ್​ಪಾರ್ಟಿ ಎಂಬ ಊಹಾಪೋಹಗಳು ಕೇಳಿಬರುತ್ತಿವೆ. ಹಾಗೇನಾದರೂ ರೇವ್ ಪಾರ್ಟಿ ಮಾಡ್ಬೇಕು ಅಂತಿದ್ರೆ ನಾನು ನನ್ನ ಫಾರ್ಮ್​ಹೌಸ್​ನ್ನು ಹೀಗೆ ಇಟ್ಟುಕೊಳ್ಳುತ್ತಿದ್ದೆನಾ? ನನ್ನ ಫಾರ್ಮ್​ಹೌಸ್​ನಲ್ಲಿ ಎಷ್ಟು ದನಕರುಗಳು ಇದೆ ಎಂದು ನೋಡಿದ್ದೀರಾ ? ನನ್ನ ತೋಟದಲ್ಲಿ ರೇವ್ ಪಾರ್ಟಿ ಮಾಡಲು ಆಗುತ್ತಾ? ಇಲ್ಲಿ ಬರುವ ಗಂಜಲಿನ ವಾಸನೆಯನ್ನು ಎಂದಾದರು ಉಸಿರಾಡಿದ್ದೀರಾ? ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ (Challenging Star Darshan) ಇಂದ್ರಜಿತ್ ಲಂಕೇಶ್​ಗೆ ನೇರಾನೇರ ಸವಾಲು ಹಾಕಿದರು.

ಆದರೆ  ತಮ್ಮ ಫಾರ್ಮ್​ಹೌಸ್​ನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, ನಾನು ಪಾರ್ಟಿ ಮಾಡಬೇಕು ಅಂದಿದ್ರೆ ಇದೇ ತೋಟದಲ್ಲಿ ಲಾನ್​ಗಳನ್ನು ಮಾಡಿಸಿ, ರೂಂಗಳನ್ನು ಕಟ್ಟಿಸುತ್ತಿದೆ. ರೇವ್​ಪಾರ್ಟಿ ಮಾಡುವ ಸ್ಥಳ ಹೀಗಿರುತ್ತಾ? ಎಂದು ಅವರು ಖಡಕ್ ಪ್ರಶ್ನಿಸಿದರು. ಕಳೆದ ಸಲ ಡ್ರಗ್ ಕೇಸ್ ವಿಚಾರ ಮುನ್ನೆಲೆಗೆ ಬಂದಾಗ ನಿರ್ದೇಶಕ ಇಂದ್ರಜಿತ್ ಲಂಕೇಶ್ ಮೈಸೂರಿನಲ್ಲಿ ತೋಟ ಇರುವ ಸ್ಟಾರ್ ಒಬ್ಬರು ರೇವ್ ಪಾರ್ಟಿ ಮಾಡುತ್ತಾರೆ ಎಂದು ಅರೋಪಿಸಿದ್ದರು. ನಂತರ ಆ ಸ್ಟಾರ್ ನಾನು ಎಂದು ಗುಸುಗುಸು ಎದ್ದಿತ್ತು. ಮೈಸೂರಿನಲ್ಲಿ ಮತ್ಯಾವ ಸೆಲೆಬ್ರೆಟಿಯದ್ದು ಫಾರ್ಮ್​ಹೌಸ್ ಇದೆ ಎಂದು ನನಗೆ ತಿಳಿದಿಲ್ಲ. ಆದರೆ ನನ್ನ ಫಾರ್ಮ್​ಹೌಶ್ ಇರುವ ಕಾರಣ ನಾನು ಸ್ಪಷ್ಟನೆ ನೀಡುತ್ತಿದ್ದೇನೆ ಎಂದು ಅವರು ಇದೇ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು.

ಇದನ್ನೂ ಓದಿ: 

ದರ್ಶನ್ ಸುದ್ದಿಗೋಷ್ಠಿ: ದೊಡ್ಮನೆ ಆಸ್ತಿ ವಿವಾದದಲ್ಲಿ ದರ್ಶನ್ ಹೆಸರು: ಸ್ಪಷ್ಟನೆ ನೀಡಿದ ಡಿ ಬಾಸ್

‘ನಿಮ್ಮ ಪಯಣ ನರಕವಾಗಲಿ’: ಇಂದ್ರಜಿತ್​ ಫೋಟೋ ಇಟ್ಟು ಶ್ರದ್ಧಾಂಜಲಿ ಕೋರಿದ ದರ್ಶನ್​ ಅಭಿಮಾನಿಗಳು

(Challenging Star Darshan question Indrajit Lankesh Is there anything else in my garden to make rave party)

Published On - 5:52 pm, Sat, 17 July 21

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು