AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್​ರಿಂದ ನೀಲಕಂಠೇಶ್ವರನಿಗೆ ಮೊದಲ ಪೂಜೆ, ಅಭಿಮಾನಿಗಳಿಂದ ಡಿ ಬಾಸ್​ ಜಪ

ಚಿತ್ರದುರ್ಗ: ಕನ್ನಡ ಚಿತ್ರೋದ್ಯಮದ ಇತಿಹಾಸದಲ್ಲಿ ಆಳವಾಗಿ ಬೇರೂರಿರುವ ಕೋಟೆನಾಡು ಚಿತ್ರದುರ್ಗಕ್ಕೆ ಅದರದ್ದೇ ಆದ ಇತಿಹಾಸ, ಮಹತ್ವ, ಸ್ಥಳ ಮಹಾತ್ಮೆ ಇದೆ. ಚಿತ್ರದುರ್ಗ ಬೆಟ್ಟಕ್ಕೇ ಒಂದು ಪಾತ್ರ ರೂಪ ತಂದುಕೊಟ್ಟು ಜನಮನದಲ್ಲಿ ಶಾಶ್ವತವಾಗಿ ನೆಲೆಯೂರುವಂತೆ ಮಾಡಿದ ಕೀರ್ತಿ ಕೀರ್ತಿಶೇಷ ಪುಟ್ಟಣ್ಣ ಕಣಗಾಲ್​ ಅವರದ್ದು. ಅಂತಹ ಸ್ಥಳಕ್ಕೆ ನಮ್ಮ ಚಿತ್ರೋದ್ಯಮದವರು ಆಗಾಗ ಭೇಟಿ ನೀಡಿ, ಶೂಟಿಂಗ್​ ನಡೆಸುವುದು ಸಾಮಾನ್ಯ. ತಾಜಾ ಆಗಿ, ಗಂಡುಗಲಿ ಮದಕರಿನಾಯಕ ಚಿತ್ರತಂಡ ಆಗಮಿಸಿದೆ. ನೀಲಕಂಠೇಶ್ವರನಿಗೆ ಮೊದಲ ಪೂಜೆ, ಅಭಿಮಾನಿಗಳಿಂದ ಡಿ ಬಾಸ್​ ಜಪ: ನಟ ಚಾಲೆಂಜಿಂಗ್ […]

ದರ್ಶನ್​ರಿಂದ ನೀಲಕಂಠೇಶ್ವರನಿಗೆ ಮೊದಲ ಪೂಜೆ, ಅಭಿಮಾನಿಗಳಿಂದ  ಡಿ ಬಾಸ್​ ಜಪ
ಸಾಧು ಶ್ರೀನಾಥ್​
|

Updated on: Dec 02, 2019 | 1:05 PM

Share

ಚಿತ್ರದುರ್ಗ: ಕನ್ನಡ ಚಿತ್ರೋದ್ಯಮದ ಇತಿಹಾಸದಲ್ಲಿ ಆಳವಾಗಿ ಬೇರೂರಿರುವ ಕೋಟೆನಾಡು ಚಿತ್ರದುರ್ಗಕ್ಕೆ ಅದರದ್ದೇ ಆದ ಇತಿಹಾಸ, ಮಹತ್ವ, ಸ್ಥಳ ಮಹಾತ್ಮೆ ಇದೆ. ಚಿತ್ರದುರ್ಗ ಬೆಟ್ಟಕ್ಕೇ ಒಂದು ಪಾತ್ರ ರೂಪ ತಂದುಕೊಟ್ಟು ಜನಮನದಲ್ಲಿ ಶಾಶ್ವತವಾಗಿ ನೆಲೆಯೂರುವಂತೆ ಮಾಡಿದ ಕೀರ್ತಿ ಕೀರ್ತಿಶೇಷ ಪುಟ್ಟಣ್ಣ ಕಣಗಾಲ್​ ಅವರದ್ದು. ಅಂತಹ ಸ್ಥಳಕ್ಕೆ ನಮ್ಮ ಚಿತ್ರೋದ್ಯಮದವರು ಆಗಾಗ ಭೇಟಿ ನೀಡಿ, ಶೂಟಿಂಗ್​ ನಡೆಸುವುದು ಸಾಮಾನ್ಯ. ತಾಜಾ ಆಗಿ, ಗಂಡುಗಲಿ ಮದಕರಿನಾಯಕ ಚಿತ್ರತಂಡ ಆಗಮಿಸಿದೆ.

ನೀಲಕಂಠೇಶ್ವರನಿಗೆ ಮೊದಲ ಪೂಜೆ, ಅಭಿಮಾನಿಗಳಿಂದ ಡಿ ಬಾಸ್​ ಜಪ: ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ಪೋಷಕ ನಟ ದೊಡ್ಡಣ್ಣ, ಶ್ರೀನಿವಾಸ್ ಮೂರ್ತಿ ಆಗಮಿಸಿದ್ದಾರೆ. ಕಾದಂಬರಿಕಾರರೂ ಆದ ಸ್ಥಳೀಯ ಬಿ.ಎಲ್.ವೇಣು ಅವರೂ ಸಹ ಈ ಸಂದರ್ಭದಲ್ಲಿ ಉಪಸ್ಥಿತಿರಿದ್ದರು. ಆರಂಭದಲ್ಲಿ ನೀಲಕಂಠೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಾಯಿತು. ದೇವಸ್ಥಾನದ ಆವರಣದಲ್ಲಿ ದರ್ಶನ್ ಅಭಿಮಾನಿಗಳು ವಾದ್ಯದ ಸದ್ದಿಗೆ ಭರ್ಜರಿ ಸ್ಟೆಪ್ ಹಾಕಿ ಸಂಭ್ರಮಿಸಿದರು. ಡಿ ಬಾಸ್ ಗೆ ಜೈಕಾರದ ಘೋಷಣೆ ಮೂಲಕ ಆದರದ ಸ್ವಾಗತ ಕೋರಿದರು. ಈ ವೇಳೆ, ಅಭಿಮಾನಿಗಳನ್ನು ನಿಯಂತ್ರಿಸಲು ಪೋಲಿಸರು ಹರಸಾಹಸಪಟ್ಟರು.

ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!