AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಟ್ಟಲ್ಲಿ ಕೊಡ್ತಿದ್ದ ಇಡ್ಲಿ, ವಡೆ ಮಿಸ್ ಮಾಡಿಕೊಂಡಿದ್ದೆ -8 ತಿಂಗಳ ನಂತ್ರ ಕ್ಯಾಮರಾ ಮುಂದೆ ನಟ ದರ್ಶನ್​

ಬೆಂಗಳೂರು: ಎಂಟು ತಿಂಗಳ ನಂತರ ಸಿನಿಮಾ ಚಟುವಟಿಕೆ ಆರಂಭವಾಗಿರೋದು ಖುಷಿ ಕೊಟ್ಟಿದೆ. ಸೆಟ್ಟಲ್ಲಿ ನಮಗೆಲ್ಲಾ ಕೊಡುತ್ತಿದ್ದ ಇಡ್ಲಿ, ವಡೆ ಮಿಸ್ ಮಾಡಿಕೊಂಡಿದ್ದೆ ಎಂದು ನಟ ದರ್ಶನ್​ ಹೇಳಿದರು. ಲಾಕ್​ಡೌನ್‌ ನಂತರ ಸಿನಿಮಾ ಮೂಹೂರ್ತಕ್ಕೆ ಆಗಮಿಸಿದ ನಟ ದರ್ಶನ್ 8 ತಿಂಗಳ ನಂತರ ಮೊದಲನೇ ಬಾರಿ ಕ್ಯಾಮರಾ ಮುಂದೆ ಕಾಣಿಸಿಕೊಂಡರು. ಆಪ್ತ ಧ್ರುವನ್ ಸಿನಿಮಾದ ಮುಹೂರ್ತದಲ್ಲಿ ಭಾಗಿಯಾಗಿದ್ದ ದರ್ಶನ್​ ರಾಜರಾಜೇಶ್ವರಿನಗರದ ಶೃಂಗಗಿರಿ ಷಣ್ಮುಖ ದೇವಸ್ಥಾನದಲ್ಲಿ ನಡೆದ ಭಗವಾನ್ ಶ್ರೀಕೃಷ್ಣಪರಮಾತ್ಮ ಸಿನಿಮಾದ ಮುಹೂರ್ತದಲ್ಲಿ ಭಾಗಿಯಾಗಿದ್ದರು. ಎಲ್ಲವೂ ಸರಿ ಹೋದ್ಮೇಲೆ ರಾಬರ್ಟ್ […]

ಸೆಟ್ಟಲ್ಲಿ ಕೊಡ್ತಿದ್ದ ಇಡ್ಲಿ, ವಡೆ ಮಿಸ್ ಮಾಡಿಕೊಂಡಿದ್ದೆ -8 ತಿಂಗಳ ನಂತ್ರ ಕ್ಯಾಮರಾ ಮುಂದೆ ನಟ ದರ್ಶನ್​
KUSHAL V
|

Updated on: Oct 26, 2020 | 1:55 PM

Share

ಬೆಂಗಳೂರು: ಎಂಟು ತಿಂಗಳ ನಂತರ ಸಿನಿಮಾ ಚಟುವಟಿಕೆ ಆರಂಭವಾಗಿರೋದು ಖುಷಿ ಕೊಟ್ಟಿದೆ. ಸೆಟ್ಟಲ್ಲಿ ನಮಗೆಲ್ಲಾ ಕೊಡುತ್ತಿದ್ದ ಇಡ್ಲಿ, ವಡೆ ಮಿಸ್ ಮಾಡಿಕೊಂಡಿದ್ದೆ ಎಂದು ನಟ ದರ್ಶನ್​ ಹೇಳಿದರು. ಲಾಕ್​ಡೌನ್‌ ನಂತರ ಸಿನಿಮಾ ಮೂಹೂರ್ತಕ್ಕೆ ಆಗಮಿಸಿದ ನಟ ದರ್ಶನ್ 8 ತಿಂಗಳ ನಂತರ ಮೊದಲನೇ ಬಾರಿ ಕ್ಯಾಮರಾ ಮುಂದೆ ಕಾಣಿಸಿಕೊಂಡರು. ಆಪ್ತ ಧ್ರುವನ್ ಸಿನಿಮಾದ ಮುಹೂರ್ತದಲ್ಲಿ ಭಾಗಿಯಾಗಿದ್ದ ದರ್ಶನ್​ ರಾಜರಾಜೇಶ್ವರಿನಗರದ ಶೃಂಗಗಿರಿ ಷಣ್ಮುಖ ದೇವಸ್ಥಾನದಲ್ಲಿ ನಡೆದ ಭಗವಾನ್ ಶ್ರೀಕೃಷ್ಣಪರಮಾತ್ಮ ಸಿನಿಮಾದ ಮುಹೂರ್ತದಲ್ಲಿ ಭಾಗಿಯಾಗಿದ್ದರು.

ಎಲ್ಲವೂ ಸರಿ ಹೋದ್ಮೇಲೆ ರಾಬರ್ಟ್ ರಿಲೀಸ್ ಆಗಲಿದೆ. ಇನ್ನು ದಸರಾ ಮಿಸ್ ಮಾಡಿಕೊಳ್ಳೋ ಬಗ್ಗೆ ಮಾತನಾಡಿದ ನಟ ಎಲ್ಲರೂ ದಸರಾ ಮಿಸ್ ಮಾಡ್ಕೊಂಡಿದ್ದಾರೆ. ಆದರೆ, ನಾನ್ ಮಾತ್ರ ಅಲ್ಲ ಎಂದು ದರ್ಶನ್​ ಹೇಳಿದರು.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ