AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಮಾನಿ ಮುಂದೆ ದಾಸನಾದ ದರ್ಶನ್​: ಕಾರು ಫಾಲೋ ಮಾಡಿದವರ ಜತೆ ರಸ್ತೆಯಲ್ಲೇ ಕುಳಿತು ಮಾತನಾಡಿದ ಡಿ ಬಾಸ್

ಬೆಂಗಳೂರಿನಲ್ಲಿ ದರ್ಶನ್​ ಕಾರಿನಲ್ಲಿ ತೆರಳುತ್ತಿದ್ದರು. ದರ್ಶನ್​ ಕಾರಿನಲ್ಲಿ ಇದ್ದಿದ್ದನ್ನು ಗಮನಿಸಿದ ಅಭಿಮಾನಿ ಅವರನ್ನು ಹಿಂಬಾಲಿಸಿದ್ದಾರೆ.

ಅಭಿಮಾನಿ ಮುಂದೆ ದಾಸನಾದ ದರ್ಶನ್​: ಕಾರು ಫಾಲೋ ಮಾಡಿದವರ ಜತೆ ರಸ್ತೆಯಲ್ಲೇ ಕುಳಿತು ಮಾತನಾಡಿದ ಡಿ ಬಾಸ್
ಅಭಿಮಾನಿಗಳ ಜೊತೆಗೆ ದರ್ಶನ್ ಚರ್ಚೆ
ರಾಜೇಶ್ ದುಗ್ಗುಮನೆ
| Edited By: |

Updated on: Feb 24, 2021 | 10:05 PM

Share

ನಟ ದರ್ಶನ್​ ಕೇವಲ ನಟನಾಗಿ ಮಾತ್ರ ಉಳಿದಿಲ್ಲ. ತಮ್ಮ ಸಾಮಾಜಿಕ ಕೆಲಸಗಳ ಮೂಲಕ ಅಭಿಮಾನಿಗಳ ಮನ ಗೆದ್ದಿದ್ದಾರೆ. ದರ್ಶನ್​ ಮಾಡಿದ ಸಾಮಾಜಿಕ ಕೆಲಸಗಳನ್ನು ಪಟ್ಟಿ ಮಾಡುತ್ತಾ ಹೋದರೆ ಬೆಳೆಯುತ್ತಲೇ ಹೋಗುತ್ತದೆ. ಈಗ ಇದೇ ಮಾದರಿಯ ಕೆಲಸ ಮಾಡಿ ದರ್ಶನ್​ ಮಾದರಿಯಾಗಿದ್ದಾರೆ.

ಅಭಿಮಾನಿಗಳಿಗೆ ದರ್ಶನ್​ ಎಂದರೆ ಪಂಚಪ್ರಾಣ. ಇದೇ ಕಾರಣಕ್ಕೆ, ಅನೇಕ ಅಭಿಮಾನಿಗಳು ಮೈಮೇಲೆ ದರ್ಶನ್​ ಹೆಸರನ್ನು ಹಚ್ಚೆ ಹಾಕಿಸಿಕೊಂಡಿದ್ದಾರೆ. ಇನ್ನೂ ಕೆಲವರು ದರ್ಶನ್​ ಫೋಟೊವನ್ನೇ ಹಚ್ಚೆಯಾಗಿ ದೇಹದಮೇಲೆ ಹಾಕಿಸಿಕೊಂಡಿದ್ದಿದೆ. ದರ್ಶನ್​ ಸಹ ಅಷ್ಟೇ ಅಭಿಮಾನಿಗಳ ಮೇಲೆ ಅಪಾರ ಗೌರವ ಇಟ್ಟಿದ್ದಾರೆ. ಎಲ್ಲಾದರೂ ತೆರಳಿದಾಗ ಅಭಿಮಾನಿಗಳು ಸಿಕ್ಕರೆ ಮಾತನಾಡಿಸದೇ ಹೋಗುವುದಿಲ್ಲ. ಇಂದು ಕೂಡ ತಮ್ಮನ್ನು ಹಿಂಬಾಲಿಸುತ್ತಿದ್ದ ಅಭಿಮಾನಿಗಳನ್ನು ದರ್ಶನ್​ ಮಾತನಾಡಿಸಿ ಅಭಿಮಾನಿಗಳ ಮನ ಗೆದ್ದಿದ್ದಾರೆ.

ಬೆಂಗಳೂರಿನಲ್ಲಿ ದರ್ಶನ್​ ಕಾರಿನಲ್ಲಿ ತೆರಳುತ್ತಿದ್ದರು. ದರ್ಶನ್​ ಕಾರಿನಲ್ಲಿ ಇದ್ದಿದ್ದನ್ನು ಗಮನಿಸಿದ ಅಭಿಮಾನಿಯೊಬ್ಬರು ಆಟೊದಲ್ಲಿ ಅವರನ್ನು ಹಿಂಬಾಲಿಸಿದ್ದಾರೆ. ಇದು ದರ್ಶನ್​ ಗಮನಕ್ಕೆ ಬಂದಿದೆ. ನಂತರ ಚಾಲಕನಿಗೆ ಕಾರು ನಿಲ್ಲಿಸುವಂತೆ ದರ್ಶನ್​ ಸೂಚಿಸಿದ್ದಾರೆ. ದರ್ಶನ್​ ಕಾರು ನಿಲ್ಲಿಸಿದ್ದನ್ನು ನೋಡಿ ದರ್ಶನ್​ ಅಭಿಮಾನಿಗಳು ತುಂಬಾನೇ ಖುಷಿಯಾಗಿದ್ದಾರೆ. ನಂತರ ವಿಕಲಚೇತನ ಅಭಿಮಾನಿ ಜತೆ ದರ್ಶನ್​ ಕುಳಿತು ಮಾತನಾಡಿದ್ದಾರೆ. ದರ್ಶನ್​ ಮಾತನಾಡಿದ್ದನ್ನು ನೋಡಿ ಅಭಿಮಾನಿ ತುಂಬಾನೇ ಖುಷಿಯಾಗಿದ್ದಾರೆ.

ಇದನ್ನೂ ಓದಿ: Darshan Interview | ಜಗ್ಗೇಶ್​ ವಿವಾದಕ್ಕೆ ತೆರೆ: ಅಭಿಮಾನಿಗಳ ಪರವಾಗಿ ಕ್ಷಮೆ ಕೇಳಿದ ನಟ ದರ್ಶನ್​

Darshan Interview: ನಮ್ಮ ಹೀರೋ ಜತೆ ನಟಿಸೋಕೆ ನಮಗೇನು? ಯಶ್​ ಜತೆ ತೆರೆ ಹಂಚಿಕೊಳ್ಳುವ ಬಗ್ಗೆ ದರ್ಶನ್​ ಮಾತು

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ