AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಟ್ಟಲ್ಲಿ ಕೊಡ್ತಿದ್ದ ಇಡ್ಲಿ, ವಡೆ ಮಿಸ್ ಮಾಡಿಕೊಂಡಿದ್ದೆ -8 ತಿಂಗಳ ನಂತ್ರ ಕ್ಯಾಮರಾ ಮುಂದೆ ನಟ ದರ್ಶನ್​

ಬೆಂಗಳೂರು: ಎಂಟು ತಿಂಗಳ ನಂತರ ಸಿನಿಮಾ ಚಟುವಟಿಕೆ ಆರಂಭವಾಗಿರೋದು ಖುಷಿ ಕೊಟ್ಟಿದೆ. ಸೆಟ್ಟಲ್ಲಿ ನಮಗೆಲ್ಲಾ ಕೊಡುತ್ತಿದ್ದ ಇಡ್ಲಿ, ವಡೆ ಮಿಸ್ ಮಾಡಿಕೊಂಡಿದ್ದೆ ಎಂದು ನಟ ದರ್ಶನ್​ ಹೇಳಿದರು. ಲಾಕ್​ಡೌನ್‌ ನಂತರ ಸಿನಿಮಾ ಮೂಹೂರ್ತಕ್ಕೆ ಆಗಮಿಸಿದ ನಟ ದರ್ಶನ್ 8 ತಿಂಗಳ ನಂತರ ಮೊದಲನೇ ಬಾರಿ ಕ್ಯಾಮರಾ ಮುಂದೆ ಕಾಣಿಸಿಕೊಂಡರು. ಆಪ್ತ ಧ್ರುವನ್ ಸಿನಿಮಾದ ಮುಹೂರ್ತದಲ್ಲಿ ಭಾಗಿಯಾಗಿದ್ದ ದರ್ಶನ್​ ರಾಜರಾಜೇಶ್ವರಿನಗರದ ಶೃಂಗಗಿರಿ ಷಣ್ಮುಖ ದೇವಸ್ಥಾನದಲ್ಲಿ ನಡೆದ ಭಗವಾನ್ ಶ್ರೀಕೃಷ್ಣಪರಮಾತ್ಮ ಸಿನಿಮಾದ ಮುಹೂರ್ತದಲ್ಲಿ ಭಾಗಿಯಾಗಿದ್ದರು. ಎಲ್ಲವೂ ಸರಿ ಹೋದ್ಮೇಲೆ ರಾಬರ್ಟ್ […]

ಸೆಟ್ಟಲ್ಲಿ ಕೊಡ್ತಿದ್ದ ಇಡ್ಲಿ, ವಡೆ ಮಿಸ್ ಮಾಡಿಕೊಂಡಿದ್ದೆ -8 ತಿಂಗಳ ನಂತ್ರ ಕ್ಯಾಮರಾ ಮುಂದೆ ನಟ ದರ್ಶನ್​
Follow us
KUSHAL V
|

Updated on: Oct 26, 2020 | 1:55 PM

ಬೆಂಗಳೂರು: ಎಂಟು ತಿಂಗಳ ನಂತರ ಸಿನಿಮಾ ಚಟುವಟಿಕೆ ಆರಂಭವಾಗಿರೋದು ಖುಷಿ ಕೊಟ್ಟಿದೆ. ಸೆಟ್ಟಲ್ಲಿ ನಮಗೆಲ್ಲಾ ಕೊಡುತ್ತಿದ್ದ ಇಡ್ಲಿ, ವಡೆ ಮಿಸ್ ಮಾಡಿಕೊಂಡಿದ್ದೆ ಎಂದು ನಟ ದರ್ಶನ್​ ಹೇಳಿದರು. ಲಾಕ್​ಡೌನ್‌ ನಂತರ ಸಿನಿಮಾ ಮೂಹೂರ್ತಕ್ಕೆ ಆಗಮಿಸಿದ ನಟ ದರ್ಶನ್ 8 ತಿಂಗಳ ನಂತರ ಮೊದಲನೇ ಬಾರಿ ಕ್ಯಾಮರಾ ಮುಂದೆ ಕಾಣಿಸಿಕೊಂಡರು. ಆಪ್ತ ಧ್ರುವನ್ ಸಿನಿಮಾದ ಮುಹೂರ್ತದಲ್ಲಿ ಭಾಗಿಯಾಗಿದ್ದ ದರ್ಶನ್​ ರಾಜರಾಜೇಶ್ವರಿನಗರದ ಶೃಂಗಗಿರಿ ಷಣ್ಮುಖ ದೇವಸ್ಥಾನದಲ್ಲಿ ನಡೆದ ಭಗವಾನ್ ಶ್ರೀಕೃಷ್ಣಪರಮಾತ್ಮ ಸಿನಿಮಾದ ಮುಹೂರ್ತದಲ್ಲಿ ಭಾಗಿಯಾಗಿದ್ದರು.

ಎಲ್ಲವೂ ಸರಿ ಹೋದ್ಮೇಲೆ ರಾಬರ್ಟ್ ರಿಲೀಸ್ ಆಗಲಿದೆ. ಇನ್ನು ದಸರಾ ಮಿಸ್ ಮಾಡಿಕೊಳ್ಳೋ ಬಗ್ಗೆ ಮಾತನಾಡಿದ ನಟ ಎಲ್ಲರೂ ದಸರಾ ಮಿಸ್ ಮಾಡ್ಕೊಂಡಿದ್ದಾರೆ. ಆದರೆ, ನಾನ್ ಮಾತ್ರ ಅಲ್ಲ ಎಂದು ದರ್ಶನ್​ ಹೇಳಿದರು.