AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಮಾನಿ ಮುಂದೆ ದಾಸನಾದ ದರ್ಶನ್​: ಕಾರು ಫಾಲೋ ಮಾಡಿದವರ ಜತೆ ರಸ್ತೆಯಲ್ಲೇ ಕುಳಿತು ಮಾತನಾಡಿದ ಡಿ ಬಾಸ್

ಬೆಂಗಳೂರಿನಲ್ಲಿ ದರ್ಶನ್​ ಕಾರಿನಲ್ಲಿ ತೆರಳುತ್ತಿದ್ದರು. ದರ್ಶನ್​ ಕಾರಿನಲ್ಲಿ ಇದ್ದಿದ್ದನ್ನು ಗಮನಿಸಿದ ಅಭಿಮಾನಿ ಅವರನ್ನು ಹಿಂಬಾಲಿಸಿದ್ದಾರೆ.

ಅಭಿಮಾನಿ ಮುಂದೆ ದಾಸನಾದ ದರ್ಶನ್​: ಕಾರು ಫಾಲೋ ಮಾಡಿದವರ ಜತೆ ರಸ್ತೆಯಲ್ಲೇ ಕುಳಿತು ಮಾತನಾಡಿದ ಡಿ ಬಾಸ್
ಅಭಿಮಾನಿಗಳ ಜೊತೆಗೆ ದರ್ಶನ್ ಚರ್ಚೆ
Follow us
ರಾಜೇಶ್ ದುಗ್ಗುಮನೆ
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Feb 24, 2021 | 10:05 PM

ನಟ ದರ್ಶನ್​ ಕೇವಲ ನಟನಾಗಿ ಮಾತ್ರ ಉಳಿದಿಲ್ಲ. ತಮ್ಮ ಸಾಮಾಜಿಕ ಕೆಲಸಗಳ ಮೂಲಕ ಅಭಿಮಾನಿಗಳ ಮನ ಗೆದ್ದಿದ್ದಾರೆ. ದರ್ಶನ್​ ಮಾಡಿದ ಸಾಮಾಜಿಕ ಕೆಲಸಗಳನ್ನು ಪಟ್ಟಿ ಮಾಡುತ್ತಾ ಹೋದರೆ ಬೆಳೆಯುತ್ತಲೇ ಹೋಗುತ್ತದೆ. ಈಗ ಇದೇ ಮಾದರಿಯ ಕೆಲಸ ಮಾಡಿ ದರ್ಶನ್​ ಮಾದರಿಯಾಗಿದ್ದಾರೆ.

ಅಭಿಮಾನಿಗಳಿಗೆ ದರ್ಶನ್​ ಎಂದರೆ ಪಂಚಪ್ರಾಣ. ಇದೇ ಕಾರಣಕ್ಕೆ, ಅನೇಕ ಅಭಿಮಾನಿಗಳು ಮೈಮೇಲೆ ದರ್ಶನ್​ ಹೆಸರನ್ನು ಹಚ್ಚೆ ಹಾಕಿಸಿಕೊಂಡಿದ್ದಾರೆ. ಇನ್ನೂ ಕೆಲವರು ದರ್ಶನ್​ ಫೋಟೊವನ್ನೇ ಹಚ್ಚೆಯಾಗಿ ದೇಹದಮೇಲೆ ಹಾಕಿಸಿಕೊಂಡಿದ್ದಿದೆ. ದರ್ಶನ್​ ಸಹ ಅಷ್ಟೇ ಅಭಿಮಾನಿಗಳ ಮೇಲೆ ಅಪಾರ ಗೌರವ ಇಟ್ಟಿದ್ದಾರೆ. ಎಲ್ಲಾದರೂ ತೆರಳಿದಾಗ ಅಭಿಮಾನಿಗಳು ಸಿಕ್ಕರೆ ಮಾತನಾಡಿಸದೇ ಹೋಗುವುದಿಲ್ಲ. ಇಂದು ಕೂಡ ತಮ್ಮನ್ನು ಹಿಂಬಾಲಿಸುತ್ತಿದ್ದ ಅಭಿಮಾನಿಗಳನ್ನು ದರ್ಶನ್​ ಮಾತನಾಡಿಸಿ ಅಭಿಮಾನಿಗಳ ಮನ ಗೆದ್ದಿದ್ದಾರೆ.

ಬೆಂಗಳೂರಿನಲ್ಲಿ ದರ್ಶನ್​ ಕಾರಿನಲ್ಲಿ ತೆರಳುತ್ತಿದ್ದರು. ದರ್ಶನ್​ ಕಾರಿನಲ್ಲಿ ಇದ್ದಿದ್ದನ್ನು ಗಮನಿಸಿದ ಅಭಿಮಾನಿಯೊಬ್ಬರು ಆಟೊದಲ್ಲಿ ಅವರನ್ನು ಹಿಂಬಾಲಿಸಿದ್ದಾರೆ. ಇದು ದರ್ಶನ್​ ಗಮನಕ್ಕೆ ಬಂದಿದೆ. ನಂತರ ಚಾಲಕನಿಗೆ ಕಾರು ನಿಲ್ಲಿಸುವಂತೆ ದರ್ಶನ್​ ಸೂಚಿಸಿದ್ದಾರೆ. ದರ್ಶನ್​ ಕಾರು ನಿಲ್ಲಿಸಿದ್ದನ್ನು ನೋಡಿ ದರ್ಶನ್​ ಅಭಿಮಾನಿಗಳು ತುಂಬಾನೇ ಖುಷಿಯಾಗಿದ್ದಾರೆ. ನಂತರ ವಿಕಲಚೇತನ ಅಭಿಮಾನಿ ಜತೆ ದರ್ಶನ್​ ಕುಳಿತು ಮಾತನಾಡಿದ್ದಾರೆ. ದರ್ಶನ್​ ಮಾತನಾಡಿದ್ದನ್ನು ನೋಡಿ ಅಭಿಮಾನಿ ತುಂಬಾನೇ ಖುಷಿಯಾಗಿದ್ದಾರೆ.

ಇದನ್ನೂ ಓದಿ: Darshan Interview | ಜಗ್ಗೇಶ್​ ವಿವಾದಕ್ಕೆ ತೆರೆ: ಅಭಿಮಾನಿಗಳ ಪರವಾಗಿ ಕ್ಷಮೆ ಕೇಳಿದ ನಟ ದರ್ಶನ್​

Darshan Interview: ನಮ್ಮ ಹೀರೋ ಜತೆ ನಟಿಸೋಕೆ ನಮಗೇನು? ಯಶ್​ ಜತೆ ತೆರೆ ಹಂಚಿಕೊಳ್ಳುವ ಬಗ್ಗೆ ದರ್ಶನ್​ ಮಾತು

Daily horoscope: ಈ ರಾಶಿಯವರಿಗೆ ಇಂದು ಅತ್ಯಂತ ಶುಭಕರ ದಿನ
Daily horoscope: ಈ ರಾಶಿಯವರಿಗೆ ಇಂದು ಅತ್ಯಂತ ಶುಭಕರ ದಿನ
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ