AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಟ್ಟಲ್ಲಿ ಕೊಡ್ತಿದ್ದ ಇಡ್ಲಿ, ವಡೆ ಮಿಸ್ ಮಾಡಿಕೊಂಡಿದ್ದೆ -8 ತಿಂಗಳ ನಂತ್ರ ಕ್ಯಾಮರಾ ಮುಂದೆ ನಟ ದರ್ಶನ್​

ಬೆಂಗಳೂರು: ಎಂಟು ತಿಂಗಳ ನಂತರ ಸಿನಿಮಾ ಚಟುವಟಿಕೆ ಆರಂಭವಾಗಿರೋದು ಖುಷಿ ಕೊಟ್ಟಿದೆ. ಸೆಟ್ಟಲ್ಲಿ ನಮಗೆಲ್ಲಾ ಕೊಡುತ್ತಿದ್ದ ಇಡ್ಲಿ, ವಡೆ ಮಿಸ್ ಮಾಡಿಕೊಂಡಿದ್ದೆ ಎಂದು ನಟ ದರ್ಶನ್​ ಹೇಳಿದರು. ಲಾಕ್​ಡೌನ್‌ ನಂತರ ಸಿನಿಮಾ ಮೂಹೂರ್ತಕ್ಕೆ ಆಗಮಿಸಿದ ನಟ ದರ್ಶನ್ 8 ತಿಂಗಳ ನಂತರ ಮೊದಲನೇ ಬಾರಿ ಕ್ಯಾಮರಾ ಮುಂದೆ ಕಾಣಿಸಿಕೊಂಡರು. ಆಪ್ತ ಧ್ರುವನ್ ಸಿನಿಮಾದ ಮುಹೂರ್ತದಲ್ಲಿ ಭಾಗಿಯಾಗಿದ್ದ ದರ್ಶನ್​ ರಾಜರಾಜೇಶ್ವರಿನಗರದ ಶೃಂಗಗಿರಿ ಷಣ್ಮುಖ ದೇವಸ್ಥಾನದಲ್ಲಿ ನಡೆದ ಭಗವಾನ್ ಶ್ರೀಕೃಷ್ಣಪರಮಾತ್ಮ ಸಿನಿಮಾದ ಮುಹೂರ್ತದಲ್ಲಿ ಭಾಗಿಯಾಗಿದ್ದರು. ಎಲ್ಲವೂ ಸರಿ ಹೋದ್ಮೇಲೆ ರಾಬರ್ಟ್ […]

ಸೆಟ್ಟಲ್ಲಿ ಕೊಡ್ತಿದ್ದ ಇಡ್ಲಿ, ವಡೆ ಮಿಸ್ ಮಾಡಿಕೊಂಡಿದ್ದೆ -8 ತಿಂಗಳ ನಂತ್ರ ಕ್ಯಾಮರಾ ಮುಂದೆ ನಟ ದರ್ಶನ್​
Follow us
KUSHAL V
|

Updated on: Oct 26, 2020 | 1:55 PM

ಬೆಂಗಳೂರು: ಎಂಟು ತಿಂಗಳ ನಂತರ ಸಿನಿಮಾ ಚಟುವಟಿಕೆ ಆರಂಭವಾಗಿರೋದು ಖುಷಿ ಕೊಟ್ಟಿದೆ. ಸೆಟ್ಟಲ್ಲಿ ನಮಗೆಲ್ಲಾ ಕೊಡುತ್ತಿದ್ದ ಇಡ್ಲಿ, ವಡೆ ಮಿಸ್ ಮಾಡಿಕೊಂಡಿದ್ದೆ ಎಂದು ನಟ ದರ್ಶನ್​ ಹೇಳಿದರು. ಲಾಕ್​ಡೌನ್‌ ನಂತರ ಸಿನಿಮಾ ಮೂಹೂರ್ತಕ್ಕೆ ಆಗಮಿಸಿದ ನಟ ದರ್ಶನ್ 8 ತಿಂಗಳ ನಂತರ ಮೊದಲನೇ ಬಾರಿ ಕ್ಯಾಮರಾ ಮುಂದೆ ಕಾಣಿಸಿಕೊಂಡರು. ಆಪ್ತ ಧ್ರುವನ್ ಸಿನಿಮಾದ ಮುಹೂರ್ತದಲ್ಲಿ ಭಾಗಿಯಾಗಿದ್ದ ದರ್ಶನ್​ ರಾಜರಾಜೇಶ್ವರಿನಗರದ ಶೃಂಗಗಿರಿ ಷಣ್ಮುಖ ದೇವಸ್ಥಾನದಲ್ಲಿ ನಡೆದ ಭಗವಾನ್ ಶ್ರೀಕೃಷ್ಣಪರಮಾತ್ಮ ಸಿನಿಮಾದ ಮುಹೂರ್ತದಲ್ಲಿ ಭಾಗಿಯಾಗಿದ್ದರು.

ಎಲ್ಲವೂ ಸರಿ ಹೋದ್ಮೇಲೆ ರಾಬರ್ಟ್ ರಿಲೀಸ್ ಆಗಲಿದೆ. ಇನ್ನು ದಸರಾ ಮಿಸ್ ಮಾಡಿಕೊಳ್ಳೋ ಬಗ್ಗೆ ಮಾತನಾಡಿದ ನಟ ಎಲ್ಲರೂ ದಸರಾ ಮಿಸ್ ಮಾಡ್ಕೊಂಡಿದ್ದಾರೆ. ಆದರೆ, ನಾನ್ ಮಾತ್ರ ಅಲ್ಲ ಎಂದು ದರ್ಶನ್​ ಹೇಳಿದರು.

ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುದ್ವೇಷ ಅನ್ನೋದೇ ಇಲ್ಲ: ಮುಸ್ಲಿಂ ಯುವಕ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುದ್ವೇಷ ಅನ್ನೋದೇ ಇಲ್ಲ: ಮುಸ್ಲಿಂ ಯುವಕ