AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಮಾನಿ ಮುಂದೆ ದಾಸನಾದ ದರ್ಶನ್​: ಕಾರು ಫಾಲೋ ಮಾಡಿದವರ ಜತೆ ರಸ್ತೆಯಲ್ಲೇ ಕುಳಿತು ಮಾತನಾಡಿದ ಡಿ ಬಾಸ್

ಬೆಂಗಳೂರಿನಲ್ಲಿ ದರ್ಶನ್​ ಕಾರಿನಲ್ಲಿ ತೆರಳುತ್ತಿದ್ದರು. ದರ್ಶನ್​ ಕಾರಿನಲ್ಲಿ ಇದ್ದಿದ್ದನ್ನು ಗಮನಿಸಿದ ಅಭಿಮಾನಿ ಅವರನ್ನು ಹಿಂಬಾಲಿಸಿದ್ದಾರೆ.

ಅಭಿಮಾನಿ ಮುಂದೆ ದಾಸನಾದ ದರ್ಶನ್​: ಕಾರು ಫಾಲೋ ಮಾಡಿದವರ ಜತೆ ರಸ್ತೆಯಲ್ಲೇ ಕುಳಿತು ಮಾತನಾಡಿದ ಡಿ ಬಾಸ್
ಅಭಿಮಾನಿಗಳ ಜೊತೆಗೆ ದರ್ಶನ್ ಚರ್ಚೆ
ರಾಜೇಶ್ ದುಗ್ಗುಮನೆ
| Edited By: |

Updated on: Feb 24, 2021 | 10:05 PM

Share

ನಟ ದರ್ಶನ್​ ಕೇವಲ ನಟನಾಗಿ ಮಾತ್ರ ಉಳಿದಿಲ್ಲ. ತಮ್ಮ ಸಾಮಾಜಿಕ ಕೆಲಸಗಳ ಮೂಲಕ ಅಭಿಮಾನಿಗಳ ಮನ ಗೆದ್ದಿದ್ದಾರೆ. ದರ್ಶನ್​ ಮಾಡಿದ ಸಾಮಾಜಿಕ ಕೆಲಸಗಳನ್ನು ಪಟ್ಟಿ ಮಾಡುತ್ತಾ ಹೋದರೆ ಬೆಳೆಯುತ್ತಲೇ ಹೋಗುತ್ತದೆ. ಈಗ ಇದೇ ಮಾದರಿಯ ಕೆಲಸ ಮಾಡಿ ದರ್ಶನ್​ ಮಾದರಿಯಾಗಿದ್ದಾರೆ.

ಅಭಿಮಾನಿಗಳಿಗೆ ದರ್ಶನ್​ ಎಂದರೆ ಪಂಚಪ್ರಾಣ. ಇದೇ ಕಾರಣಕ್ಕೆ, ಅನೇಕ ಅಭಿಮಾನಿಗಳು ಮೈಮೇಲೆ ದರ್ಶನ್​ ಹೆಸರನ್ನು ಹಚ್ಚೆ ಹಾಕಿಸಿಕೊಂಡಿದ್ದಾರೆ. ಇನ್ನೂ ಕೆಲವರು ದರ್ಶನ್​ ಫೋಟೊವನ್ನೇ ಹಚ್ಚೆಯಾಗಿ ದೇಹದಮೇಲೆ ಹಾಕಿಸಿಕೊಂಡಿದ್ದಿದೆ. ದರ್ಶನ್​ ಸಹ ಅಷ್ಟೇ ಅಭಿಮಾನಿಗಳ ಮೇಲೆ ಅಪಾರ ಗೌರವ ಇಟ್ಟಿದ್ದಾರೆ. ಎಲ್ಲಾದರೂ ತೆರಳಿದಾಗ ಅಭಿಮಾನಿಗಳು ಸಿಕ್ಕರೆ ಮಾತನಾಡಿಸದೇ ಹೋಗುವುದಿಲ್ಲ. ಇಂದು ಕೂಡ ತಮ್ಮನ್ನು ಹಿಂಬಾಲಿಸುತ್ತಿದ್ದ ಅಭಿಮಾನಿಗಳನ್ನು ದರ್ಶನ್​ ಮಾತನಾಡಿಸಿ ಅಭಿಮಾನಿಗಳ ಮನ ಗೆದ್ದಿದ್ದಾರೆ.

ಬೆಂಗಳೂರಿನಲ್ಲಿ ದರ್ಶನ್​ ಕಾರಿನಲ್ಲಿ ತೆರಳುತ್ತಿದ್ದರು. ದರ್ಶನ್​ ಕಾರಿನಲ್ಲಿ ಇದ್ದಿದ್ದನ್ನು ಗಮನಿಸಿದ ಅಭಿಮಾನಿಯೊಬ್ಬರು ಆಟೊದಲ್ಲಿ ಅವರನ್ನು ಹಿಂಬಾಲಿಸಿದ್ದಾರೆ. ಇದು ದರ್ಶನ್​ ಗಮನಕ್ಕೆ ಬಂದಿದೆ. ನಂತರ ಚಾಲಕನಿಗೆ ಕಾರು ನಿಲ್ಲಿಸುವಂತೆ ದರ್ಶನ್​ ಸೂಚಿಸಿದ್ದಾರೆ. ದರ್ಶನ್​ ಕಾರು ನಿಲ್ಲಿಸಿದ್ದನ್ನು ನೋಡಿ ದರ್ಶನ್​ ಅಭಿಮಾನಿಗಳು ತುಂಬಾನೇ ಖುಷಿಯಾಗಿದ್ದಾರೆ. ನಂತರ ವಿಕಲಚೇತನ ಅಭಿಮಾನಿ ಜತೆ ದರ್ಶನ್​ ಕುಳಿತು ಮಾತನಾಡಿದ್ದಾರೆ. ದರ್ಶನ್​ ಮಾತನಾಡಿದ್ದನ್ನು ನೋಡಿ ಅಭಿಮಾನಿ ತುಂಬಾನೇ ಖುಷಿಯಾಗಿದ್ದಾರೆ.

ಇದನ್ನೂ ಓದಿ: Darshan Interview | ಜಗ್ಗೇಶ್​ ವಿವಾದಕ್ಕೆ ತೆರೆ: ಅಭಿಮಾನಿಗಳ ಪರವಾಗಿ ಕ್ಷಮೆ ಕೇಳಿದ ನಟ ದರ್ಶನ್​

Darshan Interview: ನಮ್ಮ ಹೀರೋ ಜತೆ ನಟಿಸೋಕೆ ನಮಗೇನು? ಯಶ್​ ಜತೆ ತೆರೆ ಹಂಚಿಕೊಳ್ಳುವ ಬಗ್ಗೆ ದರ್ಶನ್​ ಮಾತು

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ