AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್​ರಿಂದ ನೀಲಕಂಠೇಶ್ವರನಿಗೆ ಮೊದಲ ಪೂಜೆ, ಅಭಿಮಾನಿಗಳಿಂದ ಡಿ ಬಾಸ್​ ಜಪ

ಚಿತ್ರದುರ್ಗ: ಕನ್ನಡ ಚಿತ್ರೋದ್ಯಮದ ಇತಿಹಾಸದಲ್ಲಿ ಆಳವಾಗಿ ಬೇರೂರಿರುವ ಕೋಟೆನಾಡು ಚಿತ್ರದುರ್ಗಕ್ಕೆ ಅದರದ್ದೇ ಆದ ಇತಿಹಾಸ, ಮಹತ್ವ, ಸ್ಥಳ ಮಹಾತ್ಮೆ ಇದೆ. ಚಿತ್ರದುರ್ಗ ಬೆಟ್ಟಕ್ಕೇ ಒಂದು ಪಾತ್ರ ರೂಪ ತಂದುಕೊಟ್ಟು ಜನಮನದಲ್ಲಿ ಶಾಶ್ವತವಾಗಿ ನೆಲೆಯೂರುವಂತೆ ಮಾಡಿದ ಕೀರ್ತಿ ಕೀರ್ತಿಶೇಷ ಪುಟ್ಟಣ್ಣ ಕಣಗಾಲ್​ ಅವರದ್ದು. ಅಂತಹ ಸ್ಥಳಕ್ಕೆ ನಮ್ಮ ಚಿತ್ರೋದ್ಯಮದವರು ಆಗಾಗ ಭೇಟಿ ನೀಡಿ, ಶೂಟಿಂಗ್​ ನಡೆಸುವುದು ಸಾಮಾನ್ಯ. ತಾಜಾ ಆಗಿ, ಗಂಡುಗಲಿ ಮದಕರಿನಾಯಕ ಚಿತ್ರತಂಡ ಆಗಮಿಸಿದೆ. ನೀಲಕಂಠೇಶ್ವರನಿಗೆ ಮೊದಲ ಪೂಜೆ, ಅಭಿಮಾನಿಗಳಿಂದ ಡಿ ಬಾಸ್​ ಜಪ: ನಟ ಚಾಲೆಂಜಿಂಗ್ […]

ದರ್ಶನ್​ರಿಂದ ನೀಲಕಂಠೇಶ್ವರನಿಗೆ ಮೊದಲ ಪೂಜೆ, ಅಭಿಮಾನಿಗಳಿಂದ  ಡಿ ಬಾಸ್​ ಜಪ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Dec 02, 2019 | 1:05 PM

Share

ಚಿತ್ರದುರ್ಗ: ಕನ್ನಡ ಚಿತ್ರೋದ್ಯಮದ ಇತಿಹಾಸದಲ್ಲಿ ಆಳವಾಗಿ ಬೇರೂರಿರುವ ಕೋಟೆನಾಡು ಚಿತ್ರದುರ್ಗಕ್ಕೆ ಅದರದ್ದೇ ಆದ ಇತಿಹಾಸ, ಮಹತ್ವ, ಸ್ಥಳ ಮಹಾತ್ಮೆ ಇದೆ. ಚಿತ್ರದುರ್ಗ ಬೆಟ್ಟಕ್ಕೇ ಒಂದು ಪಾತ್ರ ರೂಪ ತಂದುಕೊಟ್ಟು ಜನಮನದಲ್ಲಿ ಶಾಶ್ವತವಾಗಿ ನೆಲೆಯೂರುವಂತೆ ಮಾಡಿದ ಕೀರ್ತಿ ಕೀರ್ತಿಶೇಷ ಪುಟ್ಟಣ್ಣ ಕಣಗಾಲ್​ ಅವರದ್ದು. ಅಂತಹ ಸ್ಥಳಕ್ಕೆ ನಮ್ಮ ಚಿತ್ರೋದ್ಯಮದವರು ಆಗಾಗ ಭೇಟಿ ನೀಡಿ, ಶೂಟಿಂಗ್​ ನಡೆಸುವುದು ಸಾಮಾನ್ಯ. ತಾಜಾ ಆಗಿ, ಗಂಡುಗಲಿ ಮದಕರಿನಾಯಕ ಚಿತ್ರತಂಡ ಆಗಮಿಸಿದೆ.

ನೀಲಕಂಠೇಶ್ವರನಿಗೆ ಮೊದಲ ಪೂಜೆ, ಅಭಿಮಾನಿಗಳಿಂದ ಡಿ ಬಾಸ್​ ಜಪ: ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ಪೋಷಕ ನಟ ದೊಡ್ಡಣ್ಣ, ಶ್ರೀನಿವಾಸ್ ಮೂರ್ತಿ ಆಗಮಿಸಿದ್ದಾರೆ. ಕಾದಂಬರಿಕಾರರೂ ಆದ ಸ್ಥಳೀಯ ಬಿ.ಎಲ್.ವೇಣು ಅವರೂ ಸಹ ಈ ಸಂದರ್ಭದಲ್ಲಿ ಉಪಸ್ಥಿತಿರಿದ್ದರು. ಆರಂಭದಲ್ಲಿ ನೀಲಕಂಠೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಾಯಿತು. ದೇವಸ್ಥಾನದ ಆವರಣದಲ್ಲಿ ದರ್ಶನ್ ಅಭಿಮಾನಿಗಳು ವಾದ್ಯದ ಸದ್ದಿಗೆ ಭರ್ಜರಿ ಸ್ಟೆಪ್ ಹಾಕಿ ಸಂಭ್ರಮಿಸಿದರು. ಡಿ ಬಾಸ್ ಗೆ ಜೈಕಾರದ ಘೋಷಣೆ ಮೂಲಕ ಆದರದ ಸ್ವಾಗತ ಕೋರಿದರು. ಈ ವೇಳೆ, ಅಭಿಮಾನಿಗಳನ್ನು ನಿಯಂತ್ರಿಸಲು ಪೋಲಿಸರು ಹರಸಾಹಸಪಟ್ಟರು.

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ