AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Darshan: ಚಿರು ಜೊತೆಗಿನ ಪೋಟೋ ಶೇರ್ ಮಾಡಿ ಸ್ನೇಹದ ನೆನಪು ಹಂಚಿಕೊಂಡ ದರ್ಶನ್

ಕೊರೊನಾ ವೈರಸ್​ ಎರಡನೇ ಅಲೆ ನಿಯಂತ್ರಿಸಲು ಎಲ್ಲಾ ಕಡೆಗಳಲ್ಲಿ ಲಾಕ್​ಡೌನ್​ ಜಾರಿಯಲ್ಲಿ ಇರುವುದರಿಂದ ಚಿರು ಮೊದಲ ವರ್ಷದ ಪುಣ್ಯತಿಥಿಯನ್ನು ಸರಳವಾಗಿ ಆಚರಣೆ ಮಾಡಲಾಗಿದೆ. ಕೇವಲ ಕುಟುಂಬದ ಸದಸ್ಯರು ಮಾತ್ರ ಸಮಾಧಿ ಬಳಿ ತೆರಳಿ ಪೂಜೆ ಸಲ್ಲಿಸಿದ್ದಾರೆ.

Darshan: ಚಿರು ಜೊತೆಗಿನ ಪೋಟೋ ಶೇರ್ ಮಾಡಿ ಸ್ನೇಹದ ನೆನಪು ಹಂಚಿಕೊಂಡ ದರ್ಶನ್
ದರ್ಶನ್​-ಚಿರು
ರಾಜೇಶ್ ದುಗ್ಗುಮನೆ
|

Updated on: Jun 07, 2021 | 8:52 PM

Share

ಚಿರಂಜೀವಿ ಸರ್ಜಾ ಅವರು ಮೃತಪಟ್ಟು ಇಂದಿಗೆ (ಜೂನ್​ 7) ಒಂದು ವರ್ಷವಾಗಿದೆ. ಈ ದಿನದಂದು ಅನೇಕರು ಚಿರಂಜೀವಿ ಸರ್ಜಾ ಅವರ ನೆನಪನ್ನು ಹಂಚಿಕೊಳ್ಳುತ್ತಿದ್ದಾರೆ. ಈಗ ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ಕೂಡ ಚಿರು ಅವರನ್ನು ನೆನಪಿಸಿಕೊಂಡಿದ್ದಾರೆ.

2020 ಇಡೀ ಜಗತ್ತಿನ ಪಾಲಿಗೆ ಕೆಟ್ಟ ವರ್ಷ ಎಂದು ಪರಿಗಣಿಸಲ್ಪಟ್ಟಿದೆ. 2020ರ ಆರಂಭದಲ್ಲಿ ಕೊರೊನಾ ವೈರಸ್​ ವಿಶ್ವಾದ್ಯಂತ ಹರಡಿತ್ತು. ಅಲ್ಲದೆ, ಸಾಕಷ್ಟು ಸೆಲೆಬ್ರಿಟಿಗಳು ಕೂಡ ಮೃತಪಟ್ಟಿದ್ದು ಸಿನಿಪ್ರಿಯರಿಗೆ ತೀವ್ರ ನೋವಾಗಿತ್ತು. ಅದೆ ರೀತಿ ಜೂನ್​ 7ರಂದು ಚಿರು ಹೃದಯಾಘಾತದಿಂದ ಮೃತಪಟ್ಟರು. ಇದನ್ನು ಅರಗಿಸಿಕೊಳ್ಳೋಕೆ ಅವರ ಪತ್ನಿ ಮೇಘನಾ ರಾಜ್​ ತುಂಬಾನೇ ಕಷ್ಟಪಟ್ಟಿದ್ದಾರೆ.

ಕೊರೊನಾ ವೈರಸ್​ ಎರಡನೇ ಅಲೆ ನಿಯಂತ್ರಿಸಲು ಎಲ್ಲಾ ಕಡೆಗಳಲ್ಲಿ ಲಾಕ್​ಡೌನ್​ ಜಾರಿಯಲ್ಲಿ ಇರುವುದರಿಂದ ಚಿರು ಮೊದಲ ವರ್ಷದ ಪುಣ್ಯತಿಥಿಯನ್ನು ಸರಳವಾಗಿ ಆಚರಣೆ ಮಾಡಲಾಗಿದೆ. ಕೇವಲ ಕುಟುಂಬದ ಸದಸ್ಯರು ಮಾತ್ರ ಸಮಾಧಿ ಬಳಿ ತೆರಳಿ ಪೂಜೆ ಸಲ್ಲಿಸಿದ್ದಾರೆ. ಕನಕಪುರ ರಸ್ತೆಯ ನೆಲಗುಳಿ ಬಳಿ ಇರುವ ಬೃಂದಾವನ ಫಾರ್ಮ್​ಹೌಸ್​ನಲ್ಲಿ ಚಿರು ಅಂತ್ಯಸಂಸ್ಕಾರ ನೆರವೇರಿಸಲಾಗಿತ್ತು. ಅದೇ ಸ್ಥಳಕ್ಕೆ ತೆರಳಿ ಕುಟುಂಬಸ್ಥರು ಪೂಜೆ ಸಲ್ಲಿಸಿದ್ದಾರೆ.

ಇನ್ನು, ಸಾಕಷ್ಟು ಜನರು ಚಿರು ಜತೆಗಿನ ನೆನಪನ್ನು ಹಂಚಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಟ್ವೀಟ್​ ಮಾಡಿರುವ ದರ್ಶನ್​, ನೀನು ಯಾವಾಗಲೂ ನೆನಪಿನಲ್ಲಿರುತ್ತೀಯಾ ಎಂದು ಬರೆದುಕೊಂಡಿದ್ದಾರೆ. ಅಲ್ಲದೆ, ಚಿರು ಜತೆಗಿನ ಫೋಟೋ ಕೂಡ ಹಂಚಿಕೊಂಡಿದ್ದಾರೆ.

 ಇದನ್ನೂ ಓದಿ: Chiranjeevi Sarja: ಮೇಘನಾ ರಾಜ್​ ಜೊತೆ ಚಿರಂಜೀವಿ ಸರ್ಜಾ ಸಮಾಧಿಗೆ ಪೂಜೆ ಸಲ್ಲಿಸಿದ ಜ್ಯೂ. ಚಿರು

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ