ಅಭಿಮಾನಿ ಮುಂದೆ ದಾಸನಾದ ದರ್ಶನ್​: ಕಾರು ಫಾಲೋ ಮಾಡಿದವರ ಜತೆ ರಸ್ತೆಯಲ್ಲೇ ಕುಳಿತು ಮಾತನಾಡಿದ ಡಿ ಬಾಸ್

ಬೆಂಗಳೂರಿನಲ್ಲಿ ದರ್ಶನ್​ ಕಾರಿನಲ್ಲಿ ತೆರಳುತ್ತಿದ್ದರು. ದರ್ಶನ್​ ಕಾರಿನಲ್ಲಿ ಇದ್ದಿದ್ದನ್ನು ಗಮನಿಸಿದ ಅಭಿಮಾನಿ ಅವರನ್ನು ಹಿಂಬಾಲಿಸಿದ್ದಾರೆ.

ಅಭಿಮಾನಿ ಮುಂದೆ ದಾಸನಾದ ದರ್ಶನ್​: ಕಾರು ಫಾಲೋ ಮಾಡಿದವರ ಜತೆ ರಸ್ತೆಯಲ್ಲೇ ಕುಳಿತು ಮಾತನಾಡಿದ ಡಿ ಬಾಸ್
ಅಭಿಮಾನಿಗಳ ಜೊತೆಗೆ ದರ್ಶನ್ ಚರ್ಚೆ
Follow us
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Feb 24, 2021 | 10:05 PM

ನಟ ದರ್ಶನ್​ ಕೇವಲ ನಟನಾಗಿ ಮಾತ್ರ ಉಳಿದಿಲ್ಲ. ತಮ್ಮ ಸಾಮಾಜಿಕ ಕೆಲಸಗಳ ಮೂಲಕ ಅಭಿಮಾನಿಗಳ ಮನ ಗೆದ್ದಿದ್ದಾರೆ. ದರ್ಶನ್​ ಮಾಡಿದ ಸಾಮಾಜಿಕ ಕೆಲಸಗಳನ್ನು ಪಟ್ಟಿ ಮಾಡುತ್ತಾ ಹೋದರೆ ಬೆಳೆಯುತ್ತಲೇ ಹೋಗುತ್ತದೆ. ಈಗ ಇದೇ ಮಾದರಿಯ ಕೆಲಸ ಮಾಡಿ ದರ್ಶನ್​ ಮಾದರಿಯಾಗಿದ್ದಾರೆ.

ಅಭಿಮಾನಿಗಳಿಗೆ ದರ್ಶನ್​ ಎಂದರೆ ಪಂಚಪ್ರಾಣ. ಇದೇ ಕಾರಣಕ್ಕೆ, ಅನೇಕ ಅಭಿಮಾನಿಗಳು ಮೈಮೇಲೆ ದರ್ಶನ್​ ಹೆಸರನ್ನು ಹಚ್ಚೆ ಹಾಕಿಸಿಕೊಂಡಿದ್ದಾರೆ. ಇನ್ನೂ ಕೆಲವರು ದರ್ಶನ್​ ಫೋಟೊವನ್ನೇ ಹಚ್ಚೆಯಾಗಿ ದೇಹದಮೇಲೆ ಹಾಕಿಸಿಕೊಂಡಿದ್ದಿದೆ. ದರ್ಶನ್​ ಸಹ ಅಷ್ಟೇ ಅಭಿಮಾನಿಗಳ ಮೇಲೆ ಅಪಾರ ಗೌರವ ಇಟ್ಟಿದ್ದಾರೆ. ಎಲ್ಲಾದರೂ ತೆರಳಿದಾಗ ಅಭಿಮಾನಿಗಳು ಸಿಕ್ಕರೆ ಮಾತನಾಡಿಸದೇ ಹೋಗುವುದಿಲ್ಲ. ಇಂದು ಕೂಡ ತಮ್ಮನ್ನು ಹಿಂಬಾಲಿಸುತ್ತಿದ್ದ ಅಭಿಮಾನಿಗಳನ್ನು ದರ್ಶನ್​ ಮಾತನಾಡಿಸಿ ಅಭಿಮಾನಿಗಳ ಮನ ಗೆದ್ದಿದ್ದಾರೆ.

ಬೆಂಗಳೂರಿನಲ್ಲಿ ದರ್ಶನ್​ ಕಾರಿನಲ್ಲಿ ತೆರಳುತ್ತಿದ್ದರು. ದರ್ಶನ್​ ಕಾರಿನಲ್ಲಿ ಇದ್ದಿದ್ದನ್ನು ಗಮನಿಸಿದ ಅಭಿಮಾನಿಯೊಬ್ಬರು ಆಟೊದಲ್ಲಿ ಅವರನ್ನು ಹಿಂಬಾಲಿಸಿದ್ದಾರೆ. ಇದು ದರ್ಶನ್​ ಗಮನಕ್ಕೆ ಬಂದಿದೆ. ನಂತರ ಚಾಲಕನಿಗೆ ಕಾರು ನಿಲ್ಲಿಸುವಂತೆ ದರ್ಶನ್​ ಸೂಚಿಸಿದ್ದಾರೆ. ದರ್ಶನ್​ ಕಾರು ನಿಲ್ಲಿಸಿದ್ದನ್ನು ನೋಡಿ ದರ್ಶನ್​ ಅಭಿಮಾನಿಗಳು ತುಂಬಾನೇ ಖುಷಿಯಾಗಿದ್ದಾರೆ. ನಂತರ ವಿಕಲಚೇತನ ಅಭಿಮಾನಿ ಜತೆ ದರ್ಶನ್​ ಕುಳಿತು ಮಾತನಾಡಿದ್ದಾರೆ. ದರ್ಶನ್​ ಮಾತನಾಡಿದ್ದನ್ನು ನೋಡಿ ಅಭಿಮಾನಿ ತುಂಬಾನೇ ಖುಷಿಯಾಗಿದ್ದಾರೆ.

ಇದನ್ನೂ ಓದಿ: Darshan Interview | ಜಗ್ಗೇಶ್​ ವಿವಾದಕ್ಕೆ ತೆರೆ: ಅಭಿಮಾನಿಗಳ ಪರವಾಗಿ ಕ್ಷಮೆ ಕೇಳಿದ ನಟ ದರ್ಶನ್​

Darshan Interview: ನಮ್ಮ ಹೀರೋ ಜತೆ ನಟಿಸೋಕೆ ನಮಗೇನು? ಯಶ್​ ಜತೆ ತೆರೆ ಹಂಚಿಕೊಳ್ಳುವ ಬಗ್ಗೆ ದರ್ಶನ್​ ಮಾತು

ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು