AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಕ್ಕಡಿ‌ ಓಡಿಸಿ‌ ಖುಷಿಪಟ್ಟ ಚಾಲೆಜಿಂಗ್ ಸ್ಟಾರ್ ದರ್ಶನ್..

[lazy-load-videos-and-sticky-control id=”-HIPrnLFXOE”] ಧಾರವಾಡ:ಸ್ಯಾಂಡಲ್​ವುಡ್​ ಸುಲ್ತಾನಾ ಆಗಿದ್ದರು ತೀರ ಸರಳ ಬದುಕಿಗೆ ಹೊಂದಿಕೊಂಡಿರುವ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಪ್ರಾಣಿಗಳ ಮೇಲೆ ಅತೀವ ಪ್ರೀತಿ, ಹಾಗಾಗಿ ನಟ ದರ್ಶನ್ ತಮ್ಮ ಫಾರ್ಮ್ ಹೌಸ್​ನಲ್ಲಿ ನಾನಾ ರೀತಿಯ ಪ್ರಾಣಿಗಳನ್ನು ಸಾಕುತ್ತಿದ್ದಾರೆ. ಜೊತೆಗೆ ಶೂಟಿಂಗ್ ಬಿಡುವಿನ ವೇಳೆಯಲ್ಲಿ ಪ್ರಾಣಿಗಳೊಂದಿಗೆ ಬೆರೆತು ಆನಂದಿಸುತ್ತಾರೆ. ಈಗ ಅದೇ ರೀತಿಯ ಕೆಲಸ ಮಾಡಿರುವ ನಟ ದರ್ಶನ್, ಧಾರವಾಡದಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿಯವರ ಡೈರಿಯ ತೋಟದಲ್ಲಿ ಚಕ್ಕಡಿ ಓಡಿಸಿ ಖುಷಿಪಟ್ಟಿದ್ದಾರೆ. ದರ್ಶನ್​ ಅವರೊಂದಿಗೆ ಚಕ್ಕಡಿ […]

ಚಕ್ಕಡಿ‌ ಓಡಿಸಿ‌ ಖುಷಿಪಟ್ಟ ಚಾಲೆಜಿಂಗ್ ಸ್ಟಾರ್ ದರ್ಶನ್..
ಸಾಧು ಶ್ರೀನಾಥ್​
|

Updated on:Aug 14, 2020 | 7:31 PM

Share

[lazy-load-videos-and-sticky-control id=”-HIPrnLFXOE”]

ಧಾರವಾಡ:ಸ್ಯಾಂಡಲ್​ವುಡ್​ ಸುಲ್ತಾನಾ ಆಗಿದ್ದರು ತೀರ ಸರಳ ಬದುಕಿಗೆ ಹೊಂದಿಕೊಂಡಿರುವ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಪ್ರಾಣಿಗಳ ಮೇಲೆ ಅತೀವ ಪ್ರೀತಿ, ಹಾಗಾಗಿ ನಟ ದರ್ಶನ್ ತಮ್ಮ ಫಾರ್ಮ್ ಹೌಸ್​ನಲ್ಲಿ ನಾನಾ ರೀತಿಯ ಪ್ರಾಣಿಗಳನ್ನು ಸಾಕುತ್ತಿದ್ದಾರೆ. ಜೊತೆಗೆ ಶೂಟಿಂಗ್ ಬಿಡುವಿನ ವೇಳೆಯಲ್ಲಿ ಪ್ರಾಣಿಗಳೊಂದಿಗೆ ಬೆರೆತು ಆನಂದಿಸುತ್ತಾರೆ.

ಈಗ ಅದೇ ರೀತಿಯ ಕೆಲಸ ಮಾಡಿರುವ ನಟ ದರ್ಶನ್, ಧಾರವಾಡದಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿಯವರ ಡೈರಿಯ ತೋಟದಲ್ಲಿ ಚಕ್ಕಡಿ ಓಡಿಸಿ ಖುಷಿಪಟ್ಟಿದ್ದಾರೆ. ದರ್ಶನ್​ ಅವರೊಂದಿಗೆ ಚಕ್ಕಡಿ ಏರಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ, ದರ್ಶನ್ ಅವರ ಚಕ್ಕಡಿ ರೈಡಿಂಗ್​ಗೆ ಸಾಥ್ ನೀಡಿದ್ದಾರೆ.

Published On - 3:24 pm, Fri, 14 August 20

ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್
ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ