AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Darshan: ಚಿರು ಜೊತೆಗಿನ ಪೋಟೋ ಶೇರ್ ಮಾಡಿ ಸ್ನೇಹದ ನೆನಪು ಹಂಚಿಕೊಂಡ ದರ್ಶನ್

ಕೊರೊನಾ ವೈರಸ್​ ಎರಡನೇ ಅಲೆ ನಿಯಂತ್ರಿಸಲು ಎಲ್ಲಾ ಕಡೆಗಳಲ್ಲಿ ಲಾಕ್​ಡೌನ್​ ಜಾರಿಯಲ್ಲಿ ಇರುವುದರಿಂದ ಚಿರು ಮೊದಲ ವರ್ಷದ ಪುಣ್ಯತಿಥಿಯನ್ನು ಸರಳವಾಗಿ ಆಚರಣೆ ಮಾಡಲಾಗಿದೆ. ಕೇವಲ ಕುಟುಂಬದ ಸದಸ್ಯರು ಮಾತ್ರ ಸಮಾಧಿ ಬಳಿ ತೆರಳಿ ಪೂಜೆ ಸಲ್ಲಿಸಿದ್ದಾರೆ.

Darshan: ಚಿರು ಜೊತೆಗಿನ ಪೋಟೋ ಶೇರ್ ಮಾಡಿ ಸ್ನೇಹದ ನೆನಪು ಹಂಚಿಕೊಂಡ ದರ್ಶನ್
ದರ್ಶನ್​-ಚಿರು
ರಾಜೇಶ್ ದುಗ್ಗುಮನೆ
|

Updated on: Jun 07, 2021 | 8:52 PM

Share

ಚಿರಂಜೀವಿ ಸರ್ಜಾ ಅವರು ಮೃತಪಟ್ಟು ಇಂದಿಗೆ (ಜೂನ್​ 7) ಒಂದು ವರ್ಷವಾಗಿದೆ. ಈ ದಿನದಂದು ಅನೇಕರು ಚಿರಂಜೀವಿ ಸರ್ಜಾ ಅವರ ನೆನಪನ್ನು ಹಂಚಿಕೊಳ್ಳುತ್ತಿದ್ದಾರೆ. ಈಗ ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ಕೂಡ ಚಿರು ಅವರನ್ನು ನೆನಪಿಸಿಕೊಂಡಿದ್ದಾರೆ.

2020 ಇಡೀ ಜಗತ್ತಿನ ಪಾಲಿಗೆ ಕೆಟ್ಟ ವರ್ಷ ಎಂದು ಪರಿಗಣಿಸಲ್ಪಟ್ಟಿದೆ. 2020ರ ಆರಂಭದಲ್ಲಿ ಕೊರೊನಾ ವೈರಸ್​ ವಿಶ್ವಾದ್ಯಂತ ಹರಡಿತ್ತು. ಅಲ್ಲದೆ, ಸಾಕಷ್ಟು ಸೆಲೆಬ್ರಿಟಿಗಳು ಕೂಡ ಮೃತಪಟ್ಟಿದ್ದು ಸಿನಿಪ್ರಿಯರಿಗೆ ತೀವ್ರ ನೋವಾಗಿತ್ತು. ಅದೆ ರೀತಿ ಜೂನ್​ 7ರಂದು ಚಿರು ಹೃದಯಾಘಾತದಿಂದ ಮೃತಪಟ್ಟರು. ಇದನ್ನು ಅರಗಿಸಿಕೊಳ್ಳೋಕೆ ಅವರ ಪತ್ನಿ ಮೇಘನಾ ರಾಜ್​ ತುಂಬಾನೇ ಕಷ್ಟಪಟ್ಟಿದ್ದಾರೆ.

ಕೊರೊನಾ ವೈರಸ್​ ಎರಡನೇ ಅಲೆ ನಿಯಂತ್ರಿಸಲು ಎಲ್ಲಾ ಕಡೆಗಳಲ್ಲಿ ಲಾಕ್​ಡೌನ್​ ಜಾರಿಯಲ್ಲಿ ಇರುವುದರಿಂದ ಚಿರು ಮೊದಲ ವರ್ಷದ ಪುಣ್ಯತಿಥಿಯನ್ನು ಸರಳವಾಗಿ ಆಚರಣೆ ಮಾಡಲಾಗಿದೆ. ಕೇವಲ ಕುಟುಂಬದ ಸದಸ್ಯರು ಮಾತ್ರ ಸಮಾಧಿ ಬಳಿ ತೆರಳಿ ಪೂಜೆ ಸಲ್ಲಿಸಿದ್ದಾರೆ. ಕನಕಪುರ ರಸ್ತೆಯ ನೆಲಗುಳಿ ಬಳಿ ಇರುವ ಬೃಂದಾವನ ಫಾರ್ಮ್​ಹೌಸ್​ನಲ್ಲಿ ಚಿರು ಅಂತ್ಯಸಂಸ್ಕಾರ ನೆರವೇರಿಸಲಾಗಿತ್ತು. ಅದೇ ಸ್ಥಳಕ್ಕೆ ತೆರಳಿ ಕುಟುಂಬಸ್ಥರು ಪೂಜೆ ಸಲ್ಲಿಸಿದ್ದಾರೆ.

ಇನ್ನು, ಸಾಕಷ್ಟು ಜನರು ಚಿರು ಜತೆಗಿನ ನೆನಪನ್ನು ಹಂಚಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಟ್ವೀಟ್​ ಮಾಡಿರುವ ದರ್ಶನ್​, ನೀನು ಯಾವಾಗಲೂ ನೆನಪಿನಲ್ಲಿರುತ್ತೀಯಾ ಎಂದು ಬರೆದುಕೊಂಡಿದ್ದಾರೆ. ಅಲ್ಲದೆ, ಚಿರು ಜತೆಗಿನ ಫೋಟೋ ಕೂಡ ಹಂಚಿಕೊಂಡಿದ್ದಾರೆ.

 ಇದನ್ನೂ ಓದಿ: Chiranjeevi Sarja: ಮೇಘನಾ ರಾಜ್​ ಜೊತೆ ಚಿರಂಜೀವಿ ಸರ್ಜಾ ಸಮಾಧಿಗೆ ಪೂಜೆ ಸಲ್ಲಿಸಿದ ಜ್ಯೂ. ಚಿರು

Follow Us
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಎಸ್​​. ಜಾನಕಿ ಅಂತಿಮ ದರ್ಶನದ ನೇರಪ್ರಸಾರ
ಎಸ್​​. ಜಾನಕಿ ಅಂತಿಮ ದರ್ಶನದ ನೇರಪ್ರಸಾರ