AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಮಾನಿ ಮುಂದೆ ದಾಸನಾದ ದರ್ಶನ್​: ಕಾರು ಫಾಲೋ ಮಾಡಿದವರ ಜತೆ ರಸ್ತೆಯಲ್ಲೇ ಕುಳಿತು ಮಾತನಾಡಿದ ಡಿ ಬಾಸ್

ಬೆಂಗಳೂರಿನಲ್ಲಿ ದರ್ಶನ್​ ಕಾರಿನಲ್ಲಿ ತೆರಳುತ್ತಿದ್ದರು. ದರ್ಶನ್​ ಕಾರಿನಲ್ಲಿ ಇದ್ದಿದ್ದನ್ನು ಗಮನಿಸಿದ ಅಭಿಮಾನಿ ಅವರನ್ನು ಹಿಂಬಾಲಿಸಿದ್ದಾರೆ.

ಅಭಿಮಾನಿ ಮುಂದೆ ದಾಸನಾದ ದರ್ಶನ್​: ಕಾರು ಫಾಲೋ ಮಾಡಿದವರ ಜತೆ ರಸ್ತೆಯಲ್ಲೇ ಕುಳಿತು ಮಾತನಾಡಿದ ಡಿ ಬಾಸ್
ಅಭಿಮಾನಿಗಳ ಜೊತೆಗೆ ದರ್ಶನ್ ಚರ್ಚೆ
ರಾಜೇಶ್ ದುಗ್ಗುಮನೆ
| Edited By: |

Updated on: Feb 24, 2021 | 10:05 PM

Share

ನಟ ದರ್ಶನ್​ ಕೇವಲ ನಟನಾಗಿ ಮಾತ್ರ ಉಳಿದಿಲ್ಲ. ತಮ್ಮ ಸಾಮಾಜಿಕ ಕೆಲಸಗಳ ಮೂಲಕ ಅಭಿಮಾನಿಗಳ ಮನ ಗೆದ್ದಿದ್ದಾರೆ. ದರ್ಶನ್​ ಮಾಡಿದ ಸಾಮಾಜಿಕ ಕೆಲಸಗಳನ್ನು ಪಟ್ಟಿ ಮಾಡುತ್ತಾ ಹೋದರೆ ಬೆಳೆಯುತ್ತಲೇ ಹೋಗುತ್ತದೆ. ಈಗ ಇದೇ ಮಾದರಿಯ ಕೆಲಸ ಮಾಡಿ ದರ್ಶನ್​ ಮಾದರಿಯಾಗಿದ್ದಾರೆ.

ಅಭಿಮಾನಿಗಳಿಗೆ ದರ್ಶನ್​ ಎಂದರೆ ಪಂಚಪ್ರಾಣ. ಇದೇ ಕಾರಣಕ್ಕೆ, ಅನೇಕ ಅಭಿಮಾನಿಗಳು ಮೈಮೇಲೆ ದರ್ಶನ್​ ಹೆಸರನ್ನು ಹಚ್ಚೆ ಹಾಕಿಸಿಕೊಂಡಿದ್ದಾರೆ. ಇನ್ನೂ ಕೆಲವರು ದರ್ಶನ್​ ಫೋಟೊವನ್ನೇ ಹಚ್ಚೆಯಾಗಿ ದೇಹದಮೇಲೆ ಹಾಕಿಸಿಕೊಂಡಿದ್ದಿದೆ. ದರ್ಶನ್​ ಸಹ ಅಷ್ಟೇ ಅಭಿಮಾನಿಗಳ ಮೇಲೆ ಅಪಾರ ಗೌರವ ಇಟ್ಟಿದ್ದಾರೆ. ಎಲ್ಲಾದರೂ ತೆರಳಿದಾಗ ಅಭಿಮಾನಿಗಳು ಸಿಕ್ಕರೆ ಮಾತನಾಡಿಸದೇ ಹೋಗುವುದಿಲ್ಲ. ಇಂದು ಕೂಡ ತಮ್ಮನ್ನು ಹಿಂಬಾಲಿಸುತ್ತಿದ್ದ ಅಭಿಮಾನಿಗಳನ್ನು ದರ್ಶನ್​ ಮಾತನಾಡಿಸಿ ಅಭಿಮಾನಿಗಳ ಮನ ಗೆದ್ದಿದ್ದಾರೆ.

ಬೆಂಗಳೂರಿನಲ್ಲಿ ದರ್ಶನ್​ ಕಾರಿನಲ್ಲಿ ತೆರಳುತ್ತಿದ್ದರು. ದರ್ಶನ್​ ಕಾರಿನಲ್ಲಿ ಇದ್ದಿದ್ದನ್ನು ಗಮನಿಸಿದ ಅಭಿಮಾನಿಯೊಬ್ಬರು ಆಟೊದಲ್ಲಿ ಅವರನ್ನು ಹಿಂಬಾಲಿಸಿದ್ದಾರೆ. ಇದು ದರ್ಶನ್​ ಗಮನಕ್ಕೆ ಬಂದಿದೆ. ನಂತರ ಚಾಲಕನಿಗೆ ಕಾರು ನಿಲ್ಲಿಸುವಂತೆ ದರ್ಶನ್​ ಸೂಚಿಸಿದ್ದಾರೆ. ದರ್ಶನ್​ ಕಾರು ನಿಲ್ಲಿಸಿದ್ದನ್ನು ನೋಡಿ ದರ್ಶನ್​ ಅಭಿಮಾನಿಗಳು ತುಂಬಾನೇ ಖುಷಿಯಾಗಿದ್ದಾರೆ. ನಂತರ ವಿಕಲಚೇತನ ಅಭಿಮಾನಿ ಜತೆ ದರ್ಶನ್​ ಕುಳಿತು ಮಾತನಾಡಿದ್ದಾರೆ. ದರ್ಶನ್​ ಮಾತನಾಡಿದ್ದನ್ನು ನೋಡಿ ಅಭಿಮಾನಿ ತುಂಬಾನೇ ಖುಷಿಯಾಗಿದ್ದಾರೆ.

ಇದನ್ನೂ ಓದಿ: Darshan Interview | ಜಗ್ಗೇಶ್​ ವಿವಾದಕ್ಕೆ ತೆರೆ: ಅಭಿಮಾನಿಗಳ ಪರವಾಗಿ ಕ್ಷಮೆ ಕೇಳಿದ ನಟ ದರ್ಶನ್​

Darshan Interview: ನಮ್ಮ ಹೀರೋ ಜತೆ ನಟಿಸೋಕೆ ನಮಗೇನು? ಯಶ್​ ಜತೆ ತೆರೆ ಹಂಚಿಕೊಳ್ಳುವ ಬಗ್ಗೆ ದರ್ಶನ್​ ಮಾತು

Follow Us
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್